AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Squad: ಟೀಮ್ ಇಂಡಿಯಾದಲ್ಲಿ 10 ಬೌಲರ್​ಗಳು..!

India Squad For West Indies tour: ಆಲ್​ರೌಂಡರ್​ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

TV9 Web
| Edited By: |

Updated on: Jun 24, 2023 | 9:25 PM

Share
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿಶೇಷ ಎಂದರೆ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾದ 17 ಸದಸ್ಯರಲ್ಲಿ, ಆಲ್​ರೌಂಡರ್​ ಒಳಗೊಂಡಂತೆ ಒಟ್ಟು 10 ಬೌಲರ್​ಗಳು ಕಾಣಿಸಿಕೊಂಡಿದ್ದಾರೆ.

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿಶೇಷ ಎಂದರೆ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾದ 17 ಸದಸ್ಯರಲ್ಲಿ, ಆಲ್​ರೌಂಡರ್​ ಒಳಗೊಂಡಂತೆ ಒಟ್ಟು 10 ಬೌಲರ್​ಗಳು ಕಾಣಿಸಿಕೊಂಡಿದ್ದಾರೆ.

1 / 7
ಇಲ್ಲಿ ಪರಿಪೂರ್ಣ ಬ್ಯಾಟ್ಸ್​ಮನ್​ಗಳಾಗಿ ಆಯ್ಕೆಯಾಗಿರುವುದು ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ.

ಇಲ್ಲಿ ಪರಿಪೂರ್ಣ ಬ್ಯಾಟ್ಸ್​ಮನ್​ಗಳಾಗಿ ಆಯ್ಕೆಯಾಗಿರುವುದು ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ.

2 / 7
ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

3 / 7
ಇನ್ನು ಪರಿಪೂರ್ಣ ಬೌಲರ್​ಗಳ ಪಟ್ಟಿಯಲ್ಲಿ ಒಟ್ಟು 6 ಮಂದಿಗೆ ಮಣೆ ಹಾಕಲಾಗಿದೆ. ಇಲ್ಲಿ ವೇಗಿಗಳಾಗಿ ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್ ಹಾಗೂ ಜಯದೇವ್ ಉನಾದ್ಕಟ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್​ ಯಾದವ್ ತಂಡದಲ್ಲಿದ್ದಾರೆ.

ಇನ್ನು ಪರಿಪೂರ್ಣ ಬೌಲರ್​ಗಳ ಪಟ್ಟಿಯಲ್ಲಿ ಒಟ್ಟು 6 ಮಂದಿಗೆ ಮಣೆ ಹಾಕಲಾಗಿದೆ. ಇಲ್ಲಿ ವೇಗಿಗಳಾಗಿ ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್ ಹಾಗೂ ಜಯದೇವ್ ಉನಾದ್ಕಟ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್​ ಯಾದವ್ ತಂಡದಲ್ಲಿದ್ದಾರೆ.

4 / 7
ಅಂದರೆ 17 ಸದಸ್ಯರ ಈ ಬಳಗದಲ್ಲಿ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡಬಲ್ಲ 10 ಆಟಗಾರರಿರುವುದು ವಿಶೇಷ. ಅದರಂತೆ ಒಟ್ಟು 6 ವೇಗಿಗಳು ಹಾಗೂ ನಾಲ್ವರು ಸ್ಪಿನ್ನರ್​ಗಳಿದ್ದಾರೆ.

ಅಂದರೆ 17 ಸದಸ್ಯರ ಈ ಬಳಗದಲ್ಲಿ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡಬಲ್ಲ 10 ಆಟಗಾರರಿರುವುದು ವಿಶೇಷ. ಅದರಂತೆ ಒಟ್ಟು 6 ವೇಗಿಗಳು ಹಾಗೂ ನಾಲ್ವರು ಸ್ಪಿನ್ನರ್​ಗಳಿದ್ದಾರೆ.

5 / 7
ಇಲ್ಲಿ ವೇಗಿಗಳಾಗಿ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್ ಹಾಗೂ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ಇದ್ದಾರೆ.

ಇಲ್ಲಿ ವೇಗಿಗಳಾಗಿ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್ ಹಾಗೂ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ಇದ್ದಾರೆ.

6 / 7
ಅಂದರೆ ಈ ಬಾರಿ ಆಯ್ಕೆ ಸಮಿತಿ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಆಲ್​ರೌಂಡರ್ ಸೇರಿದಂತೆ ಹೆಚ್ಚಿನ ಬೌಲರ್​ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅಲ್ಲದೆ ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಬೌಲರ್​ಗಳನ್ನು ಏಷ್ಯಾಕಪ್​ಗೆ ಆಯ್ಕೆ ಮಾಡಲಾಗುತ್ತದೆ.

ಅಂದರೆ ಈ ಬಾರಿ ಆಯ್ಕೆ ಸಮಿತಿ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಆಲ್​ರೌಂಡರ್ ಸೇರಿದಂತೆ ಹೆಚ್ಚಿನ ಬೌಲರ್​ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅಲ್ಲದೆ ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಬೌಲರ್​ಗಳನ್ನು ಏಷ್ಯಾಕಪ್​ಗೆ ಆಯ್ಕೆ ಮಾಡಲಾಗುತ್ತದೆ.

7 / 7
Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್