AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Squad: ಟೀಮ್ ಇಂಡಿಯಾದಲ್ಲಿ 10 ಬೌಲರ್​ಗಳು..!

India Squad For West Indies tour: ಆಲ್​ರೌಂಡರ್​ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

TV9 Web
| Edited By: |

Updated on: Jun 24, 2023 | 9:25 PM

Share
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿಶೇಷ ಎಂದರೆ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾದ 17 ಸದಸ್ಯರಲ್ಲಿ, ಆಲ್​ರೌಂಡರ್​ ಒಳಗೊಂಡಂತೆ ಒಟ್ಟು 10 ಬೌಲರ್​ಗಳು ಕಾಣಿಸಿಕೊಂಡಿದ್ದಾರೆ.

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿಶೇಷ ಎಂದರೆ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾದ 17 ಸದಸ್ಯರಲ್ಲಿ, ಆಲ್​ರೌಂಡರ್​ ಒಳಗೊಂಡಂತೆ ಒಟ್ಟು 10 ಬೌಲರ್​ಗಳು ಕಾಣಿಸಿಕೊಂಡಿದ್ದಾರೆ.

1 / 7
ಇಲ್ಲಿ ಪರಿಪೂರ್ಣ ಬ್ಯಾಟ್ಸ್​ಮನ್​ಗಳಾಗಿ ಆಯ್ಕೆಯಾಗಿರುವುದು ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ.

ಇಲ್ಲಿ ಪರಿಪೂರ್ಣ ಬ್ಯಾಟ್ಸ್​ಮನ್​ಗಳಾಗಿ ಆಯ್ಕೆಯಾಗಿರುವುದು ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ.

2 / 7
ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

3 / 7
ಇನ್ನು ಪರಿಪೂರ್ಣ ಬೌಲರ್​ಗಳ ಪಟ್ಟಿಯಲ್ಲಿ ಒಟ್ಟು 6 ಮಂದಿಗೆ ಮಣೆ ಹಾಕಲಾಗಿದೆ. ಇಲ್ಲಿ ವೇಗಿಗಳಾಗಿ ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್ ಹಾಗೂ ಜಯದೇವ್ ಉನಾದ್ಕಟ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್​ ಯಾದವ್ ತಂಡದಲ್ಲಿದ್ದಾರೆ.

ಇನ್ನು ಪರಿಪೂರ್ಣ ಬೌಲರ್​ಗಳ ಪಟ್ಟಿಯಲ್ಲಿ ಒಟ್ಟು 6 ಮಂದಿಗೆ ಮಣೆ ಹಾಕಲಾಗಿದೆ. ಇಲ್ಲಿ ವೇಗಿಗಳಾಗಿ ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್ ಹಾಗೂ ಜಯದೇವ್ ಉನಾದ್ಕಟ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್​ ಯಾದವ್ ತಂಡದಲ್ಲಿದ್ದಾರೆ.

4 / 7
ಅಂದರೆ 17 ಸದಸ್ಯರ ಈ ಬಳಗದಲ್ಲಿ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡಬಲ್ಲ 10 ಆಟಗಾರರಿರುವುದು ವಿಶೇಷ. ಅದರಂತೆ ಒಟ್ಟು 6 ವೇಗಿಗಳು ಹಾಗೂ ನಾಲ್ವರು ಸ್ಪಿನ್ನರ್​ಗಳಿದ್ದಾರೆ.

ಅಂದರೆ 17 ಸದಸ್ಯರ ಈ ಬಳಗದಲ್ಲಿ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡಬಲ್ಲ 10 ಆಟಗಾರರಿರುವುದು ವಿಶೇಷ. ಅದರಂತೆ ಒಟ್ಟು 6 ವೇಗಿಗಳು ಹಾಗೂ ನಾಲ್ವರು ಸ್ಪಿನ್ನರ್​ಗಳಿದ್ದಾರೆ.

5 / 7
ಇಲ್ಲಿ ವೇಗಿಗಳಾಗಿ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್ ಹಾಗೂ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ಇದ್ದಾರೆ.

ಇಲ್ಲಿ ವೇಗಿಗಳಾಗಿ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್ ಹಾಗೂ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ಇದ್ದಾರೆ.

6 / 7
ಅಂದರೆ ಈ ಬಾರಿ ಆಯ್ಕೆ ಸಮಿತಿ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಆಲ್​ರೌಂಡರ್ ಸೇರಿದಂತೆ ಹೆಚ್ಚಿನ ಬೌಲರ್​ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅಲ್ಲದೆ ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಬೌಲರ್​ಗಳನ್ನು ಏಷ್ಯಾಕಪ್​ಗೆ ಆಯ್ಕೆ ಮಾಡಲಾಗುತ್ತದೆ.

ಅಂದರೆ ಈ ಬಾರಿ ಆಯ್ಕೆ ಸಮಿತಿ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಆಲ್​ರೌಂಡರ್ ಸೇರಿದಂತೆ ಹೆಚ್ಚಿನ ಬೌಲರ್​ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅಲ್ಲದೆ ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಬೌಲರ್​ಗಳನ್ನು ಏಷ್ಯಾಕಪ್​ಗೆ ಆಯ್ಕೆ ಮಾಡಲಾಗುತ್ತದೆ.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ