AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್​ರೌಂಡರ್​ಗಳು..!

India T20 Squad: ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

TV9 Web
| Edited By: |

Updated on:Jul 06, 2023 | 10:35 PM

Share
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇನ್ನು ಹೊಸಮುಖಗಳಾಗಿ ತಿಲಕ್ ವರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇನ್ನು ಹೊಸಮುಖಗಳಾಗಿ ತಿಲಕ್ ವರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

1 / 7
ಹಾಗೆಯೇ ವಿಕೆಟ್ ಕೀಪರ್​ ಬ್ಯಾಟರ್​ಗಳಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ಆಲ್​ರೌಂಡರ್​ಗಳಾಗಿ ತಂಡದಲ್ಲಿ ಸ್ಥಾನ ಪಡೆದಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.

ಹಾಗೆಯೇ ವಿಕೆಟ್ ಕೀಪರ್​ ಬ್ಯಾಟರ್​ಗಳಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ಆಲ್​ರೌಂಡರ್​ಗಳಾಗಿ ತಂಡದಲ್ಲಿ ಸ್ಥಾನ ಪಡೆದಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.

2 / 7
ಅಂದರೆ 15 ಸದಸ್ಯರ ಈ ಬಳಗದಲ್ಲಿ ಆಲ್​ರೌಂಡರ್​ ಆಗಿ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಮಾತ್ರ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಪರಿಪೂರ್ಣ ಬ್ಯಾಟರ್​ಗಳಾಗಿ ನಾಲ್ವರಿಗೆ ಅವಕಾಶ ಕಲ್ಪಿಸಲಾಗಿದೆ.

ಅಂದರೆ 15 ಸದಸ್ಯರ ಈ ಬಳಗದಲ್ಲಿ ಆಲ್​ರೌಂಡರ್​ ಆಗಿ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಮಾತ್ರ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಪರಿಪೂರ್ಣ ಬ್ಯಾಟರ್​ಗಳಾಗಿ ನಾಲ್ವರಿಗೆ ಅವಕಾಶ ಕಲ್ಪಿಸಲಾಗಿದೆ.

3 / 7
ಅದರಂತೆ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

ಅದರಂತೆ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

4 / 7
ಹಾಗೆಯೇ ಬೌಲರ್​ಗಳ ಪಟ್ಟಿಯಲ್ಲಿ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್, ಕುಲ್ದೀಪ್​ ಯಾದವ್, ರವಿ ಬಿಷ್ಣೋಯ್ ಕಾಣಿಸಿಕೊಂಡರೆ, ವೇಗಿಗಳಾಗಿ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್ ಹಾಗೂ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ.

ಹಾಗೆಯೇ ಬೌಲರ್​ಗಳ ಪಟ್ಟಿಯಲ್ಲಿ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್, ಕುಲ್ದೀಪ್​ ಯಾದವ್, ರವಿ ಬಿಷ್ಣೋಯ್ ಕಾಣಿಸಿಕೊಂಡರೆ, ವೇಗಿಗಳಾಗಿ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್ ಹಾಗೂ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ.

5 / 7
ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಆಲ್​​ರೌಂಡರ್​ಗಳಿಗೆ ಮಣೆಹಾಕಿಲ್ಲ ಎಂಬುದು ಸ್ಪಷ್ಟ. ಇಲ್ಲಿ ನಾಯಕ ಹಾರ್ದಿಕ್ ಪಾಂಡ್ಯರನ್ನು ಹೊರತುಪಡಿಸಿದರೆ, ಆಲ್​ರೌಂಡರ್​ ಕೋಟಾದಲ್ಲಿ ಸ್ಥಾನ ಪಡೆದಿರುವುದು ಅಕ್ಷರ್ ಪಟೇಲ್ ಮಾತ್ರ ಎಂಬುದೇ ಅಚ್ಚರಿ.

ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಆಲ್​​ರೌಂಡರ್​ಗಳಿಗೆ ಮಣೆಹಾಕಿಲ್ಲ ಎಂಬುದು ಸ್ಪಷ್ಟ. ಇಲ್ಲಿ ನಾಯಕ ಹಾರ್ದಿಕ್ ಪಾಂಡ್ಯರನ್ನು ಹೊರತುಪಡಿಸಿದರೆ, ಆಲ್​ರೌಂಡರ್​ ಕೋಟಾದಲ್ಲಿ ಸ್ಥಾನ ಪಡೆದಿರುವುದು ಅಕ್ಷರ್ ಪಟೇಲ್ ಮಾತ್ರ ಎಂಬುದೇ ಅಚ್ಚರಿ.

6 / 7
ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ ( ನಾಯಕ), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ ( ನಾಯಕ), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

7 / 7

Published On - 10:33 pm, Thu, 6 July 23

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು