AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್​ರೌಂಡರ್​ಗಳು..!

India T20 Squad: ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Jul 06, 2023 | 10:35 PM

Share
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇನ್ನು ಹೊಸಮುಖಗಳಾಗಿ ತಿಲಕ್ ವರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇನ್ನು ಹೊಸಮುಖಗಳಾಗಿ ತಿಲಕ್ ವರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

1 / 7
ಹಾಗೆಯೇ ವಿಕೆಟ್ ಕೀಪರ್​ ಬ್ಯಾಟರ್​ಗಳಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ಆಲ್​ರೌಂಡರ್​ಗಳಾಗಿ ತಂಡದಲ್ಲಿ ಸ್ಥಾನ ಪಡೆದಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.

ಹಾಗೆಯೇ ವಿಕೆಟ್ ಕೀಪರ್​ ಬ್ಯಾಟರ್​ಗಳಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ಆಲ್​ರೌಂಡರ್​ಗಳಾಗಿ ತಂಡದಲ್ಲಿ ಸ್ಥಾನ ಪಡೆದಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.

2 / 7
ಅಂದರೆ 15 ಸದಸ್ಯರ ಈ ಬಳಗದಲ್ಲಿ ಆಲ್​ರೌಂಡರ್​ ಆಗಿ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಮಾತ್ರ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಪರಿಪೂರ್ಣ ಬ್ಯಾಟರ್​ಗಳಾಗಿ ನಾಲ್ವರಿಗೆ ಅವಕಾಶ ಕಲ್ಪಿಸಲಾಗಿದೆ.

ಅಂದರೆ 15 ಸದಸ್ಯರ ಈ ಬಳಗದಲ್ಲಿ ಆಲ್​ರೌಂಡರ್​ ಆಗಿ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಮಾತ್ರ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಪರಿಪೂರ್ಣ ಬ್ಯಾಟರ್​ಗಳಾಗಿ ನಾಲ್ವರಿಗೆ ಅವಕಾಶ ಕಲ್ಪಿಸಲಾಗಿದೆ.

3 / 7
ಅದರಂತೆ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

ಅದರಂತೆ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

4 / 7
ಹಾಗೆಯೇ ಬೌಲರ್​ಗಳ ಪಟ್ಟಿಯಲ್ಲಿ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್, ಕುಲ್ದೀಪ್​ ಯಾದವ್, ರವಿ ಬಿಷ್ಣೋಯ್ ಕಾಣಿಸಿಕೊಂಡರೆ, ವೇಗಿಗಳಾಗಿ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್ ಹಾಗೂ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ.

ಹಾಗೆಯೇ ಬೌಲರ್​ಗಳ ಪಟ್ಟಿಯಲ್ಲಿ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್, ಕುಲ್ದೀಪ್​ ಯಾದವ್, ರವಿ ಬಿಷ್ಣೋಯ್ ಕಾಣಿಸಿಕೊಂಡರೆ, ವೇಗಿಗಳಾಗಿ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್ ಹಾಗೂ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ.

5 / 7
ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಆಲ್​​ರೌಂಡರ್​ಗಳಿಗೆ ಮಣೆಹಾಕಿಲ್ಲ ಎಂಬುದು ಸ್ಪಷ್ಟ. ಇಲ್ಲಿ ನಾಯಕ ಹಾರ್ದಿಕ್ ಪಾಂಡ್ಯರನ್ನು ಹೊರತುಪಡಿಸಿದರೆ, ಆಲ್​ರೌಂಡರ್​ ಕೋಟಾದಲ್ಲಿ ಸ್ಥಾನ ಪಡೆದಿರುವುದು ಅಕ್ಷರ್ ಪಟೇಲ್ ಮಾತ್ರ ಎಂಬುದೇ ಅಚ್ಚರಿ.

ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಆಲ್​​ರೌಂಡರ್​ಗಳಿಗೆ ಮಣೆಹಾಕಿಲ್ಲ ಎಂಬುದು ಸ್ಪಷ್ಟ. ಇಲ್ಲಿ ನಾಯಕ ಹಾರ್ದಿಕ್ ಪಾಂಡ್ಯರನ್ನು ಹೊರತುಪಡಿಸಿದರೆ, ಆಲ್​ರೌಂಡರ್​ ಕೋಟಾದಲ್ಲಿ ಸ್ಥಾನ ಪಡೆದಿರುವುದು ಅಕ್ಷರ್ ಪಟೇಲ್ ಮಾತ್ರ ಎಂಬುದೇ ಅಚ್ಚರಿ.

6 / 7
ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ ( ನಾಯಕ), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ ( ನಾಯಕ), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

7 / 7

Published On - 10:33 pm, Thu, 6 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ