AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ವರ್ಷಗಳಲ್ಲಿ 4 ಬಾರಿ; ಟೀಂ ಇಂಡಿಯಾಕ್ಕೆ ಮುಜುಗರ ತಂದ 4 ಹೀನಾಯ ಸೋಲುಗಳಿವು

IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಕಳೆದ 4 ವರ್ಷಗಳಲ್ಲಿ 4ನೇ ಬಾರಿಗೆ 10 ವಿಕೆಟ್​ಗಳಿಂದ ಸೋತ ಕೆಟ್ಟ ದಾಖಲೆಗೆ ಭಾರತ ತಂಡ ಕೊರಳೊಡ್ಡಿದೆ.

ಪೃಥ್ವಿಶಂಕರ
|

Updated on: Mar 20, 2023 | 11:16 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಕಳೆದ 4 ವರ್ಷಗಳಲ್ಲಿ 4ನೇ ಬಾರಿಗೆ 10 ವಿಕೆಟ್​ಗಳಿಂದ ಸೋತ ಕೆಟ್ಟ ದಾಖಲೆಗೆ ಭಾರತ ತಂಡ ಕೊರಳೊಡ್ಡಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಕಳೆದ 4 ವರ್ಷಗಳಲ್ಲಿ 4ನೇ ಬಾರಿಗೆ 10 ವಿಕೆಟ್​ಗಳಿಂದ ಸೋತ ಕೆಟ್ಟ ದಾಖಲೆಗೆ ಭಾರತ ತಂಡ ಕೊರಳೊಡ್ಡಿದೆ.

1 / 5
ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 117 ರನ್‌ಗಳ ಗುರಿಯನ್ನು ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ ಸಾಧಿಸಿ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. ಇದರೊಂದಿಗೆ ಟೀಂ ಇಂಡಿಯಾ 4ನೇ ಬಾರಿಗೆ ಇಂತಹ ಮುಜುಗರಕ್ಕೆ ಒಳಗಾಗಬೇಕಾಯಿತು.

ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 117 ರನ್‌ಗಳ ಗುರಿಯನ್ನು ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ ಸಾಧಿಸಿ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. ಇದರೊಂದಿಗೆ ಟೀಂ ಇಂಡಿಯಾ 4ನೇ ಬಾರಿಗೆ ಇಂತಹ ಮುಜುಗರಕ್ಕೆ ಒಳಗಾಗಬೇಕಾಯಿತು.

2 / 5
ಅದಕ್ಕೂ ಒಂದು ವರ್ಷದ ಹಿಂದೆ ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು 10 ವಿಕೆಟ್​ಗಳಿಂದ ಸೋಲಿಸಿತ್ತು. ದುಬೈನಲ್ಲಿ ನಡೆದ ಆ ಪಂದ್ಯದಲ್ಲಿ ಭಾರತ ನೀಡಿದ್ದ 152 ರನ್‌ಗಳ ಗುರಿಯನ್ನು ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ ಸಾಧಿಸಿತ್ತು.

ಅದಕ್ಕೂ ಒಂದು ವರ್ಷದ ಹಿಂದೆ ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು 10 ವಿಕೆಟ್​ಗಳಿಂದ ಸೋಲಿಸಿತ್ತು. ದುಬೈನಲ್ಲಿ ನಡೆದ ಆ ಪಂದ್ಯದಲ್ಲಿ ಭಾರತ ನೀಡಿದ್ದ 152 ರನ್‌ಗಳ ಗುರಿಯನ್ನು ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ ಸಾಧಿಸಿತ್ತು.

3 / 5
ಇನ್ನು 14 ಜನವರಿ 2020 ರಂದು ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲ್ಲಿ ಇದೇ ಆಸ್ಟ್ರೇಲಿಯಾ ತಂಡ ಭಾರತಕ್ಕೆ 10 ವಿಕೆಟ್​ಗಳ ಸೋಲಿನ ಶಾಖ್ ನೀಡಿತ್ತು. ಈ ಪಂದ್ಯದಲ್ಲಿ ಭಾರತ ನೀಡಿದ 225 ರನ್​ಗಳ ಗುರಿಯನ್ನು ಡೇವಿಡ್ ವಾರ್ನರ್ ಮತ್ತು ಆರೋನ್ ಫಿಂಚ್ ಅಜೇಯ ಶತಕ ಬಾರಿಸಿ ಸಾಧಿಸಿದ್ದರು.

ಇನ್ನು 14 ಜನವರಿ 2020 ರಂದು ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲ್ಲಿ ಇದೇ ಆಸ್ಟ್ರೇಲಿಯಾ ತಂಡ ಭಾರತಕ್ಕೆ 10 ವಿಕೆಟ್​ಗಳ ಸೋಲಿನ ಶಾಖ್ ನೀಡಿತ್ತು. ಈ ಪಂದ್ಯದಲ್ಲಿ ಭಾರತ ನೀಡಿದ 225 ರನ್​ಗಳ ಗುರಿಯನ್ನು ಡೇವಿಡ್ ವಾರ್ನರ್ ಮತ್ತು ಆರೋನ್ ಫಿಂಚ್ ಅಜೇಯ ಶತಕ ಬಾರಿಸಿ ಸಾಧಿಸಿದ್ದರು.

4 / 5
ಹಾಗೆಯೇ ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿಯೂ ಭಾರತ ಇಂತಹ ಸೋಲಿಗೆ ತುತ್ತಾಗಬೇಕಾಯಿತು. ಆ ಪಂದ್ಯದಲ್ಲಿ ಭಾರತ ನೀಡಿದ 168 ರನ್​ಗಳ ಗುರಿಯನ್ನು ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಸಾಧಿಸಿತ್ತು.

ಹಾಗೆಯೇ ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿಯೂ ಭಾರತ ಇಂತಹ ಸೋಲಿಗೆ ತುತ್ತಾಗಬೇಕಾಯಿತು. ಆ ಪಂದ್ಯದಲ್ಲಿ ಭಾರತ ನೀಡಿದ 168 ರನ್​ಗಳ ಗುರಿಯನ್ನು ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಸಾಧಿಸಿತ್ತು.

5 / 5
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ