AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WIW vs INDW: ವಿಂಡೀಸ್ ವಿರುದ್ಧ ಭಾರತಕ್ಕೆ 8 ವಿಕೆಟ್​ಗಳ ಜಯ: ಫೆ. 2ಕ್ಕೆ ಆಫ್ರಿಕಾ ವಿರುದ್ಧ ಫೈನಲ್ ಫೈಟ್

India Women vs West Indies Women: ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳೆಯರ ತ್ರಿಕೋನ ಟಿ20 ಸರಣಿಯ ಅಂತಿಮ ರೌಂಡ್ ರಾಬಿನ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ಗೆ ಸೋಲುಣಿಸಿರುವ ಭಾರತ ಮಹಿಳಾ ತಂಡ ಫೈನಲ್​ಗೆ ಪ್ರವೇಶ ಪಡೆದಿದೆ. ಇತ್ತ ಕೆರಿಬಿಯನ್ ಮಹಿಳೆಯರು ಸೋತು ಸರಣಿಯಿಂದ ಹೊರಬಿದ್ದಿದ್ದಾರೆ.

Vinay Bhat
|

Updated on: Jan 31, 2023 | 9:51 AM

Share
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳೆಯರ ತ್ರಿಕೋನ ಟಿ20 ಸರಣಿಯ ಅಂತಿಮ ರೌಂಡ್ ರಾಬಿನ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ಗೆ ಸೋಲುಣಿಸಿರುವ ಭಾರತ ಮಹಿಳಾ ತಂಡ ಫೈನಲ್​ಗೆ ಪ್ರವೇಶ ಪಡೆದಿದೆ. ಇತ್ತ ಕೆರಿಬಿಯನ್ ಮಹಿಳೆಯರು ಸೋತು ಸರಣಿಯಿಂದ ಹೊರಬಿದ್ದಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳೆಯರ ತ್ರಿಕೋನ ಟಿ20 ಸರಣಿಯ ಅಂತಿಮ ರೌಂಡ್ ರಾಬಿನ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ಗೆ ಸೋಲುಣಿಸಿರುವ ಭಾರತ ಮಹಿಳಾ ತಂಡ ಫೈನಲ್​ಗೆ ಪ್ರವೇಶ ಪಡೆದಿದೆ. ಇತ್ತ ಕೆರಿಬಿಯನ್ ಮಹಿಳೆಯರು ಸೋತು ಸರಣಿಯಿಂದ ಹೊರಬಿದ್ದಿದ್ದಾರೆ.

1 / 9
ಫೆಬ್ರವರಿ 2 ರಂದು ಹರ್ಮನ್​ಪ್ರೀತ್ ಪಡೆ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತೀಯ ವನಿತೆಯರು ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿದರು.

ಫೆಬ್ರವರಿ 2 ರಂದು ಹರ್ಮನ್​ಪ್ರೀತ್ ಪಡೆ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತೀಯ ವನಿತೆಯರು ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿದರು.

2 / 9
ಈಸ್ಟ್‌ ಲಂಡನ್​ನ ಬಫೆಲೊ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದರು. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ವೆಸ್ಟ್ ಇಂಡೀಸ್ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆಗೆ ವಿಕೆಟ್ ಕೂಡ ಕಳೆದುಕೊಂಡಿತು.

ಈಸ್ಟ್‌ ಲಂಡನ್​ನ ಬಫೆಲೊ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದರು. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ವೆಸ್ಟ್ ಇಂಡೀಸ್ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆಗೆ ವಿಕೆಟ್ ಕೂಡ ಕಳೆದುಕೊಂಡಿತು.

3 / 9
ರಶ್ಚಡಾ ವಿಲಿಯಮ್ಸ್ (8), ಎಸ್ ಕ್ಯಾಂಪ್​ಬೆಲ್ (0) ಹಾಗೂ ಡೆನಬಾ ಜೋಸೆಫ್ (3) ಬೇಗನೆ ಔಟಾಗಿ ಪೆವಿಲಿಯನ್ ಸೇರಿಕೊಂಡರು. ನಾಯಕಿ ಹೇಲೆ ಮ್ಯಾಥ್ಯೂಸ್ 34 ಎಸೆತಗಳಲ್ಲಿ 34 ರನ್​ಗಳ ಕೊಡುಗೆ ನೀಡಿದರು.

ರಶ್ಚಡಾ ವಿಲಿಯಮ್ಸ್ (8), ಎಸ್ ಕ್ಯಾಂಪ್​ಬೆಲ್ (0) ಹಾಗೂ ಡೆನಬಾ ಜೋಸೆಫ್ (3) ಬೇಗನೆ ಔಟಾಗಿ ಪೆವಿಲಿಯನ್ ಸೇರಿಕೊಂಡರು. ನಾಯಕಿ ಹೇಲೆ ಮ್ಯಾಥ್ಯೂಸ್ 34 ಎಸೆತಗಳಲ್ಲಿ 34 ರನ್​ಗಳ ಕೊಡುಗೆ ನೀಡಿದರು.

4 / 9
ಜೈದಾ ಜೇಮ್ಸ್ 31 ಎಸೆತಗಳಲ್ಲಿ ಅಜೇಯ 21 ರನ್ ಬಾರಿಸಿದರು. ಶಬಿಕಾ ಗಜ್ನಬಿ 12 ಹಾಗೂ ಅಲಿಯಾ ಅಲ್ನೆನಿ 9 ರನ್ ಗಳಿಸಿದರು. ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿತಷ್ಟೆ.

ಜೈದಾ ಜೇಮ್ಸ್ 31 ಎಸೆತಗಳಲ್ಲಿ ಅಜೇಯ 21 ರನ್ ಬಾರಿಸಿದರು. ಶಬಿಕಾ ಗಜ್ನಬಿ 12 ಹಾಗೂ ಅಲಿಯಾ ಅಲ್ನೆನಿ 9 ರನ್ ಗಳಿಸಿದರು. ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿತಷ್ಟೆ.

5 / 9
ಭಾರತ ಪರ ದೀಪ್ತಿ ಶರ್ಮಾ 3 ವಿಕೆಟ್ ಕಿತ್ತರೆ, ಪೂಜಾ ವಸ್ತ್ರಾಕರ್ 2 ಹಾಗೂ ಗಾಯಕ್ವಾಡ್ 1 ವಿಕೆಟ್ ಪಡೆದರು.

ಭಾರತ ಪರ ದೀಪ್ತಿ ಶರ್ಮಾ 3 ವಿಕೆಟ್ ಕಿತ್ತರೆ, ಪೂಜಾ ವಸ್ತ್ರಾಕರ್ 2 ಹಾಗೂ ಗಾಯಕ್ವಾಡ್ 1 ವಿಕೆಟ್ ಪಡೆದರು.

6 / 9
ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತೀಯ ವನಿತೆಯರು ಸ್ಮೃತಿ ಮಂದಾನ (5) ಹಾಗೂ ಹರ್ಲಿನ್ ಡಿಯೊನ್ (13) ವಿಕೆಟ್ ಬೇಗನೆ ಕಳೆದುಕೊಂಡಿತಾದರೂ ತಂಡಕ್ಕೆ ಯಾವುದೇ ಹೊಡೆತ ಬೀಳಲಿಲ್ಲ.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತೀಯ ವನಿತೆಯರು ಸ್ಮೃತಿ ಮಂದಾನ (5) ಹಾಗೂ ಹರ್ಲಿನ್ ಡಿಯೊನ್ (13) ವಿಕೆಟ್ ಬೇಗನೆ ಕಳೆದುಕೊಂಡಿತಾದರೂ ತಂಡಕ್ಕೆ ಯಾವುದೇ ಹೊಡೆತ ಬೀಳಲಿಲ್ಲ.

7 / 9
ಜೆಮಿಯ ರೋಡ್ರಿಗಸ್ 39 ಎಸೆತಗಳಲ್ಲಿ 5 ಫೋರ್​ನೊಂದಿಗೆ ಅಜೇಯ 42 ರನ್ ಸಿಡಿಸಿದರೆ, ನಾಯಕಿ ಹರ್ಮನ್​ಪ್ರೀತ್ ಕೌರ್ 23 ಎಸೆತಗಳಲ್ಲಿ 4 ಫೋರ್​ನೊಂದಿಗೆ ಅಜೇಯ 32 ರನ್ ಬಾರಿಸಿದರು.

ಜೆಮಿಯ ರೋಡ್ರಿಗಸ್ 39 ಎಸೆತಗಳಲ್ಲಿ 5 ಫೋರ್​ನೊಂದಿಗೆ ಅಜೇಯ 42 ರನ್ ಸಿಡಿಸಿದರೆ, ನಾಯಕಿ ಹರ್ಮನ್​ಪ್ರೀತ್ ಕೌರ್ 23 ಎಸೆತಗಳಲ್ಲಿ 4 ಫೋರ್​ನೊಂದಿಗೆ ಅಜೇಯ 32 ರನ್ ಬಾರಿಸಿದರು.

8 / 9
ಭಾರತ 13.5 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿ 8 ವಿಕೆಟ್​ಗಳ ಜಯ ಸಾಧಿಸಿತು. ವಿಂಡೀಸ್ ಪರ ಶಮಿಲಾ ಕೊನೆಲ್ ಹಾಗೂ ಹೇಲೆ ಮ್ಯಾಥ್ಯೂಸ್ ತಲಾ 1 ವಿಕೆಟ್ ಪಡೆದರು.

ಭಾರತ 13.5 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿ 8 ವಿಕೆಟ್​ಗಳ ಜಯ ಸಾಧಿಸಿತು. ವಿಂಡೀಸ್ ಪರ ಶಮಿಲಾ ಕೊನೆಲ್ ಹಾಗೂ ಹೇಲೆ ಮ್ಯಾಥ್ಯೂಸ್ ತಲಾ 1 ವಿಕೆಟ್ ಪಡೆದರು.

9 / 9
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ