AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WIW vs INDW: ವಿಂಡೀಸ್ ವಿರುದ್ಧ ಭಾರತಕ್ಕೆ 8 ವಿಕೆಟ್​ಗಳ ಜಯ: ಫೆ. 2ಕ್ಕೆ ಆಫ್ರಿಕಾ ವಿರುದ್ಧ ಫೈನಲ್ ಫೈಟ್

India Women vs West Indies Women: ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳೆಯರ ತ್ರಿಕೋನ ಟಿ20 ಸರಣಿಯ ಅಂತಿಮ ರೌಂಡ್ ರಾಬಿನ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ಗೆ ಸೋಲುಣಿಸಿರುವ ಭಾರತ ಮಹಿಳಾ ತಂಡ ಫೈನಲ್​ಗೆ ಪ್ರವೇಶ ಪಡೆದಿದೆ. ಇತ್ತ ಕೆರಿಬಿಯನ್ ಮಹಿಳೆಯರು ಸೋತು ಸರಣಿಯಿಂದ ಹೊರಬಿದ್ದಿದ್ದಾರೆ.

Vinay Bhat
|

Updated on: Jan 31, 2023 | 9:51 AM

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳೆಯರ ತ್ರಿಕೋನ ಟಿ20 ಸರಣಿಯ ಅಂತಿಮ ರೌಂಡ್ ರಾಬಿನ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ಗೆ ಸೋಲುಣಿಸಿರುವ ಭಾರತ ಮಹಿಳಾ ತಂಡ ಫೈನಲ್​ಗೆ ಪ್ರವೇಶ ಪಡೆದಿದೆ. ಇತ್ತ ಕೆರಿಬಿಯನ್ ಮಹಿಳೆಯರು ಸೋತು ಸರಣಿಯಿಂದ ಹೊರಬಿದ್ದಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳೆಯರ ತ್ರಿಕೋನ ಟಿ20 ಸರಣಿಯ ಅಂತಿಮ ರೌಂಡ್ ರಾಬಿನ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್​ಗೆ ಸೋಲುಣಿಸಿರುವ ಭಾರತ ಮಹಿಳಾ ತಂಡ ಫೈನಲ್​ಗೆ ಪ್ರವೇಶ ಪಡೆದಿದೆ. ಇತ್ತ ಕೆರಿಬಿಯನ್ ಮಹಿಳೆಯರು ಸೋತು ಸರಣಿಯಿಂದ ಹೊರಬಿದ್ದಿದ್ದಾರೆ.

1 / 9
ಫೆಬ್ರವರಿ 2 ರಂದು ಹರ್ಮನ್​ಪ್ರೀತ್ ಪಡೆ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತೀಯ ವನಿತೆಯರು ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿದರು.

ಫೆಬ್ರವರಿ 2 ರಂದು ಹರ್ಮನ್​ಪ್ರೀತ್ ಪಡೆ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತೀಯ ವನಿತೆಯರು ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿದರು.

2 / 9
ಈಸ್ಟ್‌ ಲಂಡನ್​ನ ಬಫೆಲೊ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದರು. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ವೆಸ್ಟ್ ಇಂಡೀಸ್ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆಗೆ ವಿಕೆಟ್ ಕೂಡ ಕಳೆದುಕೊಂಡಿತು.

ಈಸ್ಟ್‌ ಲಂಡನ್​ನ ಬಫೆಲೊ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದರು. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ವೆಸ್ಟ್ ಇಂಡೀಸ್ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆಗೆ ವಿಕೆಟ್ ಕೂಡ ಕಳೆದುಕೊಂಡಿತು.

3 / 9
ರಶ್ಚಡಾ ವಿಲಿಯಮ್ಸ್ (8), ಎಸ್ ಕ್ಯಾಂಪ್​ಬೆಲ್ (0) ಹಾಗೂ ಡೆನಬಾ ಜೋಸೆಫ್ (3) ಬೇಗನೆ ಔಟಾಗಿ ಪೆವಿಲಿಯನ್ ಸೇರಿಕೊಂಡರು. ನಾಯಕಿ ಹೇಲೆ ಮ್ಯಾಥ್ಯೂಸ್ 34 ಎಸೆತಗಳಲ್ಲಿ 34 ರನ್​ಗಳ ಕೊಡುಗೆ ನೀಡಿದರು.

ರಶ್ಚಡಾ ವಿಲಿಯಮ್ಸ್ (8), ಎಸ್ ಕ್ಯಾಂಪ್​ಬೆಲ್ (0) ಹಾಗೂ ಡೆನಬಾ ಜೋಸೆಫ್ (3) ಬೇಗನೆ ಔಟಾಗಿ ಪೆವಿಲಿಯನ್ ಸೇರಿಕೊಂಡರು. ನಾಯಕಿ ಹೇಲೆ ಮ್ಯಾಥ್ಯೂಸ್ 34 ಎಸೆತಗಳಲ್ಲಿ 34 ರನ್​ಗಳ ಕೊಡುಗೆ ನೀಡಿದರು.

4 / 9
ಜೈದಾ ಜೇಮ್ಸ್ 31 ಎಸೆತಗಳಲ್ಲಿ ಅಜೇಯ 21 ರನ್ ಬಾರಿಸಿದರು. ಶಬಿಕಾ ಗಜ್ನಬಿ 12 ಹಾಗೂ ಅಲಿಯಾ ಅಲ್ನೆನಿ 9 ರನ್ ಗಳಿಸಿದರು. ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿತಷ್ಟೆ.

ಜೈದಾ ಜೇಮ್ಸ್ 31 ಎಸೆತಗಳಲ್ಲಿ ಅಜೇಯ 21 ರನ್ ಬಾರಿಸಿದರು. ಶಬಿಕಾ ಗಜ್ನಬಿ 12 ಹಾಗೂ ಅಲಿಯಾ ಅಲ್ನೆನಿ 9 ರನ್ ಗಳಿಸಿದರು. ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿತಷ್ಟೆ.

5 / 9
ಭಾರತ ಪರ ದೀಪ್ತಿ ಶರ್ಮಾ 3 ವಿಕೆಟ್ ಕಿತ್ತರೆ, ಪೂಜಾ ವಸ್ತ್ರಾಕರ್ 2 ಹಾಗೂ ಗಾಯಕ್ವಾಡ್ 1 ವಿಕೆಟ್ ಪಡೆದರು.

ಭಾರತ ಪರ ದೀಪ್ತಿ ಶರ್ಮಾ 3 ವಿಕೆಟ್ ಕಿತ್ತರೆ, ಪೂಜಾ ವಸ್ತ್ರಾಕರ್ 2 ಹಾಗೂ ಗಾಯಕ್ವಾಡ್ 1 ವಿಕೆಟ್ ಪಡೆದರು.

6 / 9
ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತೀಯ ವನಿತೆಯರು ಸ್ಮೃತಿ ಮಂದಾನ (5) ಹಾಗೂ ಹರ್ಲಿನ್ ಡಿಯೊನ್ (13) ವಿಕೆಟ್ ಬೇಗನೆ ಕಳೆದುಕೊಂಡಿತಾದರೂ ತಂಡಕ್ಕೆ ಯಾವುದೇ ಹೊಡೆತ ಬೀಳಲಿಲ್ಲ.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತೀಯ ವನಿತೆಯರು ಸ್ಮೃತಿ ಮಂದಾನ (5) ಹಾಗೂ ಹರ್ಲಿನ್ ಡಿಯೊನ್ (13) ವಿಕೆಟ್ ಬೇಗನೆ ಕಳೆದುಕೊಂಡಿತಾದರೂ ತಂಡಕ್ಕೆ ಯಾವುದೇ ಹೊಡೆತ ಬೀಳಲಿಲ್ಲ.

7 / 9
ಜೆಮಿಯ ರೋಡ್ರಿಗಸ್ 39 ಎಸೆತಗಳಲ್ಲಿ 5 ಫೋರ್​ನೊಂದಿಗೆ ಅಜೇಯ 42 ರನ್ ಸಿಡಿಸಿದರೆ, ನಾಯಕಿ ಹರ್ಮನ್​ಪ್ರೀತ್ ಕೌರ್ 23 ಎಸೆತಗಳಲ್ಲಿ 4 ಫೋರ್​ನೊಂದಿಗೆ ಅಜೇಯ 32 ರನ್ ಬಾರಿಸಿದರು.

ಜೆಮಿಯ ರೋಡ್ರಿಗಸ್ 39 ಎಸೆತಗಳಲ್ಲಿ 5 ಫೋರ್​ನೊಂದಿಗೆ ಅಜೇಯ 42 ರನ್ ಸಿಡಿಸಿದರೆ, ನಾಯಕಿ ಹರ್ಮನ್​ಪ್ರೀತ್ ಕೌರ್ 23 ಎಸೆತಗಳಲ್ಲಿ 4 ಫೋರ್​ನೊಂದಿಗೆ ಅಜೇಯ 32 ರನ್ ಬಾರಿಸಿದರು.

8 / 9
ಭಾರತ 13.5 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿ 8 ವಿಕೆಟ್​ಗಳ ಜಯ ಸಾಧಿಸಿತು. ವಿಂಡೀಸ್ ಪರ ಶಮಿಲಾ ಕೊನೆಲ್ ಹಾಗೂ ಹೇಲೆ ಮ್ಯಾಥ್ಯೂಸ್ ತಲಾ 1 ವಿಕೆಟ್ ಪಡೆದರು.

ಭಾರತ 13.5 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಿ 8 ವಿಕೆಟ್​ಗಳ ಜಯ ಸಾಧಿಸಿತು. ವಿಂಡೀಸ್ ಪರ ಶಮಿಲಾ ಕೊನೆಲ್ ಹಾಗೂ ಹೇಲೆ ಮ್ಯಾಥ್ಯೂಸ್ ತಲಾ 1 ವಿಕೆಟ್ ಪಡೆದರು.

9 / 9
Follow us
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್