AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Afghanistan: IPL​ ಬೆನ್ನಲ್ಲೇ ಭಾರತ-ಅಫ್ಘಾನಿಸ್ತಾನ್ ನಡುವೆ ಏಕದಿನ ಸರಣಿ

India vs Afghanistan: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜರುಗಲಿದ್ದು, 2 ತಿಂಗಳುಗಳ ಕಾಲ 10 ತಂಡಗಳ ನಡುವೆ ಕ್ರಿಕೆಟ್ ಕದನ ನಡೆಯಲಿದೆ.

TV9 Web
| Edited By: |

Updated on: Apr 15, 2023 | 3:03 PM

Share
IPL 2023 ರ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಅಫ್ಘಾನಿಸ್ತಾನ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಆಡಲಿದ್ದು, ಆ ಬಳಿಕ ಏಕದಿನ ಸರಣಿಯನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ.

IPL 2023 ರ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಅಫ್ಘಾನಿಸ್ತಾನ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಆಡಲಿದ್ದು, ಆ ಬಳಿಕ ಏಕದಿನ ಸರಣಿಯನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ.

1 / 6
ಮೇ ತಿಂಗಳಾಂತ್ಯದಲ್ಲಿ IPL ಮುಗಿಯಲಿದ್ದು, ಇದರ ನಂತರ ಜೂನ್. 7 ರಿಂದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

ಮೇ ತಿಂಗಳಾಂತ್ಯದಲ್ಲಿ IPL ಮುಗಿಯಲಿದ್ದು, ಇದರ ನಂತರ ಜೂನ್. 7 ರಿಂದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

2 / 6
ಇದರ ಬೆನ್ನಲ್ಲೇ ಭಾರತವು ಅಫ್ಘಾನಿಸ್ತಾನ್ ವಿರುದ್ಧದ 3 ಏಕದಿನ ಪಂದ್ಯಗಳ ಸರಣಿಗಾಗಿ ಆತಿಥ್ಯವಹಿಸಲಿದೆ. ಸದ್ಯ ವೇಳಾಪಟ್ಟಿ ನಿಗದಿಪಡಿಸದಿದ್ದರೂ, ಜೂನ್ 2ನೇ ವಾರದಲ್ಲೇ ಈ ಸರಣಿ ನಡೆಯಲಿದೆ ಎಂದು ತಿಳಿದು ಬಂದಿದೆ.

ಇದರ ಬೆನ್ನಲ್ಲೇ ಭಾರತವು ಅಫ್ಘಾನಿಸ್ತಾನ್ ವಿರುದ್ಧದ 3 ಏಕದಿನ ಪಂದ್ಯಗಳ ಸರಣಿಗಾಗಿ ಆತಿಥ್ಯವಹಿಸಲಿದೆ. ಸದ್ಯ ವೇಳಾಪಟ್ಟಿ ನಿಗದಿಪಡಿಸದಿದ್ದರೂ, ಜೂನ್ 2ನೇ ವಾರದಲ್ಲೇ ಈ ಸರಣಿ ನಡೆಯಲಿದೆ ಎಂದು ತಿಳಿದು ಬಂದಿದೆ.

3 / 6
ಏಕೆಂದರೆ ಜೂನ್-ಜುಲೈ ವೇಳೆ ಭಾರತ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಸರಣಿ ಆಡಬೇಕಿದೆ. ವೇಳಾಪಟ್ಟಿ ನಿಗದಿಯಾಗದ ಈ ಸರಣಿಯಲ್ಲಿ 2 ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ.

ಏಕೆಂದರೆ ಜೂನ್-ಜುಲೈ ವೇಳೆ ಭಾರತ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಸರಣಿ ಆಡಬೇಕಿದೆ. ವೇಳಾಪಟ್ಟಿ ನಿಗದಿಯಾಗದ ಈ ಸರಣಿಯಲ್ಲಿ 2 ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ.

4 / 6
ಈ ಸರಣಿ ಬಳಿಕ ಟೀಮ್ ಇಂಡಿಯಾ ಮುಂದೆ ಏಷ್ಯಾಕಪ್ ಸವಾಲು ಎದುರಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಏಷ್ಯಾಕಪ್​ ವೇಳಾಪಟ್ಟಿ ಕೂಡ ನಿಗದಿಯಾಗಿಲ್ಲ. ಆದರೆ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್ ನಡೆಯುವುದು ಬಹುತೇಕ ಖಚಿತವಾಗಿದೆ.

ಈ ಸರಣಿ ಬಳಿಕ ಟೀಮ್ ಇಂಡಿಯಾ ಮುಂದೆ ಏಷ್ಯಾಕಪ್ ಸವಾಲು ಎದುರಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಏಷ್ಯಾಕಪ್​ ವೇಳಾಪಟ್ಟಿ ಕೂಡ ನಿಗದಿಯಾಗಿಲ್ಲ. ಆದರೆ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್ ನಡೆಯುವುದು ಬಹುತೇಕ ಖಚಿತವಾಗಿದೆ.

5 / 6
ಹೀಗಾಗಿ ಏಷ್ಯಾಕಪ್​ಗೂ ಮುನ್ನ ಈ ಎರಡು ಸರಣಿಗಳನ್ನು ಮುಗಿಸಲು ಬಿಸಿಸಿಐ ಯೋಜನೆ ರೂಪಿಸಿದೆ. ಆ ಬಳಿಕ ಆಸ್ಟ್ರೇಲಿಯಾ ವಿರುದ್ಧ ಸರಣಿ ನಡೆಯಲಿದ್ದು, ಇದರ ನಂತರ ಏಕದಿನ ವಿಶ್ವಕಪ್ ಶುರುವಾಗಲಿದೆ. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜರುಗಲಿದ್ದು, 2 ತಿಂಗಳುಗಳ ಕಾಲ 10 ತಂಡಗಳ ನಡುವೆ ಕ್ರಿಕೆಟ್ ಕದನ ನಡೆಯಲಿದೆ.

ಹೀಗಾಗಿ ಏಷ್ಯಾಕಪ್​ಗೂ ಮುನ್ನ ಈ ಎರಡು ಸರಣಿಗಳನ್ನು ಮುಗಿಸಲು ಬಿಸಿಸಿಐ ಯೋಜನೆ ರೂಪಿಸಿದೆ. ಆ ಬಳಿಕ ಆಸ್ಟ್ರೇಲಿಯಾ ವಿರುದ್ಧ ಸರಣಿ ನಡೆಯಲಿದ್ದು, ಇದರ ನಂತರ ಏಕದಿನ ವಿಶ್ವಕಪ್ ಶುರುವಾಗಲಿದೆ. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜರುಗಲಿದ್ದು, 2 ತಿಂಗಳುಗಳ ಕಾಲ 10 ತಂಡಗಳ ನಡುವೆ ಕ್ರಿಕೆಟ್ ಕದನ ನಡೆಯಲಿದೆ.

6 / 6
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ