AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕ ಕಾಲದಲ್ಲಿ ಎರಡೆರಡು ದೇಶಗಳೊಂದಿಗೆ ಸರಣಿ ಆಡಲಿದೆ ಟೀಂ ಇಂಡಿಯಾ!

Team India: ಇದಲ್ಲದೇ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಏಷ್ಯಾಕಪ್ ಆಡಬೇಕಿದೆ. ಇದೇ ವೇಳೆ ಟೀಂ ಇಂಡಿಯಾ ಕೂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಬೇಕಿದೆ.

TV9 Web
| Edited By: |

Updated on: Feb 23, 2022 | 3:22 PM

Share
ಪ್ರಸ್ತುತ ಕೊರೊನಾ ವೈರಸ್ ಮತ್ತು ಬಯೋ ಬಬಲ್ ಸಮಸ್ಯೆ ತುಂಬಾ ದೊಡ್ಡದಾಗಿದೆ, ಆದರೆ ಟೀಮ್ ಇಂಡಿಯಾದ ಪಂದ್ಯಗಳು ನಿರಂತರವಾಗಿ ನಡೆಯುತ್ತಿವೆ. ಮುಂದಿನ ಟಿ20 ವಿಶ್ವಕಪ್ ವರೆಗೂ ಟೀಂ ಇಂಡಿಯಾದ ವೇಳಾಪಟ್ಟಿ ತುಂಬಾ ಬ್ಯುಸಿಯಾಗಿದೆ. ಮಾಧ್ಯಮ ವರದಿಗಳ ಕುರಿತು ಮಾತನಾಡಿದ ಬಿಸಿಸಿಐ, ಟಿ20 ವಿಶ್ವಕಪ್‌ಗೂ ಮುನ್ನ ಇನ್ನೂ ಮೂರು ವಿದೇಶಿ ಪ್ರವಾಸಗಳನ್ನು ಯೋಜಿಸುತ್ತಿದೆ.

ಪ್ರಸ್ತುತ ಕೊರೊನಾ ವೈರಸ್ ಮತ್ತು ಬಯೋ ಬಬಲ್ ಸಮಸ್ಯೆ ತುಂಬಾ ದೊಡ್ಡದಾಗಿದೆ, ಆದರೆ ಟೀಮ್ ಇಂಡಿಯಾದ ಪಂದ್ಯಗಳು ನಿರಂತರವಾಗಿ ನಡೆಯುತ್ತಿವೆ. ಮುಂದಿನ ಟಿ20 ವಿಶ್ವಕಪ್ ವರೆಗೂ ಟೀಂ ಇಂಡಿಯಾದ ವೇಳಾಪಟ್ಟಿ ತುಂಬಾ ಬ್ಯುಸಿಯಾಗಿದೆ. ಮಾಧ್ಯಮ ವರದಿಗಳ ಕುರಿತು ಮಾತನಾಡಿದ ಬಿಸಿಸಿಐ, ಟಿ20 ವಿಶ್ವಕಪ್‌ಗೂ ಮುನ್ನ ಇನ್ನೂ ಮೂರು ವಿದೇಶಿ ಪ್ರವಾಸಗಳನ್ನು ಯೋಜಿಸುತ್ತಿದೆ.

1 / 5
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಜುಲೈನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಆಡಲಿದೆ, ಈ ಸಮಯದಲ್ಲಿ ಅದು ಐರ್ಲೆಂಡ್‌ಗೂ ಹೋಗಲಿದೆ. ಐರ್ಲೆಂಡ್‌ನಲ್ಲಿ ಟೀಂ ಇಂಡಿಯಾ ತನ್ನ ಏಕೈಕ ಟಿ20 ಪಂದ್ಯವನ್ನಾಡಲಿದೆ. ಟೀಮ್ ಇಂಡಿಯಾ ಮತ್ತೊಂದು ತಂಡವನ್ನು ಐರ್ಲೆಂಡ್‌ಗೆ ಕಳುಹಿಸಲಿದ್ದು, ತಂಡದ ಪ್ರಮುಖ ಾಟಗಾರರು ಇಂಗ್ಲೆಂಡ್‌ ಸರಣಿ ಆಡಲಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಜುಲೈನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಆಡಲಿದೆ, ಈ ಸಮಯದಲ್ಲಿ ಅದು ಐರ್ಲೆಂಡ್‌ಗೂ ಹೋಗಲಿದೆ. ಐರ್ಲೆಂಡ್‌ನಲ್ಲಿ ಟೀಂ ಇಂಡಿಯಾ ತನ್ನ ಏಕೈಕ ಟಿ20 ಪಂದ್ಯವನ್ನಾಡಲಿದೆ. ಟೀಮ್ ಇಂಡಿಯಾ ಮತ್ತೊಂದು ತಂಡವನ್ನು ಐರ್ಲೆಂಡ್‌ಗೆ ಕಳುಹಿಸಲಿದ್ದು, ತಂಡದ ಪ್ರಮುಖ ಾಟಗಾರರು ಇಂಗ್ಲೆಂಡ್‌ ಸರಣಿ ಆಡಲಿದ್ದಾರೆ.

2 / 5
ಇದಲ್ಲದೇ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಏಷ್ಯಾಕಪ್ ಆಡಬೇಕಿದೆ. ಇದೇ ವೇಳೆ ಟೀಂ ಇಂಡಿಯಾ ಕೂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಬೇಕಿದೆ. ವರದಿಗಳ ಪ್ರಕಾರ, ಟಿ 20 ವಿಶ್ವಕಪ್ ತಯಾರಿಗಾಗಿ, ಹಿರಿಯ ತಂಡವು ಯುಎಇಯಲ್ಲಿ ಏಷ್ಯಾಕ್ಕಾಗಿ ಹೋರಾಡಲಿದೆ, ಆದರೆ ಇತರ ತಂಡವು ಜಿಂಬಾಬ್ವೆಗೆ ಪ್ರವಾಸಕ್ಕೆ ಹೋಗಲಿದೆ.

ಇದಲ್ಲದೇ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಏಷ್ಯಾಕಪ್ ಆಡಬೇಕಿದೆ. ಇದೇ ವೇಳೆ ಟೀಂ ಇಂಡಿಯಾ ಕೂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಬೇಕಿದೆ. ವರದಿಗಳ ಪ್ರಕಾರ, ಟಿ 20 ವಿಶ್ವಕಪ್ ತಯಾರಿಗಾಗಿ, ಹಿರಿಯ ತಂಡವು ಯುಎಇಯಲ್ಲಿ ಏಷ್ಯಾಕ್ಕಾಗಿ ಹೋರಾಡಲಿದೆ, ಆದರೆ ಇತರ ತಂಡವು ಜಿಂಬಾಬ್ವೆಗೆ ಪ್ರವಾಸಕ್ಕೆ ಹೋಗಲಿದೆ.

3 / 5
ಮಾಧ್ಯಮ ವರದಿಗಳ ಪ್ರಕಾರ, ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ 35 ಆಟಗಾರರ ಪೂಲ್ ಮಾಡಲು ಪ್ರಾರಂಭಿಸಿದೆ. ಇದರಿಂದ ಅವರು ಏಕಕಾಲದಲ್ಲಿ ಎರಡು ಸರಣಿಗಳನ್ನು ಆಡಬಹುದು. ದೊಡ್ಡ ಪೂಲ್‌ನಿಂದಾಗಿ, ಟೀಮ್ ಇಂಡಿಯಾ ತನ್ನ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಬಹುದು.

ಮಾಧ್ಯಮ ವರದಿಗಳ ಪ್ರಕಾರ, ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ 35 ಆಟಗಾರರ ಪೂಲ್ ಮಾಡಲು ಪ್ರಾರಂಭಿಸಿದೆ. ಇದರಿಂದ ಅವರು ಏಕಕಾಲದಲ್ಲಿ ಎರಡು ಸರಣಿಗಳನ್ನು ಆಡಬಹುದು. ದೊಡ್ಡ ಪೂಲ್‌ನಿಂದಾಗಿ, ಟೀಮ್ ಇಂಡಿಯಾ ತನ್ನ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಬಹುದು.

4 / 5
ಇತರ ಕ್ರಿಕೆಟ್ ಮಂಡಳಿಗಳಿಗೆ ಸಹಾಯ ಮಾಡಲು ಬಿಸಿಸಿಐ ಹಲವಾರು ಸರಣಿಗಳನ್ನು ಆಡಲು ನಿರ್ಧರಿಸಿದೆ. ಟೀಂ ಇಂಡಿಯಾ ಆಡುವುದರಿಂದ ಜಿಂಬಾಬ್ವೆ, ವೆಸ್ಟ್ ಇಂಡೀಸ್, ಐರ್ಲೆಂಡ್ ಮುಂತಾದ ಮಂಡಳಿಗಳು ಆರ್ಥಿಕವಾಗಿ ಲಾಭ ಪಡೆಯಲಿವೆ.

ಇತರ ಕ್ರಿಕೆಟ್ ಮಂಡಳಿಗಳಿಗೆ ಸಹಾಯ ಮಾಡಲು ಬಿಸಿಸಿಐ ಹಲವಾರು ಸರಣಿಗಳನ್ನು ಆಡಲು ನಿರ್ಧರಿಸಿದೆ. ಟೀಂ ಇಂಡಿಯಾ ಆಡುವುದರಿಂದ ಜಿಂಬಾಬ್ವೆ, ವೆಸ್ಟ್ ಇಂಡೀಸ್, ಐರ್ಲೆಂಡ್ ಮುಂತಾದ ಮಂಡಳಿಗಳು ಆರ್ಥಿಕವಾಗಿ ಲಾಭ ಪಡೆಯಲಿವೆ.

5 / 5
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?