AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾಗೆ ಇಬ್ಬರು ಯುವ ಆಟಗಾರರ ಎಂಟ್ರಿ ಸಾಧ್ಯತೆ

India tour of West Indies 2023: ಭಾರತ-ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 3 ರಂದು, 2ನೇ ಪಂದ್ಯ ಆಗಸ್ಟ್ 6 ರಂದು, 3ನೇ ಪಂದ್ಯ ಆಗಸ್ಟ್ 8 ರಂದು ನಡೆಯಲಿದೆ.

TV9 Web
| Edited By: |

Updated on: Jun 13, 2023 | 7:23 PM

Share
India tour of West Indies 2023: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

India tour of West Indies 2023: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

1 / 7
ಈ ಸರಣಿಗಾಗಿ ಶೀಘ್ರದಲ್ಲೇ ತಂಡವನ್ನು ಆಯ್ಕೆ ಮಾಡಲಿದ್ದು, ಇದರಲ್ಲಿ ಇಬ್ಬರು ಯುವ ಆಟಗಾರರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

ಈ ಸರಣಿಗಾಗಿ ಶೀಘ್ರದಲ್ಲೇ ತಂಡವನ್ನು ಆಯ್ಕೆ ಮಾಡಲಿದ್ದು, ಇದರಲ್ಲಿ ಇಬ್ಬರು ಯುವ ಆಟಗಾರರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

2 / 7
ಹೀಗೆ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಅವಕಾಶ ಪಡೆಯಲಿರುವ ಆಟಗಾರರೆಂದರೆ ಯಶಸ್ವಿ ಜೈಸ್ವಾಲ್ ಹಾಗೂ ರಿಂಕು ಸಿಂಗ್.

ಹೀಗೆ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಅವಕಾಶ ಪಡೆಯಲಿರುವ ಆಟಗಾರರೆಂದರೆ ಯಶಸ್ವಿ ಜೈಸ್ವಾಲ್ ಹಾಗೂ ರಿಂಕು ಸಿಂಗ್.

3 / 7
ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಯಶಸ್ವಿ ಜೈಸ್ವಾಲ್ 14 ಪಂದ್ಯಗಳಲ್ಲಿ 625 ರನ್ ಕಲೆಹಾಕಿದ್ದರು. ಅಲ್ಲದೆ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಜೈಸ್ವಾಲ್​ಗೆ ಚಾನ್ಸ್​ ಸಿಗಲಿದೆ ಎಂದು ವರದಿಯಾಗಿದೆ.

ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಯಶಸ್ವಿ ಜೈಸ್ವಾಲ್ 14 ಪಂದ್ಯಗಳಲ್ಲಿ 625 ರನ್ ಕಲೆಹಾಕಿದ್ದರು. ಅಲ್ಲದೆ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಜೈಸ್ವಾಲ್​ಗೆ ಚಾನ್ಸ್​ ಸಿಗಲಿದೆ ಎಂದು ವರದಿಯಾಗಿದೆ.

4 / 7
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಪರ ಫಿನಿಶರ್ ಪಾತ್ರದಲ್ಲಿ ಅಬ್ಬರಿಸಿದ್ದ ರಿಂಕು ಸಿಂಗ್​ಗೂ ಕೂಡ ಟೀಮ್ ಇಂಡಿಯಾದ ಬಾಗಿಲು ತೆರೆಯಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ರಿಂಕು 14 ಪಂದ್ಯಗಳಿಂದ 474 ರನ್ ಕಲೆಹಾಕಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ರಿಂಕು ಸಿಂಗ್ ಕಾಣಿಸಿಕೊಂಡರೂ ಅಚ್ಚರಿಯಿಲ್ಲ.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಪರ ಫಿನಿಶರ್ ಪಾತ್ರದಲ್ಲಿ ಅಬ್ಬರಿಸಿದ್ದ ರಿಂಕು ಸಿಂಗ್​ಗೂ ಕೂಡ ಟೀಮ್ ಇಂಡಿಯಾದ ಬಾಗಿಲು ತೆರೆಯಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ರಿಂಕು 14 ಪಂದ್ಯಗಳಿಂದ 474 ರನ್ ಕಲೆಹಾಕಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ರಿಂಕು ಸಿಂಗ್ ಕಾಣಿಸಿಕೊಂಡರೂ ಅಚ್ಚರಿಯಿಲ್ಲ.

5 / 7
ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ದೀಪಕ್ ಹೂಡಾ ಹಾಗೂ ರಾಹುಲ್ ತ್ರಿಪಾಠಿ ಟೀಮ್ ಇಂಡಿಯಾದಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಇವರಿಬ್ಬರ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ರಿಂಕು ಸಿಂಗ್​ಗೆ ಮಣೆ ಹಾಕಬಹುದು.

ಮತ್ತೊಂದೆಡೆ ಕಳಪೆ ಫಾರ್ಮ್​ನಲ್ಲಿರುವ ದೀಪಕ್ ಹೂಡಾ ಹಾಗೂ ರಾಹುಲ್ ತ್ರಿಪಾಠಿ ಟೀಮ್ ಇಂಡಿಯಾದಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಇವರಿಬ್ಬರ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ರಿಂಕು ಸಿಂಗ್​ಗೆ ಮಣೆ ಹಾಕಬಹುದು.

6 / 7
ಭಾರತ-ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 3 ರಂದು, 2ನೇ ಪಂದ್ಯ ಆಗಸ್ಟ್ 6 ರಂದು, 3ನೇ ಪಂದ್ಯ ಆಗಸ್ಟ್ 8 ರಂದು ನಡೆಯಲಿದೆ. ಇನ್ನು 4ನೇ ಪಂದ್ಯವು ಆಗಸ್ಟ್ 12 ರಂದು, 5ನೇ ಟಿ20 ಪಂದ್ಯ ಆಗಸ್ಟ್ 13 ರಂದು ಫ್ಲೋರಿಡಾದಲ್ಲಿ ನಡೆಯಲಿದೆ.

ಭಾರತ-ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 3 ರಂದು, 2ನೇ ಪಂದ್ಯ ಆಗಸ್ಟ್ 6 ರಂದು, 3ನೇ ಪಂದ್ಯ ಆಗಸ್ಟ್ 8 ರಂದು ನಡೆಯಲಿದೆ. ಇನ್ನು 4ನೇ ಪಂದ್ಯವು ಆಗಸ್ಟ್ 12 ರಂದು, 5ನೇ ಟಿ20 ಪಂದ್ಯ ಆಗಸ್ಟ್ 13 ರಂದು ಫ್ಲೋರಿಡಾದಲ್ಲಿ ನಡೆಯಲಿದೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ