AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಸಚಿನ್ ತೆಂಡೂಲ್ಕರ್​ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ

Rohit Sharma Record: ಹಿಟ್​ಮ್ಯಾನ್ ನಾಯಕರಾಗಿ ಏಕದಿನ ಕ್ರಿಕೆಟ್​ನಲ್ಲಿ 3 ಶತಕ ಬಾರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 2 ಸೆಂಚುರಿ ಸಿಡಿಸಿದ್ದಾರೆ.

TV9 Web
| Edited By: |

Updated on:Feb 11, 2023 | 7:23 PM

Share
ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಭಾರತೀಯ ಆಟಗಾರರು ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ಮಿಂಚುವ ಮೂಲಕ ಇನಿಂಗ್ಸ್ ಹಾಗೂ 132 ರನ್​ಗಳ ಜಯ ಸಾಧಿಸಿತು.

ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಭಾರತೀಯ ಆಟಗಾರರು ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ಮಿಂಚುವ ಮೂಲಕ ಇನಿಂಗ್ಸ್ ಹಾಗೂ 132 ರನ್​ಗಳ ಜಯ ಸಾಧಿಸಿತು.

1 / 6
ವಿಶೇಷ ಎಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ಕೂಡ ಮಿಂಚಿದ್ದರು. ಮೊದಲ ಇನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಹಿಟ್​​ಮ್ಯಾನ್ 212 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್​ನೊಂದಿಗೆ 120 ರನ್​ ಬಾರಿಸಿದ್ದರು. ಈ ಶತಕದೊಂದಿಗೆ ಹಿಟ್​ಮ್ಯಾನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸೆಂಚುರಿ ದಾಖಲೆಯನ್ನು ಕೂಡ ಸರಿಗಟ್ಟಿರುವುದು ವಿಶೇಷ.

ವಿಶೇಷ ಎಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ಕೂಡ ಮಿಂಚಿದ್ದರು. ಮೊದಲ ಇನಿಂಗ್ಸ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಹಿಟ್​​ಮ್ಯಾನ್ 212 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್​ನೊಂದಿಗೆ 120 ರನ್​ ಬಾರಿಸಿದ್ದರು. ಈ ಶತಕದೊಂದಿಗೆ ಹಿಟ್​ಮ್ಯಾನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸೆಂಚುರಿ ದಾಖಲೆಯನ್ನು ಕೂಡ ಸರಿಗಟ್ಟಿರುವುದು ವಿಶೇಷ.

2 / 6
ಅಂದರೆ ಆಸ್ಟ್ರೇಲಿಯಾ ವಿರುದ್ಧ ಆರಂಭಿಕರಾಗಿ ಅತ್ಯಧಿಕ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಇದೀಗ ರೋಹಿತ್ ಶರ್ಮಾ ಸರಿದೂಗಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ ಆರಂಭಿಕರಾಗಿ ಒಟ್ಟು 9 ಶತಕಗಳನ್ನು ಸಿಡಿಸಿ ದಾಖಲೆ ನಿರ್ಮಿಸಿದ್ದರು.

ಅಂದರೆ ಆಸ್ಟ್ರೇಲಿಯಾ ವಿರುದ್ಧ ಆರಂಭಿಕರಾಗಿ ಅತ್ಯಧಿಕ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಇದೀಗ ರೋಹಿತ್ ಶರ್ಮಾ ಸರಿದೂಗಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ ಆರಂಭಿಕರಾಗಿ ಒಟ್ಟು 9 ಶತಕಗಳನ್ನು ಸಿಡಿಸಿ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ ಹಿಟ್​ಮ್ಯಾನ್ ಈ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ. ರೋಹಿತ್ ಶರ್ಮಾ ಆಸೀಸ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ 8 ಶತಕ ಬಾರಿಸಿದರೆ, ಇದೀಗ ಟೆಸ್ಟ್​ನಲ್ಲಿ 1 ಶತಕ ಪೂರೈಸಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದೀಗ ಹಿಟ್​ಮ್ಯಾನ್ ಈ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ. ರೋಹಿತ್ ಶರ್ಮಾ ಆಸೀಸ್ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ 8 ಶತಕ ಬಾರಿಸಿದರೆ, ಇದೀಗ ಟೆಸ್ಟ್​ನಲ್ಲಿ 1 ಶತಕ ಪೂರೈಸಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 6
ಇದಲ್ಲದೆ ಟೀಮ್ ಇಂಡಿಯಾ ಪರ ಮೂರು ಮಾದರಿಯ ಕ್ರಿಕೆಟ್​ನಲ್ಲೂ ಶತಕ ಬಾರಿಸಿದ ನಾಯಕ ಎಂಬ ಹೆಗ್ಗಳಿಕೆಗೂ ಹಿಟ್​ಮ್ಯಾನ್ ಪಾತ್ರರಾಗಿದ್ದಾರೆ. ಈ ಹಿಂದೆ ಧೋನಿ ಹಾಗೂ ವಿರಾಟ್ ಕೊಹ್ಲಿ ನಾಯಕರಾಗಿ ಏಕದಿನ ಹಾಗೂ ಟೆಸ್ಟ್​ ಕ್ರಿಕೆಟ್​ನಲ್ಲಿ ಶತಕ ಬಾರಿಸಿದರೂ ಟಿ20 ಕ್ರಿಕೆಟ್​ನಲ್ಲಿ ಸೆಂಚುರಿ ಸಿಡಿಸಲು ಸಾಧ್ಯವಾಗಿರಲಿಲ್ಲ.

ಇದಲ್ಲದೆ ಟೀಮ್ ಇಂಡಿಯಾ ಪರ ಮೂರು ಮಾದರಿಯ ಕ್ರಿಕೆಟ್​ನಲ್ಲೂ ಶತಕ ಬಾರಿಸಿದ ನಾಯಕ ಎಂಬ ಹೆಗ್ಗಳಿಕೆಗೂ ಹಿಟ್​ಮ್ಯಾನ್ ಪಾತ್ರರಾಗಿದ್ದಾರೆ. ಈ ಹಿಂದೆ ಧೋನಿ ಹಾಗೂ ವಿರಾಟ್ ಕೊಹ್ಲಿ ನಾಯಕರಾಗಿ ಏಕದಿನ ಹಾಗೂ ಟೆಸ್ಟ್​ ಕ್ರಿಕೆಟ್​ನಲ್ಲಿ ಶತಕ ಬಾರಿಸಿದರೂ ಟಿ20 ಕ್ರಿಕೆಟ್​ನಲ್ಲಿ ಸೆಂಚುರಿ ಸಿಡಿಸಲು ಸಾಧ್ಯವಾಗಿರಲಿಲ್ಲ.

5 / 6
ಆದರೆ ಹಿಟ್​ಮ್ಯಾನ್ ನಾಯಕರಾಗಿ ಏಕದಿನ ಕ್ರಿಕೆಟ್​ನಲ್ಲಿ 3 ಶತಕ ಬಾರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 2 ಸೆಂಚುರಿ ಸಿಡಿಸಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ನಲ್ಲಿ ಶತಕ ಬಾರಿಸುವ ಮೂಲಕ ಮೂರು ಸ್ವರೂಪಗಳಲ್ಲಿ ಸೆಂಚುರಿ ಸಿಡಿಸಿದ ಮೊದಲ ಕ್ಯಾಪ್ಟನ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

ಆದರೆ ಹಿಟ್​ಮ್ಯಾನ್ ನಾಯಕರಾಗಿ ಏಕದಿನ ಕ್ರಿಕೆಟ್​ನಲ್ಲಿ 3 ಶತಕ ಬಾರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 2 ಸೆಂಚುರಿ ಸಿಡಿಸಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ನಲ್ಲಿ ಶತಕ ಬಾರಿಸುವ ಮೂಲಕ ಮೂರು ಸ್ವರೂಪಗಳಲ್ಲಿ ಸೆಂಚುರಿ ಸಿಡಿಸಿದ ಮೊದಲ ಕ್ಯಾಪ್ಟನ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

6 / 6

Published On - 7:22 pm, Sat, 11 February 23

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್