AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd Test: ತಂಡದಿಂದ ಸ್ಟಾರ್ ಆಟಗಾರನನ್ನು ಕೈಬಿಟ್ಟ ಟೀಮ್ ಇಂಡಿಯಾ

India vs Australia 2nd Test: ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಗೆ ಆಯ್ಕೆಯಾಗಿದ್ದ ಉನಾದ್ಕತ್ ಅವರಿಗೆ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಅವಕಾಶ ಸಿಕ್ಕಿರಲಿಲ್ಲ.

TV9 Web
| Edited By: |

Updated on:Feb 12, 2023 | 8:31 PM

Share
ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಫೆಬ್ರವರಿ 17 ರಿಂದ ಶುರುವಾಗಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ವೇಗಿಯನ್ನು ತಂಡದಿಂದ ಕೈ ಬಿಡಲಾಗಿದೆ.

ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಫೆಬ್ರವರಿ 17 ರಿಂದ ಶುರುವಾಗಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ವೇಗಿಯನ್ನು ತಂಡದಿಂದ ಕೈ ಬಿಡಲಾಗಿದೆ.

1 / 6
ಹೌದು, ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯದಿಂದ ಎಡಗೈ ವೇಗಿ ಜಯದೇವ್ ಉನಾದ್ಕತ್ ಕೈ ಬಿಡಲಾಗಿದೆ. ಅಲ್ಲದೆ ಅವರಿಗೆ ರಣಜಿ ಟ್ರೋಫಿ ಆಡುವಂತೆ ಬಿಸಿಸಿಐ ಸೂಚಿಸಿದೆ.

ಹೌದು, ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯದಿಂದ ಎಡಗೈ ವೇಗಿ ಜಯದೇವ್ ಉನಾದ್ಕತ್ ಕೈ ಬಿಡಲಾಗಿದೆ. ಅಲ್ಲದೆ ಅವರಿಗೆ ರಣಜಿ ಟ್ರೋಫಿ ಆಡುವಂತೆ ಬಿಸಿಸಿಐ ಸೂಚಿಸಿದೆ.

2 / 6
ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಗೆ ಆಯ್ಕೆಯಾಗಿದ್ದ ಉನಾದ್ಕತ್ ಅವರಿಗೆ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ದೆಹಲಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲೂ ಚಾನ್ಸ್ ಸಿಗುವುದು ಅನುಮಾನ. ಹೀಗಾಗಿ ಅವರಿಗೆ ರಣಜಿ ಟೂರ್ನಿ ಫೈನಲ್ ಆಡಲು ತಿಳಿಸಲಾಗಿದೆ.

ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಗೆ ಆಯ್ಕೆಯಾಗಿದ್ದ ಉನಾದ್ಕತ್ ಅವರಿಗೆ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ದೆಹಲಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲೂ ಚಾನ್ಸ್ ಸಿಗುವುದು ಅನುಮಾನ. ಹೀಗಾಗಿ ಅವರಿಗೆ ರಣಜಿ ಟೂರ್ನಿ ಫೈನಲ್ ಆಡಲು ತಿಳಿಸಲಾಗಿದೆ.

3 / 6
ಪ್ರಸ್ತಕ ಸಾಲಿನ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಸೋಲಿಸಿ ಸೌರಾಷ್ಟ್ರ ತಂಡ ಫೈನಲ್​ಗೆ ಪ್ರವೇಶಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗೆ ಆಯ್ಕೆಯಾಗುವ ಮುನ್ನ ಸೌರಾಷ್ಟ್ರ ತಂಡವನ್ನು ಜಯದೇವ್ ಉನಾದ್ಕತ್ ಮುನ್ನಡೆಸಿದ್ದರು.

ಪ್ರಸ್ತಕ ಸಾಲಿನ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಸೋಲಿಸಿ ಸೌರಾಷ್ಟ್ರ ತಂಡ ಫೈನಲ್​ಗೆ ಪ್ರವೇಶಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗೆ ಆಯ್ಕೆಯಾಗುವ ಮುನ್ನ ಸೌರಾಷ್ಟ್ರ ತಂಡವನ್ನು ಜಯದೇವ್ ಉನಾದ್ಕತ್ ಮುನ್ನಡೆಸಿದ್ದರು.

4 / 6
ಇದೀಗ ತಂಡವು ಫೈನಲ್ ಪ್ರವೇಶಿಸಿದ್ದು, ಹೀಗಾಗಿ ಅಂತಿಮ ಹಣಾಹಣಿಯಲ್ಲಿ ತಂಡವನ್ನು ಮುನ್ನಡೆಸುವಂತೆ ತಿಳಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಜಯದೇವ್ ಉನಾದ್ಕತ್ ಕಾಣಿಸಿಕೊಳ್ಳುವುದಿಲ್ಲ.

ಇದೀಗ ತಂಡವು ಫೈನಲ್ ಪ್ರವೇಶಿಸಿದ್ದು, ಹೀಗಾಗಿ ಅಂತಿಮ ಹಣಾಹಣಿಯಲ್ಲಿ ತಂಡವನ್ನು ಮುನ್ನಡೆಸುವಂತೆ ತಿಳಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಜಯದೇವ್ ಉನಾದ್ಕತ್ ಕಾಣಿಸಿಕೊಳ್ಳುವುದಿಲ್ಲ.

5 / 6
ಬದಲಾಗಿ ಫೆಬ್ರವರಿ 16 ರಂದು ನಡೆಯಲಿರುವ ರಣಜಿ ಫೈನಲ್ ಪಂದ್ಯದಲ್ಲಿ ಬಂಗಾಳ ವಿರುದ್ಧ ಸೌರಾಷ್ಟ್ರ ತಂಡದ ನಾಯಕರಾಗಿ ಜಯದೇವ್ ಉನಾದ್ಕತ್ ಕಾಣಿಸಿಕೊಳ್ಳಲಿದ್ದಾರೆ.

ಬದಲಾಗಿ ಫೆಬ್ರವರಿ 16 ರಂದು ನಡೆಯಲಿರುವ ರಣಜಿ ಫೈನಲ್ ಪಂದ್ಯದಲ್ಲಿ ಬಂಗಾಳ ವಿರುದ್ಧ ಸೌರಾಷ್ಟ್ರ ತಂಡದ ನಾಯಕರಾಗಿ ಜಯದೇವ್ ಉನಾದ್ಕತ್ ಕಾಣಿಸಿಕೊಳ್ಳಲಿದ್ದಾರೆ.

6 / 6

Published On - 8:29 pm, Sun, 12 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು