AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ವಿಶ್ವ ದಾಖಲೆ ಬರೆದ ಜಡೇಜಾ; ಇಮ್ರಾನ್ ಖಾನ್- ಕಪಿಲ್ ದೇವ್ ದಾಖಲೆ ಉಡೀಸ್..!

IND vs AUS: ಖವಾಜಾ ಅವರನ್ನು ಔಟ್ ಮಾಡಿದ ತಕ್ಷಣ ಟೆಸ್ಟ್ ಕ್ರಿಕೆಟ್​ನಲ್ಲಿ ದೊಡ್ಡ ದಾಖಲೆ ಮಾಡಿದ ಜಡೇಜಾ, ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್ ಪಡೆದ ಸಾಧನೆ ಮಾಡಿದರು.

ಪೃಥ್ವಿಶಂಕರ
|

Updated on: Feb 17, 2023 | 2:42 PM

5 ತಿಂಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳಿರುವ ರವೀಂದ್ರ ಜಡೇಜಾ ಆಸ್ಟ್ರೇಲಿಯ ವಿರುದ್ಧ ನಡೆಯುತ್ತಿರುವ 4 ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಎನಿಸಿಕೊಂಡಿದ್ದರು. ಇದೀಗ ಜಡೇಜಾ ಎರಡನೇ ಟೆಸ್ಟ್‌ನ ಮೊದಲ ದಿನವೂ ಅದ್ಭುತ ಪ್ರದರ್ಶನ ನೀಡಿದ್ದಾರೆ.

5 ತಿಂಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳಿರುವ ರವೀಂದ್ರ ಜಡೇಜಾ ಆಸ್ಟ್ರೇಲಿಯ ವಿರುದ್ಧ ನಡೆಯುತ್ತಿರುವ 4 ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಎನಿಸಿಕೊಂಡಿದ್ದರು. ಇದೀಗ ಜಡೇಜಾ ಎರಡನೇ ಟೆಸ್ಟ್‌ನ ಮೊದಲ ದಿನವೂ ಅದ್ಭುತ ಪ್ರದರ್ಶನ ನೀಡಿದ್ದಾರೆ.

1 / 5
ದೆಹಲಿ ಟೆಸ್ಟ್‌ನ ಮೊದಲ ದಿನವೇ ಅದ್ಭುತ ಪ್ರದರ್ಶನ ನೀಡಿದ ಜಡೇಜಾ, ಪಂದ್ಯದ ಎರಡನೇ ಸೆಷನ್​ನಲ್ಲಿ 81 ರನ್‌ಗಳಿಸಿದ್ದ ಆಸ್ಟ್ರೇಲಿಯಾದ ಆರಂಭಿಕ ಉಸ್ಮಾನ್ ಖವಾಜಾ ಅವರ ವಿಕೆಟ್ ಪಡೆದರು.

ದೆಹಲಿ ಟೆಸ್ಟ್‌ನ ಮೊದಲ ದಿನವೇ ಅದ್ಭುತ ಪ್ರದರ್ಶನ ನೀಡಿದ ಜಡೇಜಾ, ಪಂದ್ಯದ ಎರಡನೇ ಸೆಷನ್​ನಲ್ಲಿ 81 ರನ್‌ಗಳಿಸಿದ್ದ ಆಸ್ಟ್ರೇಲಿಯಾದ ಆರಂಭಿಕ ಉಸ್ಮಾನ್ ಖವಾಜಾ ಅವರ ವಿಕೆಟ್ ಪಡೆದರು.

2 / 5
ಖವಾಜಾ ಅವರನ್ನು ಔಟ್ ಮಾಡಿದ ತಕ್ಷಣ ಟೆಸ್ಟ್ ಕ್ರಿಕೆಟ್​ನಲ್ಲಿ ದೊಡ್ಡ ದಾಖಲೆ ಮಾಡಿದ ಜಡೇಜಾ, ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್ ಪಡೆದ ಸಾಧನೆ ಮಾಡಿದರು.

ಖವಾಜಾ ಅವರನ್ನು ಔಟ್ ಮಾಡಿದ ತಕ್ಷಣ ಟೆಸ್ಟ್ ಕ್ರಿಕೆಟ್​ನಲ್ಲಿ ದೊಡ್ಡ ದಾಖಲೆ ಮಾಡಿದ ಜಡೇಜಾ, ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್ ಪಡೆದ ಸಾಧನೆ ಮಾಡಿದರು.

3 / 5
ಈ ವಿಕೆಟ್‌ನೊಂದಿಗೆ ಜಡೇಜಾ ಕಪಿಲ್ ದೇವ್ ಮತ್ತು ಇಮ್ರಾನ್ ಖಾನ್ ಅವರ ದಾಖಲೆಯನ್ನೂ ಹಿಂದಿಕ್ಕಿದ್ದಾರೆ. ಅಲ್ಲದೆ ಜಡೇಜಾ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 2500 ರನ್ ಮತ್ತು 250 ವಿಕೆಟ್‌ಗಳನ್ನು ಗಳಿಸಿದ ಏಷ್ಯಾದ ಅತ್ಯಂತ ವೇಗದ ಆಟಗಾರ ಎನಿಸಿಕೊಂಡಿದ್ದಾರೆ.

ಈ ವಿಕೆಟ್‌ನೊಂದಿಗೆ ಜಡೇಜಾ ಕಪಿಲ್ ದೇವ್ ಮತ್ತು ಇಮ್ರಾನ್ ಖಾನ್ ಅವರ ದಾಖಲೆಯನ್ನೂ ಹಿಂದಿಕ್ಕಿದ್ದಾರೆ. ಅಲ್ಲದೆ ಜಡೇಜಾ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 2500 ರನ್ ಮತ್ತು 250 ವಿಕೆಟ್‌ಗಳನ್ನು ಗಳಿಸಿದ ಏಷ್ಯಾದ ಅತ್ಯಂತ ವೇಗದ ಆಟಗಾರ ಎನಿಸಿಕೊಂಡಿದ್ದಾರೆ.

4 / 5
ಜಡೇಜಾ 62 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಇಮ್ರಾನ್ ಖಾನ್ 64 ಮತ್ತು ಕಪಿಲ್ ದೇವ್ 65 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.

ಜಡೇಜಾ 62 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಇಮ್ರಾನ್ ಖಾನ್ 64 ಮತ್ತು ಕಪಿಲ್ ದೇವ್ 65 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.

5 / 5
Follow us
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?