AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd Test: ರೋಹಿತ್- ರಾಹುಲ್ ಮೇಲೆ ದೊಡ್ಡ ಜವಾಬ್ದಾರಿ: ಕುತೂಹಲ ಕೆರಳಿಸಿದ ದ್ವಿತೀಯ ದಿನದಾಟ

India vs Australia 2nd Test: ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭವನ್ನೇನು ಪಡೆದಿದೆ. ಮೊದಲ ದಿಣದಾಟದ ಅಂತ್ಯಕ್ಕೆ 9 ಓವರ್​ನಲ್ಲಿ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ 13 ಹಾಗೂ ಕೆಎಲ್ ರಾಹುಲ್ 4 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

Vinay Bhat
|

Updated on: Feb 18, 2023 | 7:18 AM

Share
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆರಂಭವಾಗಿರುವ ಬಾರ್ಡರ್-  ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಮೊದಲ ದಿನವೇ ರೋಚಕತೆಯಿಂದ ಕೂಡಿತ್ತು. ಮೊದಲ ಪಂದ್ಯದಂತೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ದಿನದಾಟ ಮುಗಿಯುವ ಮುನ್ನ ಆಲೌಟ್ ಆಯಿತು.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆರಂಭವಾಗಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಮೊದಲ ದಿನವೇ ರೋಚಕತೆಯಿಂದ ಕೂಡಿತ್ತು. ಮೊದಲ ಪಂದ್ಯದಂತೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ದಿನದಾಟ ಮುಗಿಯುವ ಮುನ್ನ ಆಲೌಟ್ ಆಯಿತು.

1 / 8
ಡೇವಿಡ್ ವಾರ್ನರ್ 15 ರನ್ ಗಳಿಸಿ ಪುನಃ ಶಮಿ ದಾಳಿಗೆ ಪೆವಿಲಿಯನ್ ಸೇರಿದರೆ ಮಾರ್ನಸ್ ಲಾಬುಶೇನ್​ಗೆ (18) ಅಶ್ವಿನ್ ಕಂಟಕವಾದರು. ಅನುಭವವಿ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಸೊನ್ನೆ ಸುತ್ತಿದ್ದು ತಂಡಕ್ಕೆ ದೊಡ್ಡ ಹಿನ್ನಡೆ ಆಯಿತು. ಟ್ರಾವಿಸ್ ಹೆಡ್ ಆಟ 12 ರನ್​ಗೆ ಅಂತ್ಯವಾಯಿತು.

ಡೇವಿಡ್ ವಾರ್ನರ್ 15 ರನ್ ಗಳಿಸಿ ಪುನಃ ಶಮಿ ದಾಳಿಗೆ ಪೆವಿಲಿಯನ್ ಸೇರಿದರೆ ಮಾರ್ನಸ್ ಲಾಬುಶೇನ್​ಗೆ (18) ಅಶ್ವಿನ್ ಕಂಟಕವಾದರು. ಅನುಭವವಿ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಸೊನ್ನೆ ಸುತ್ತಿದ್ದು ತಂಡಕ್ಕೆ ದೊಡ್ಡ ಹಿನ್ನಡೆ ಆಯಿತು. ಟ್ರಾವಿಸ್ ಹೆಡ್ ಆಟ 12 ರನ್​ಗೆ ಅಂತ್ಯವಾಯಿತು.

2 / 8
ಹೀಗೆ ಒಂದುಕಡೆ ಆಸೀಸ್ ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಅತ್ತ ಓಪನರ್ ಉಸ್ಮಾನ್ ಖ್ವಾಜಾ ಭಾರತೀಯ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. 125 ಎಸಸೆತಗಳಲ್ಲಿ 12 ಫೋರ್, 1 ಸಿಕ್ಸರ್​ನೊಂದಿಗೆ 81 ರನ್​ ಗಳಿಸಿದರು.

ಹೀಗೆ ಒಂದುಕಡೆ ಆಸೀಸ್ ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಅತ್ತ ಓಪನರ್ ಉಸ್ಮಾನ್ ಖ್ವಾಜಾ ಭಾರತೀಯ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. 125 ಎಸಸೆತಗಳಲ್ಲಿ 12 ಫೋರ್, 1 ಸಿಕ್ಸರ್​ನೊಂದಿಗೆ 81 ರನ್​ ಗಳಿಸಿದರು.

3 / 8
ನಂತರ ಪೀಟರ್ ಹ್ಯಾಂಡ್ಸ್​ಕಾಂಬ್ ನಾಯಕ ಪ್ಯಾಟ್ ಕಮಿನ್ಸ್ ಜೊತೆಸೇರಿ ತಂಡದ ರನ್ ಗತಿಯನ್ನು ಏರಿಸಲು ಪ್ರಯತ್ನಿಸಿದರು. ಅದರಂತೆ ಈ ಜೋಡಿ 59 ರನ್​ಗಳ ಕಾಣಿಕೆ ನೀಡಿತು. ಕಮಿನ್ಸ್ 59 ಎಸೆತಗಳಲ್ಲಿ 33 ರನ್ ಗಳಿಸಿ ಔಟಾದರೆ, ನಂತರ ಬಂದ ಬ್ಯಾಟರ್​​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿದರು.

ನಂತರ ಪೀಟರ್ ಹ್ಯಾಂಡ್ಸ್​ಕಾಂಬ್ ನಾಯಕ ಪ್ಯಾಟ್ ಕಮಿನ್ಸ್ ಜೊತೆಸೇರಿ ತಂಡದ ರನ್ ಗತಿಯನ್ನು ಏರಿಸಲು ಪ್ರಯತ್ನಿಸಿದರು. ಅದರಂತೆ ಈ ಜೋಡಿ 59 ರನ್​ಗಳ ಕಾಣಿಕೆ ನೀಡಿತು. ಕಮಿನ್ಸ್ 59 ಎಸೆತಗಳಲ್ಲಿ 33 ರನ್ ಗಳಿಸಿ ಔಟಾದರೆ, ನಂತರ ಬಂದ ಬ್ಯಾಟರ್​​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿದರು.

4 / 8
ಹ್ಯಾಂಡ್ಸ್​ಕಾಂಬ್​ಗೆ ಯಾವೊಬ್ಬ ಪ್ಲೇಯರ್ ಸಾಥ್ ನೀಡಲಿಲ್ಲ. ಇವರು 142 ಎಸೆತಗಳಲ್ಲಿ 72 ರನ್ ಸಿಡಿಸಿ ಅಜೇಯರಾಗಿ ಉಳಿದರು.

ಹ್ಯಾಂಡ್ಸ್​ಕಾಂಬ್​ಗೆ ಯಾವೊಬ್ಬ ಪ್ಲೇಯರ್ ಸಾಥ್ ನೀಡಲಿಲ್ಲ. ಇವರು 142 ಎಸೆತಗಳಲ್ಲಿ 72 ರನ್ ಸಿಡಿಸಿ ಅಜೇಯರಾಗಿ ಉಳಿದರು.

5 / 8
ಆಸ್ಟ್ರೇಲಿಯಾ 78.4 ಓವರ್​ಗಳಲ್ಲಿ 263 ರನ್​ಗೆ ಆಲೌಟ್ ಆಯಿತು. ಭಾರತ ಪರ ಮೊಹಮ್ಮದ್ ಶಮಿ 4 ವಿಕೆಟ್ ಕಿತ್ತರೆ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದರು.

ಆಸ್ಟ್ರೇಲಿಯಾ 78.4 ಓವರ್​ಗಳಲ್ಲಿ 263 ರನ್​ಗೆ ಆಲೌಟ್ ಆಯಿತು. ಭಾರತ ಪರ ಮೊಹಮ್ಮದ್ ಶಮಿ 4 ವಿಕೆಟ್ ಕಿತ್ತರೆ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದರು.

6 / 8
ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭವನ್ನೇನು ಪಡೆದಿದೆ. ಮೊದಲ ದಿಣದಾಟದ ಅಂತ್ಯಕ್ಕೆ 9 ಓವರ್​ನಲ್ಲಿ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ.

ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭವನ್ನೇನು ಪಡೆದಿದೆ. ಮೊದಲ ದಿಣದಾಟದ ಅಂತ್ಯಕ್ಕೆ 9 ಓವರ್​ನಲ್ಲಿ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ.

7 / 8
ನಾಯಕ ರೋಹಿತ್ ಶರ್ಮಾ 13 ಹಾಗೂ ಕೆಎಲ್ ರಾಹುಲ್ 4 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಇನ್ನೂ 242 ರನ್​ಗಳ ಹಿನ್ನಡೆಯಲ್ಲಿದ್ದು ರೋಹಿತ್-ರಾಹುಲ್ ಮೇಲೆ ದೊಡ್ಡ ಜವಾಬ್ದಾರಿಯಿದೆ.

ನಾಯಕ ರೋಹಿತ್ ಶರ್ಮಾ 13 ಹಾಗೂ ಕೆಎಲ್ ರಾಹುಲ್ 4 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಇನ್ನೂ 242 ರನ್​ಗಳ ಹಿನ್ನಡೆಯಲ್ಲಿದ್ದು ರೋಹಿತ್-ರಾಹುಲ್ ಮೇಲೆ ದೊಡ್ಡ ಜವಾಬ್ದಾರಿಯಿದೆ.

8 / 8
Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್