AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd Test: ರೋಹಿತ್- ರಾಹುಲ್ ಮೇಲೆ ದೊಡ್ಡ ಜವಾಬ್ದಾರಿ: ಕುತೂಹಲ ಕೆರಳಿಸಿದ ದ್ವಿತೀಯ ದಿನದಾಟ

India vs Australia 2nd Test: ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭವನ್ನೇನು ಪಡೆದಿದೆ. ಮೊದಲ ದಿಣದಾಟದ ಅಂತ್ಯಕ್ಕೆ 9 ಓವರ್​ನಲ್ಲಿ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ 13 ಹಾಗೂ ಕೆಎಲ್ ರಾಹುಲ್ 4 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

Vinay Bhat
|

Updated on: Feb 18, 2023 | 7:18 AM

Share
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆರಂಭವಾಗಿರುವ ಬಾರ್ಡರ್-  ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಮೊದಲ ದಿನವೇ ರೋಚಕತೆಯಿಂದ ಕೂಡಿತ್ತು. ಮೊದಲ ಪಂದ್ಯದಂತೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ದಿನದಾಟ ಮುಗಿಯುವ ಮುನ್ನ ಆಲೌಟ್ ಆಯಿತು.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆರಂಭವಾಗಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಮೊದಲ ದಿನವೇ ರೋಚಕತೆಯಿಂದ ಕೂಡಿತ್ತು. ಮೊದಲ ಪಂದ್ಯದಂತೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ದಿನದಾಟ ಮುಗಿಯುವ ಮುನ್ನ ಆಲೌಟ್ ಆಯಿತು.

1 / 8
ಡೇವಿಡ್ ವಾರ್ನರ್ 15 ರನ್ ಗಳಿಸಿ ಪುನಃ ಶಮಿ ದಾಳಿಗೆ ಪೆವಿಲಿಯನ್ ಸೇರಿದರೆ ಮಾರ್ನಸ್ ಲಾಬುಶೇನ್​ಗೆ (18) ಅಶ್ವಿನ್ ಕಂಟಕವಾದರು. ಅನುಭವವಿ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಸೊನ್ನೆ ಸುತ್ತಿದ್ದು ತಂಡಕ್ಕೆ ದೊಡ್ಡ ಹಿನ್ನಡೆ ಆಯಿತು. ಟ್ರಾವಿಸ್ ಹೆಡ್ ಆಟ 12 ರನ್​ಗೆ ಅಂತ್ಯವಾಯಿತು.

ಡೇವಿಡ್ ವಾರ್ನರ್ 15 ರನ್ ಗಳಿಸಿ ಪುನಃ ಶಮಿ ದಾಳಿಗೆ ಪೆವಿಲಿಯನ್ ಸೇರಿದರೆ ಮಾರ್ನಸ್ ಲಾಬುಶೇನ್​ಗೆ (18) ಅಶ್ವಿನ್ ಕಂಟಕವಾದರು. ಅನುಭವವಿ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಸೊನ್ನೆ ಸುತ್ತಿದ್ದು ತಂಡಕ್ಕೆ ದೊಡ್ಡ ಹಿನ್ನಡೆ ಆಯಿತು. ಟ್ರಾವಿಸ್ ಹೆಡ್ ಆಟ 12 ರನ್​ಗೆ ಅಂತ್ಯವಾಯಿತು.

2 / 8
ಹೀಗೆ ಒಂದುಕಡೆ ಆಸೀಸ್ ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಅತ್ತ ಓಪನರ್ ಉಸ್ಮಾನ್ ಖ್ವಾಜಾ ಭಾರತೀಯ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. 125 ಎಸಸೆತಗಳಲ್ಲಿ 12 ಫೋರ್, 1 ಸಿಕ್ಸರ್​ನೊಂದಿಗೆ 81 ರನ್​ ಗಳಿಸಿದರು.

ಹೀಗೆ ಒಂದುಕಡೆ ಆಸೀಸ್ ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಅತ್ತ ಓಪನರ್ ಉಸ್ಮಾನ್ ಖ್ವಾಜಾ ಭಾರತೀಯ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. 125 ಎಸಸೆತಗಳಲ್ಲಿ 12 ಫೋರ್, 1 ಸಿಕ್ಸರ್​ನೊಂದಿಗೆ 81 ರನ್​ ಗಳಿಸಿದರು.

3 / 8
ನಂತರ ಪೀಟರ್ ಹ್ಯಾಂಡ್ಸ್​ಕಾಂಬ್ ನಾಯಕ ಪ್ಯಾಟ್ ಕಮಿನ್ಸ್ ಜೊತೆಸೇರಿ ತಂಡದ ರನ್ ಗತಿಯನ್ನು ಏರಿಸಲು ಪ್ರಯತ್ನಿಸಿದರು. ಅದರಂತೆ ಈ ಜೋಡಿ 59 ರನ್​ಗಳ ಕಾಣಿಕೆ ನೀಡಿತು. ಕಮಿನ್ಸ್ 59 ಎಸೆತಗಳಲ್ಲಿ 33 ರನ್ ಗಳಿಸಿ ಔಟಾದರೆ, ನಂತರ ಬಂದ ಬ್ಯಾಟರ್​​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿದರು.

ನಂತರ ಪೀಟರ್ ಹ್ಯಾಂಡ್ಸ್​ಕಾಂಬ್ ನಾಯಕ ಪ್ಯಾಟ್ ಕಮಿನ್ಸ್ ಜೊತೆಸೇರಿ ತಂಡದ ರನ್ ಗತಿಯನ್ನು ಏರಿಸಲು ಪ್ರಯತ್ನಿಸಿದರು. ಅದರಂತೆ ಈ ಜೋಡಿ 59 ರನ್​ಗಳ ಕಾಣಿಕೆ ನೀಡಿತು. ಕಮಿನ್ಸ್ 59 ಎಸೆತಗಳಲ್ಲಿ 33 ರನ್ ಗಳಿಸಿ ಔಟಾದರೆ, ನಂತರ ಬಂದ ಬ್ಯಾಟರ್​​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿದರು.

4 / 8
ಹ್ಯಾಂಡ್ಸ್​ಕಾಂಬ್​ಗೆ ಯಾವೊಬ್ಬ ಪ್ಲೇಯರ್ ಸಾಥ್ ನೀಡಲಿಲ್ಲ. ಇವರು 142 ಎಸೆತಗಳಲ್ಲಿ 72 ರನ್ ಸಿಡಿಸಿ ಅಜೇಯರಾಗಿ ಉಳಿದರು.

ಹ್ಯಾಂಡ್ಸ್​ಕಾಂಬ್​ಗೆ ಯಾವೊಬ್ಬ ಪ್ಲೇಯರ್ ಸಾಥ್ ನೀಡಲಿಲ್ಲ. ಇವರು 142 ಎಸೆತಗಳಲ್ಲಿ 72 ರನ್ ಸಿಡಿಸಿ ಅಜೇಯರಾಗಿ ಉಳಿದರು.

5 / 8
ಆಸ್ಟ್ರೇಲಿಯಾ 78.4 ಓವರ್​ಗಳಲ್ಲಿ 263 ರನ್​ಗೆ ಆಲೌಟ್ ಆಯಿತು. ಭಾರತ ಪರ ಮೊಹಮ್ಮದ್ ಶಮಿ 4 ವಿಕೆಟ್ ಕಿತ್ತರೆ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದರು.

ಆಸ್ಟ್ರೇಲಿಯಾ 78.4 ಓವರ್​ಗಳಲ್ಲಿ 263 ರನ್​ಗೆ ಆಲೌಟ್ ಆಯಿತು. ಭಾರತ ಪರ ಮೊಹಮ್ಮದ್ ಶಮಿ 4 ವಿಕೆಟ್ ಕಿತ್ತರೆ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದರು.

6 / 8
ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭವನ್ನೇನು ಪಡೆದಿದೆ. ಮೊದಲ ದಿಣದಾಟದ ಅಂತ್ಯಕ್ಕೆ 9 ಓವರ್​ನಲ್ಲಿ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ.

ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭವನ್ನೇನು ಪಡೆದಿದೆ. ಮೊದಲ ದಿಣದಾಟದ ಅಂತ್ಯಕ್ಕೆ 9 ಓವರ್​ನಲ್ಲಿ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ.

7 / 8
ನಾಯಕ ರೋಹಿತ್ ಶರ್ಮಾ 13 ಹಾಗೂ ಕೆಎಲ್ ರಾಹುಲ್ 4 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಇನ್ನೂ 242 ರನ್​ಗಳ ಹಿನ್ನಡೆಯಲ್ಲಿದ್ದು ರೋಹಿತ್-ರಾಹುಲ್ ಮೇಲೆ ದೊಡ್ಡ ಜವಾಬ್ದಾರಿಯಿದೆ.

ನಾಯಕ ರೋಹಿತ್ ಶರ್ಮಾ 13 ಹಾಗೂ ಕೆಎಲ್ ರಾಹುಲ್ 4 ರನ್ ಗಳಿಸಿ ದ್ವಿತೀಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಇನ್ನೂ 242 ರನ್​ಗಳ ಹಿನ್ನಡೆಯಲ್ಲಿದ್ದು ರೋಹಿತ್-ರಾಹುಲ್ ಮೇಲೆ ದೊಡ್ಡ ಜವಾಬ್ದಾರಿಯಿದೆ.

8 / 8
Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ