AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd T20I: ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ

India vs Australia: ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ತೃತೀಯ ಟಿ20 ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಂಡಿದೆ.

TV9 Web
| Updated By: Vinay Bhat

Updated on: Sep 26, 2022 | 11:22 AM

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ತೃತೀಯ ಟಿ20 ಪಂದ್ಯದಲ್ಲಿ ಭಾರತ (India vs Australia) ರೋಚಕ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಂಡಿದೆ.

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ತೃತೀಯ ಟಿ20 ಪಂದ್ಯದಲ್ಲಿ ಭಾರತ (India vs Australia) ರೋಚಕ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಂಡಿದೆ.

1 / 8
ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಸ್ಫೋಟಕ ಆಟ ಹಾಗೂ ವಿರಾಟ್ ಕೊಹ್ಲಿಯ (Virat Kohli) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿರ್ಣಾಯಕ ಕದನದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಜಯ ಕಂಡು 2-1 ಅಂತರದಿಂದ ಟಿ20 ಸರಣಿ ಬಾಚಿಕೊಂಡಿದೆ.

ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಸ್ಫೋಟಕ ಆಟ ಹಾಗೂ ವಿರಾಟ್ ಕೊಹ್ಲಿಯ (Virat Kohli) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿರ್ಣಾಯಕ ಕದನದಲ್ಲಿ ಟೀಮ್ ಇಂಡಿಯಾ 6 ವಿಕೆಟ್​ಗಳ ಜಯ ಕಂಡು 2-1 ಅಂತರದಿಂದ ಟಿ20 ಸರಣಿ ಬಾಚಿಕೊಂಡಿದೆ.

2 / 8
ಈ ಗೆಲುವಿನೊಂದಿಗೆ ಭಾರತ ಪರ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ನಾಯಕರ ಪಟ್ಟಿಯಲ್ಲಿ ರೋಹಿತ್ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ರೋಹಿತ್ 32 ಪಂದ್ಯಗಳಲ್ಲಿ ಗೆದ್ದು ಜಂಟಿ ಸ್ಥಾನ ಹಂಚಿಕೊಂಡಿದ್ದರು.

ಈ ಗೆಲುವಿನೊಂದಿಗೆ ಭಾರತ ಪರ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ನಾಯಕರ ಪಟ್ಟಿಯಲ್ಲಿ ರೋಹಿತ್ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ರೋಹಿತ್ 32 ಪಂದ್ಯಗಳಲ್ಲಿ ಗೆದ್ದು ಜಂಟಿ ಸ್ಥಾನ ಹಂಚಿಕೊಂಡಿದ್ದರು.

3 / 8
ಟಾಸ್​ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 186 ರನ್​ಗಳ ಸವಾಲಿನ ಮೊತ್ತ ಗಳಿಸಿತ್ತು. ಮರೂನ್​ ಗ್ರೀನ್​​ 21 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್​ ಸಮೇತ 52 ರನ್​ ಚಚ್ಚಿದರು. ಟಿಮ್​ ಡೇವಿಡ್​ 54 ರನ್​ ಗಳಿಸಿದರು.

ಟಾಸ್​ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 186 ರನ್​ಗಳ ಸವಾಲಿನ ಮೊತ್ತ ಗಳಿಸಿತ್ತು. ಮರೂನ್​ ಗ್ರೀನ್​​ 21 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್​ ಸಮೇತ 52 ರನ್​ ಚಚ್ಚಿದರು. ಟಿಮ್​ ಡೇವಿಡ್​ 54 ರನ್​ ಗಳಿಸಿದರು.

4 / 8
ಭಾರತ ಆರಂಭದಲ್ಲೇ ಕೆಎಲ್ ರಾಹುಲ್, ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಆದರೆ, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ 104 ರನ್‌ಗಳ ಜೊತೆಯಾಟ ಆಡಿದ್ದು ತಂಡದ ಗೆಲುವಿಗೆ ನೆರವಾಯಿತು.

ಭಾರತ ಆರಂಭದಲ್ಲೇ ಕೆಎಲ್ ರಾಹುಲ್, ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಆದರೆ, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ 104 ರನ್‌ಗಳ ಜೊತೆಯಾಟ ಆಡಿದ್ದು ತಂಡದ ಗೆಲುವಿಗೆ ನೆರವಾಯಿತು.

5 / 8
ಸೂರ್ಯಕುಮಾರ್​ ಆಸ್ಟ್ರೇಲಿಯಾ ಬೌಲರ್​ಗಳ ಬೆಂಡೆತ್ತಿದರು. 5 ಬೌಂಡರಿ, 5 ಸಿಕ್ಸರ್​ ಸಮೇತ 69 ರನ್​ ಗಳಿಸಿದರು.

ಸೂರ್ಯಕುಮಾರ್​ ಆಸ್ಟ್ರೇಲಿಯಾ ಬೌಲರ್​ಗಳ ಬೆಂಡೆತ್ತಿದರು. 5 ಬೌಂಡರಿ, 5 ಸಿಕ್ಸರ್​ ಸಮೇತ 69 ರನ್​ ಗಳಿಸಿದರು.

6 / 8
ಕೊಹ್ಲಿ ಮಹತ್ವದ ಪಂದ್ಯದಲ್ಲಿ ಭರ್ಜರಿ ಬ್ಯಾಟ್​ ಬೀಸಿ 33 ನೇ ಅರ್ಧಶತಕ ಸಿಡಿಸಿದರು. 4 ಸಿಕ್ಸರ್​, 3 ಬೌಂಡರಿ ಸಮೇತ 63 ರನ್​ ಗಳಿಸಿದರು.

ಕೊಹ್ಲಿ ಮಹತ್ವದ ಪಂದ್ಯದಲ್ಲಿ ಭರ್ಜರಿ ಬ್ಯಾಟ್​ ಬೀಸಿ 33 ನೇ ಅರ್ಧಶತಕ ಸಿಡಿಸಿದರು. 4 ಸಿಕ್ಸರ್​, 3 ಬೌಂಡರಿ ಸಮೇತ 63 ರನ್​ ಗಳಿಸಿದರು.

7 / 8
ಆದರೆ, ಈ ಪಂದ್ಯದಲ್ಲೂ ರೋಹಿತ್ ಪಡೆಯ ಬೌಲಿಂಗ್ ವಿಭಾಗ ಪರಿಣಾಮಕಾರಿ ಆಗಿ ಗೋಚರಿಸಲಿಲ್ಲ. ಸ್ಪಿನ್ನರ್​ಗಳು ತಮ್ಮ ಜವಾಬ್ದಾರಿ ನಿರ್ವಹಿಸಿದರೆ ವೇಗಿಗಳು ದುಬಾರಿ ಆದರು. ಜಸ್​ಪ್ರೀತ್ ಬುಮ್ರಾ ಕೂಡ 4 ಓವರ್​ಗೆ 50 ನೀಡಿದರು. ಅಕ್ಷರ್ ಪಟೇಲ್ 3 ವಿಕೆಟ್ ಕಿತ್ತರು.

ಆದರೆ, ಈ ಪಂದ್ಯದಲ್ಲೂ ರೋಹಿತ್ ಪಡೆಯ ಬೌಲಿಂಗ್ ವಿಭಾಗ ಪರಿಣಾಮಕಾರಿ ಆಗಿ ಗೋಚರಿಸಲಿಲ್ಲ. ಸ್ಪಿನ್ನರ್​ಗಳು ತಮ್ಮ ಜವಾಬ್ದಾರಿ ನಿರ್ವಹಿಸಿದರೆ ವೇಗಿಗಳು ದುಬಾರಿ ಆದರು. ಜಸ್​ಪ್ರೀತ್ ಬುಮ್ರಾ ಕೂಡ 4 ಓವರ್​ಗೆ 50 ನೀಡಿದರು. ಅಕ್ಷರ್ ಪಟೇಲ್ 3 ವಿಕೆಟ್ ಕಿತ್ತರು.

8 / 8
Follow us
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!