AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 3ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಮುಂದಿದೆ 3 ಬಿಗ್ ಟಾರ್ಗೆಟ್

India vs Australia 3rd Test: ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ನಡೆಯಲಿದೆ.

TV9 Web
| Edited By: |

Updated on: Feb 25, 2023 | 10:58 PM

Share
ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಶರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ 3 ಲಾಭಗಳಾಗಲಿವೆ. ಅಂದರೆ ಇದು ಸರಣಿಯ ನಿರ್ಣಾಯಕ ಪಂದ್ಯ. ಈಗಾಗಲೇ 4 ಪಂದ್ಯಗಳ ಸರಣಿಯ ಮೊದಲೆರಡು ಟೆಸ್ಟ್ ಪಂದ್ಯ ಗೆದ್ದಿರುವ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಹೊಂದಿದೆ.

ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಶರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ 3 ಲಾಭಗಳಾಗಲಿವೆ. ಅಂದರೆ ಇದು ಸರಣಿಯ ನಿರ್ಣಾಯಕ ಪಂದ್ಯ. ಈಗಾಗಲೇ 4 ಪಂದ್ಯಗಳ ಸರಣಿಯ ಮೊದಲೆರಡು ಟೆಸ್ಟ್ ಪಂದ್ಯ ಗೆದ್ದಿರುವ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಹೊಂದಿದೆ.

1 / 5
ಇಂದೋರ್​ ಟೆಸ್ಟ್ ಪಂದ್ಯದಲ್ಲಿ ಗೆದ್ದರೆ 3-0 ಅಂತರದಿಂದ ಟೀಮ್ ಇಂಡಿಯಾ ಸರಣಿ ವಶಕ್ಕೆ ಪಡೆಯಲಿದೆ. ಇದರ ಜೊತೆಗೆ ಟೀಮ್ ಇಂಡಿಯಾದ ಟೆಸ್ಟ್ ಶ್ರೇಯಾಂಕದಲ್ಲೂ ಬದಲಾವಣೆಯಾಗಲಿದೆ.

ಇಂದೋರ್​ ಟೆಸ್ಟ್ ಪಂದ್ಯದಲ್ಲಿ ಗೆದ್ದರೆ 3-0 ಅಂತರದಿಂದ ಟೀಮ್ ಇಂಡಿಯಾ ಸರಣಿ ವಶಕ್ಕೆ ಪಡೆಯಲಿದೆ. ಇದರ ಜೊತೆಗೆ ಟೀಮ್ ಇಂಡಿಯಾದ ಟೆಸ್ಟ್ ಶ್ರೇಯಾಂಕದಲ್ಲೂ ಬದಲಾವಣೆಯಾಗಲಿದೆ.

2 / 5
ಅಂದರೆ ಟೆಸ್ಟ್​ ರ್ಯಾಂಕಿಂಗ್​ನಲ್ಲಿ ಆಸ್ಟ್ರೇಲಿಯಾ ತಂಡವು 126 ಪಾಯಿಂಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಟೀಮ್ ಇಂಡಿಯಾ 115 ಅಂಕಗಳನ್ನು ಹೊಂದಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಬಹುದು.

ಅಂದರೆ ಟೆಸ್ಟ್​ ರ್ಯಾಂಕಿಂಗ್​ನಲ್ಲಿ ಆಸ್ಟ್ರೇಲಿಯಾ ತಂಡವು 126 ಪಾಯಿಂಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಟೀಮ್ ಇಂಡಿಯಾ 115 ಅಂಕಗಳನ್ನು ಹೊಂದಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಬಹುದು.

3 / 5
ಇನ್ನು ಇಂದೋರ್ ಟೆಸ್ಟ್ ಪಂದ್ಯದ ಗೆಲುವಿನೊಂದಿಗೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೆ ಎಂಟ್ರಿ ಕೊಡಲಿದೆ. ಅಂದರೆ ಭಾರತ ತಂಡವು ಆಸ್ಟ್ರೇಲಿಯಾವನ್ನು ಮೂರನೇ ಟೆಸ್ಟ್​ ಪಂದ್ಯದಲ್ಲಿ ಮಣಿಸಿದರೆ ಶೇ.65 ಕ್ಕಿಂತ ಹೆಚ್ಚಿನ ಪಾಯಿಂಟ್​ನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅಧಿಕೃತವಾಗಿ ನೇರ ಅರ್ಹತೆ ಪಡೆಯಲಿದೆ.

ಇನ್ನು ಇಂದೋರ್ ಟೆಸ್ಟ್ ಪಂದ್ಯದ ಗೆಲುವಿನೊಂದಿಗೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೆ ಎಂಟ್ರಿ ಕೊಡಲಿದೆ. ಅಂದರೆ ಭಾರತ ತಂಡವು ಆಸ್ಟ್ರೇಲಿಯಾವನ್ನು ಮೂರನೇ ಟೆಸ್ಟ್​ ಪಂದ್ಯದಲ್ಲಿ ಮಣಿಸಿದರೆ ಶೇ.65 ಕ್ಕಿಂತ ಹೆಚ್ಚಿನ ಪಾಯಿಂಟ್​ನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅಧಿಕೃತವಾಗಿ ನೇರ ಅರ್ಹತೆ ಪಡೆಯಲಿದೆ.

4 / 5
ಮತ್ತೊಂದೆಡೆ ಸರಣಿ ಉಳಿಸಿಕೊಳ್ಳಲು ಇಂದೋರ್ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವು ಗೆಲ್ಲಲೇಬೇಕು. ಆದರೆ ಇತ್ತ ಬಲಿಷ್ಠ ಪಡೆಯನ್ನು ಹೊಂದಿರುವ ಟೀಮ್ ಇಂಡಿಯಾ ಒಂದೇ ಏಟಿಗೆ ಮೂರು ಗುರಿಯನ್ನು ಸಾಧಿಸಲು ಪ್ಲ್ಯಾನ್ ರೂಪಿಸಿರುವುದು ವಿಶೇಷ.

ಮತ್ತೊಂದೆಡೆ ಸರಣಿ ಉಳಿಸಿಕೊಳ್ಳಲು ಇಂದೋರ್ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವು ಗೆಲ್ಲಲೇಬೇಕು. ಆದರೆ ಇತ್ತ ಬಲಿಷ್ಠ ಪಡೆಯನ್ನು ಹೊಂದಿರುವ ಟೀಮ್ ಇಂಡಿಯಾ ಒಂದೇ ಏಟಿಗೆ ಮೂರು ಗುರಿಯನ್ನು ಸಾಧಿಸಲು ಪ್ಲ್ಯಾನ್ ರೂಪಿಸಿರುವುದು ವಿಶೇಷ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು