AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 3rd Test: ಕೆಎಲ್ ರಾಹುಲ್ vs ಶುಭ್​ಮನ್ ಗಿಲ್: ಯಾರಿಗೆ ಸಿಗಲಿದೆ ಚಾನ್ಸ್?

India vs Australia 3rd Test: ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆಎಲ್ ರಾಹುಲ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆಯಿದೆ.

TV9 Web
| Edited By: |

Updated on: Feb 28, 2023 | 5:04 PM

Share
ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯ ನಾಳೆಯಿಂದ (ಮಾರ್ಚ್ 1) ಶುರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯಿಸುವ ಮೂಲಕ ಟೀಮ್ ಇಂಡಿಯಾಗೆ ಸರಣಿ ಗೆಲ್ಲಬಹುದು. ಹೀಗಾಗಿ ಭಾರತ ತಂಡವು ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯಲಿದೆ.

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯ ನಾಳೆಯಿಂದ (ಮಾರ್ಚ್ 1) ಶುರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯಿಸುವ ಮೂಲಕ ಟೀಮ್ ಇಂಡಿಯಾಗೆ ಸರಣಿ ಗೆಲ್ಲಬಹುದು. ಹೀಗಾಗಿ ಭಾರತ ತಂಡವು ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯಲಿದೆ.

1 / 5
ಅದರಲ್ಲೂ ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆಎಲ್ ರಾಹುಲ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ 3 ಇನಿಂಗ್ಸ್ ಆಡಿದ್ದ ರಾಹುಲ್ ಒಟ್ಟು 38 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಅದರಲ್ಲೂ ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆಎಲ್ ರಾಹುಲ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ 3 ಇನಿಂಗ್ಸ್ ಆಡಿದ್ದ ರಾಹುಲ್ ಒಟ್ಟು 38 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

2 / 5
ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಿಂದ ಕೆಎಲ್ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಬದಲಾಗಿ ಮೊದಲ ಎರಡು ಟೆಸ್ಟ್ ಪಂದ್ಯಗಳ ವೇಳೆ ಬೆಂಚ್ ಕಾದಿದ್ದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್​ಗೆ ಚಾನ್ಸ್ ನೀಡಬಹುದು.

ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಿಂದ ಕೆಎಲ್ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಬದಲಾಗಿ ಮೊದಲ ಎರಡು ಟೆಸ್ಟ್ ಪಂದ್ಯಗಳ ವೇಳೆ ಬೆಂಚ್ ಕಾದಿದ್ದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್​ಗೆ ಚಾನ್ಸ್ ನೀಡಬಹುದು.

3 / 5
ಏಕೆಂದರೆ ಇದುವರೆಗೆ 25 ಟೆಸ್ಟ್​ ಇನಿಂಗ್ಸ್ ಆಡಿರುವ ಶುಭ್​ಮನ್ ಗಿಲ್ 1 ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 736 ರನ್​ ಪೇರಿಸಿದ್ದಾರೆ. ಅಲ್ಲದೆ ಪ್ರಸ್ತುತ ಫಾರ್ಮ್​ ಅನ್ನು ಗಣನೆಗೆ ತೆಗೆದುಕೊಂಡರೆ ಗಿಲ್​ ಅವಕಾಶ ಸಿಗುವುದು ಖಚಿತ ಎನ್ನಬಹುದು. ಅದರಂತೆ ಕೆಎಲ್ ರಾಹುಲ್ ಬದಲಿಗೆ ಶುಭ್​ಮನ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಏಕೆಂದರೆ ಇದುವರೆಗೆ 25 ಟೆಸ್ಟ್​ ಇನಿಂಗ್ಸ್ ಆಡಿರುವ ಶುಭ್​ಮನ್ ಗಿಲ್ 1 ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 736 ರನ್​ ಪೇರಿಸಿದ್ದಾರೆ. ಅಲ್ಲದೆ ಪ್ರಸ್ತುತ ಫಾರ್ಮ್​ ಅನ್ನು ಗಣನೆಗೆ ತೆಗೆದುಕೊಂಡರೆ ಗಿಲ್​ ಅವಕಾಶ ಸಿಗುವುದು ಖಚಿತ ಎನ್ನಬಹುದು. ಅದರಂತೆ ಕೆಎಲ್ ರಾಹುಲ್ ಬದಲಿಗೆ ಶುಭ್​ಮನ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​