AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 3rd Test: ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

India Predicted Playing 11: ಒಂದು ಪಂದ್ಯ ಗೆದ್ದರೂ ಅಥವಾ ಡ್ರಾ ಮಾಡಿಕೊಂಡರೂ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಸರಣಿಯನ್ನು ಡ್ರಾ ಮಾಡಿಕೊಳ್ಳಬೇಕಿದ್ದರೆ, ಉಳಿದಿರುವ 2 ಪಂದ್ಯಗಳನ್ನು ಗೆಲ್ಲಬೇಕು. ಹೀಗಾಗಿಯೇ ಇಂದೋರ್ ಟೆಸ್ಟ್ ಪಂದ್ಯವು ಆಸೀಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

TV9 Web
| Edited By: |

Updated on: Feb 28, 2023 | 9:23 PM

Share
4 ಪಂದ್ಯಗಳ ಸರಣಿಯನ್ನು ಸಮಬಲದಲ್ಲಿ ಅಂತ್ಯಗೊಳಿಸಲು ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ಗೇರಲು ಈ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಅಹಮದಾಬಾದ್ ಮೈದಾನದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

4 ಪಂದ್ಯಗಳ ಸರಣಿಯನ್ನು ಸಮಬಲದಲ್ಲಿ ಅಂತ್ಯಗೊಳಿಸಲು ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ಗೇರಲು ಈ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಅಹಮದಾಬಾದ್ ಮೈದಾನದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

1 / 16
ಏಕೆಂದರೆ 4 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಹೊಂದಿದೆ. ಇನ್ನು ಒಂದು ಪಂದ್ಯ ಗೆದ್ದರೂ ಅಥವಾ ಡ್ರಾ ಮಾಡಿಕೊಂಡರೂ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಸರಣಿಯನ್ನು ಡ್ರಾ ಮಾಡಿಕೊಳ್ಳಬೇಕಿದ್ದರೆ, ಉಳಿದಿರುವ 2 ಪಂದ್ಯಗಳನ್ನು ಗೆಲ್ಲಬೇಕು. ಹೀಗಾಗಿಯೇ ಇಂದೋರ್ ಟೆಸ್ಟ್ ಪಂದ್ಯವು ಆಸೀಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಏಕೆಂದರೆ 4 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಹೊಂದಿದೆ. ಇನ್ನು ಒಂದು ಪಂದ್ಯ ಗೆದ್ದರೂ ಅಥವಾ ಡ್ರಾ ಮಾಡಿಕೊಂಡರೂ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಸರಣಿಯನ್ನು ಡ್ರಾ ಮಾಡಿಕೊಳ್ಳಬೇಕಿದ್ದರೆ, ಉಳಿದಿರುವ 2 ಪಂದ್ಯಗಳನ್ನು ಗೆಲ್ಲಬೇಕು. ಹೀಗಾಗಿಯೇ ಇಂದೋರ್ ಟೆಸ್ಟ್ ಪಂದ್ಯವು ಆಸೀಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

2 / 16
ಇನ್ನು ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಕಾರಣ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಇದಾಗ್ಯೂ ನಾಗ್ಪುರ ಹಾಗೂ ದೆಹಲಿ ಟೆಸ್ಟ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ.

ಇನ್ನು ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಕಾರಣ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಇದಾಗ್ಯೂ ನಾಗ್ಪುರ ಹಾಗೂ ದೆಹಲಿ ಟೆಸ್ಟ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ.

3 / 16
ಏಕೆಂದರೆ ನಾಗ್ಪುರ ಟೆಸ್ಟ್​ನಲ್ಲಿ 20 ರನ್​ಗಳಿಸಿದ್ದ ಕೆಎಲ್ ರಾಹುಲ್ ದೆಹಲಿ ಟೆಸ್ಟ್​ನಲ್ಲಿ 1 ಹಾಗೂ 17 ರನ್​ ಮಾತ್ರ ಗಳಿಸಿದ್ದರು. ಹೀಗಾಗಿ ಇಂದೋರ್ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಬದಲಿಗೆ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್​ ಹೀಗಿರಲಿದೆ.

ಏಕೆಂದರೆ ನಾಗ್ಪುರ ಟೆಸ್ಟ್​ನಲ್ಲಿ 20 ರನ್​ಗಳಿಸಿದ್ದ ಕೆಎಲ್ ರಾಹುಲ್ ದೆಹಲಿ ಟೆಸ್ಟ್​ನಲ್ಲಿ 1 ಹಾಗೂ 17 ರನ್​ ಮಾತ್ರ ಗಳಿಸಿದ್ದರು. ಹೀಗಾಗಿ ಇಂದೋರ್ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಬದಲಿಗೆ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್​ ಹೀಗಿರಲಿದೆ.

4 / 16
ರೋಹಿತ್ ಶರ್ಮಾ (ನಾಯಕ)

ರೋಹಿತ್ ಶರ್ಮಾ (ನಾಯಕ)

5 / 16
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

6 / 16
ಚೇತೇಶ್ವರ ಪೂಜಾರ

ಚೇತೇಶ್ವರ ಪೂಜಾರ

7 / 16
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

8 / 16
ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

9 / 16
ಕೆಎಸ್ ಭರತ್ (ವಿಕೆಟ್ ಕೀಪರ್)

ಕೆಎಸ್ ಭರತ್ (ವಿಕೆಟ್ ಕೀಪರ್)

10 / 16
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

11 / 16
ಅಕ್ಷರ್ ಪಟೇಲ್

ಅಕ್ಷರ್ ಪಟೇಲ್

12 / 16
ರವಿಚಂದ್ರನ್ ಅಶ್ವಿನ್

ರವಿಚಂದ್ರನ್ ಅಶ್ವಿನ್

13 / 16
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

14 / 16
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

15 / 16
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

16 / 16
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​