AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: ನಾಲ್ಕನೇ ಟೆಸ್ಟ್​ಗೆ ಎರಡು ದಿನವಿರುವಾಗ ಅಭ್ಯಾಸಕ್ಕೆಂದು ಬಂದ ವಿರಾಟ್, ರೋಹಿತ್

India vs Australia 4th Test: ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

Vinay Bhat
|

Updated on: Mar 07, 2023 | 10:32 AM

Share
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್​ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್​ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

1 / 8
ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

2 / 8
ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

3 / 8
ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್‌ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್‌ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

4 / 8
ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್​ಗಳಿಂದ ಗೆದ್ದು ಬೀಗಿತು.

ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್​ಗಳಿಂದ ಗೆದ್ದು ಬೀಗಿತು.

5 / 8
ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಲಿದೆ.

ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಲಿದೆ.

6 / 8
ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

7 / 8
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

8 / 8
Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!