AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: ನಾಲ್ಕನೇ ಟೆಸ್ಟ್​ಗೆ ಎರಡು ದಿನವಿರುವಾಗ ಅಭ್ಯಾಸಕ್ಕೆಂದು ಬಂದ ವಿರಾಟ್, ರೋಹಿತ್

India vs Australia 4th Test: ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

Vinay Bhat
|

Updated on: Mar 07, 2023 | 10:32 AM

Share
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್​ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್​ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

1 / 8
ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

2 / 8
ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

3 / 8
ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್‌ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್‌ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

4 / 8
ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್​ಗಳಿಂದ ಗೆದ್ದು ಬೀಗಿತು.

ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್​ಗಳಿಂದ ಗೆದ್ದು ಬೀಗಿತು.

5 / 8
ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಲಿದೆ.

ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಲಿದೆ.

6 / 8
ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

7 / 8
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

8 / 8
Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ