AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: ನಾಲ್ಕನೇ ಟೆಸ್ಟ್​ಗೆ ಎರಡು ದಿನವಿರುವಾಗ ಅಭ್ಯಾಸಕ್ಕೆಂದು ಬಂದ ವಿರಾಟ್, ರೋಹಿತ್

India vs Australia 4th Test: ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

Vinay Bhat
|

Updated on: Mar 07, 2023 | 10:32 AM

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್​ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್​ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

1 / 8
ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

2 / 8
ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

3 / 8
ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್‌ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್‌ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

4 / 8
ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್​ಗಳಿಂದ ಗೆದ್ದು ಬೀಗಿತು.

ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್​ಗಳಿಂದ ಗೆದ್ದು ಬೀಗಿತು.

5 / 8
ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಲಿದೆ.

ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಲಿದೆ.

6 / 8
ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

7 / 8
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

8 / 8
Follow us
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ