Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನಕ್ಕೆ ಮಳೆಯ ಕಾಟ?: ರಾಜ್ಕೋಟ್ ಹವಾಮಾನ ಹೀಗಿದೆ

Rajkot Weather Forecast on September 27: ಇಂದೋರ್​ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತ್ತು. ಆಸ್ಟ್ರೇಲಿಯಾ ಟಾರ್ಗೆಟ್ ಬೆನ್ನಟ್ಟುವ ನಡುವೆ ಮಳೆ ಬಂದ ಕಾರಣ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಹಾಗಾದರೆ, ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇದೆಯೇ?, ರಾಜ್ಕೋಟ್ ಹವಾಮಾನ ಹೇಗಿದೆ ನೋಡೋಣ.

Vinay Bhat
|

Updated on: Sep 26, 2023 | 7:58 AM

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸೋಮವಾರ ಸಂಜೆ ರಾಜ್ಕೋಟ್​ಗೆ ತಲುಪಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸೋಮವಾರ ಸಂಜೆ ರಾಜ್ಕೋಟ್​ಗೆ ತಲುಪಿದ್ದಾರೆ.

1 / 6
ವಿಶ್ರಾಂತಿಯಲ್ಲಿದ್ದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್ ಹಾಗೂ ಇನ್ನೂ ಕೆಲ ಆಟಗಾರರು ಮೂರನೇ ಪಂದ್ಯದಲ್ಲಿ ಆಡಲಿದ್ದು, ತಂಡ ಸೇರಿಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮಾ ಇಂದು ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿ ಉಳಿದೆಲ್ಲ ಪ್ಲೇಯರ್ಸ್ ರಾಜ್ಕೋಟ್​ಗೆ ಬಂದಿದ್ದಾರೆ. ಶುಭ್​ಮನ್ ಗಿಲ್ ಹಾಗೂ ಶಾರ್ದೂಲ್ ಠಾಕೂರ್​ಗೆ ರೆಸ್ಟ್ ನೀಡಲಾಗಿದೆ.

ವಿಶ್ರಾಂತಿಯಲ್ಲಿದ್ದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್ ಹಾಗೂ ಇನ್ನೂ ಕೆಲ ಆಟಗಾರರು ಮೂರನೇ ಪಂದ್ಯದಲ್ಲಿ ಆಡಲಿದ್ದು, ತಂಡ ಸೇರಿಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮಾ ಇಂದು ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿ ಉಳಿದೆಲ್ಲ ಪ್ಲೇಯರ್ಸ್ ರಾಜ್ಕೋಟ್​ಗೆ ಬಂದಿದ್ದಾರೆ. ಶುಭ್​ಮನ್ ಗಿಲ್ ಹಾಗೂ ಶಾರ್ದೂಲ್ ಠಾಕೂರ್​ಗೆ ರೆಸ್ಟ್ ನೀಡಲಾಗಿದೆ.

2 / 6
ಇಂದೋರ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತ್ತು. ಆಸ್ಟ್ರೇಲಿಯಾ ಟಾರ್ಗೆಟ್ ಬೆನ್ನಟ್ಟುವ ನಡುವೆ ಮಳೆ ಬಂದ ಕಾರಣ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಹಾಗಾದರೆ, ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇದೆಯೇ?, ರಾಜ್ಕೋಟ್ ಹವಾಮಾನ ಹೇಗಿದೆ ನೋಡೋಣ.

ಇಂದೋರ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತ್ತು. ಆಸ್ಟ್ರೇಲಿಯಾ ಟಾರ್ಗೆಟ್ ಬೆನ್ನಟ್ಟುವ ನಡುವೆ ಮಳೆ ಬಂದ ಕಾರಣ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಹಾಗಾದರೆ, ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇದೆಯೇ?, ರಾಜ್ಕೋಟ್ ಹವಾಮಾನ ಹೇಗಿದೆ ನೋಡೋಣ.

3 / 6
ಬುಧವಾರ (ಸೆಪ್ಟೆಂಬರ್ 27) ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮಳೆ ಬೀಳುವ ನಿರೀಕ್ಷೆ ಇದ್ದು, ಪಂದ್ಯದ ದಿನ ಮಳೆಯ ಸಾಧ್ಯತೆ ಕಮ್ಮಿ. ಗರಿಷ್ಠ ತಾಪಮಾನವು 34 C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ, ಆದರೆ ದಿನದ ಆಟದ ಕೊನೆಯಲ್ಲಿ 25 C ಗೆ ಕಡಿಮೆಯಾಗುತ್ತದೆ.

ಬುಧವಾರ (ಸೆಪ್ಟೆಂಬರ್ 27) ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮಳೆ ಬೀಳುವ ನಿರೀಕ್ಷೆ ಇದ್ದು, ಪಂದ್ಯದ ದಿನ ಮಳೆಯ ಸಾಧ್ಯತೆ ಕಮ್ಮಿ. ಗರಿಷ್ಠ ತಾಪಮಾನವು 34 C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ, ಆದರೆ ದಿನದ ಆಟದ ಕೊನೆಯಲ್ಲಿ 25 C ಗೆ ಕಡಿಮೆಯಾಗುತ್ತದೆ.

4 / 6
ರಾಜ್ಕೋಟ್​ನಲ್ಲಿ ಭಾನುವಾರ (ಸೆಪ್ಟೆಂಬರ್ 24) ದಿಂದ ಮಂಗಳವಾರ (ಸೆಪ್ಟೆಂಬರ್ 26) ವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಆದರೆ ಪಂದ್ಯದ ದಿನ - ಬುಧವಾರ (ಸೆಪ್ಟೆಂಬರ್ 27) ಮಳೆ ಬೀಳುವ ಸಾಧ್ಯತೆ ಕೇವಲ 6 ಪ್ರತಿಶತದಷ್ಟು ಮಾತ್ರ. ಆದ್ದರಿಂದ, ಭಾರತ-ಆಸ್ಟ್ರೇಲಿಯಾ 3ನೇ ಏಕದಿನಕ್ಕೆ ಮಳೆಯ ಕಾಟ ಇರುವುದಿಲ್ಲ.

ರಾಜ್ಕೋಟ್​ನಲ್ಲಿ ಭಾನುವಾರ (ಸೆಪ್ಟೆಂಬರ್ 24) ದಿಂದ ಮಂಗಳವಾರ (ಸೆಪ್ಟೆಂಬರ್ 26) ವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಆದರೆ ಪಂದ್ಯದ ದಿನ - ಬುಧವಾರ (ಸೆಪ್ಟೆಂಬರ್ 27) ಮಳೆ ಬೀಳುವ ಸಾಧ್ಯತೆ ಕೇವಲ 6 ಪ್ರತಿಶತದಷ್ಟು ಮಾತ್ರ. ಆದ್ದರಿಂದ, ಭಾರತ-ಆಸ್ಟ್ರೇಲಿಯಾ 3ನೇ ಏಕದಿನಕ್ಕೆ ಮಳೆಯ ಕಾಟ ಇರುವುದಿಲ್ಲ.

5 / 6
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಬಗ್ಗೆ ನೋಡುವುದಾದರೆ, ಭಾರತದಲ್ಲಿನ ಹೆಚ್ಚಿನ ಮೇಲ್ಮೈಗಳಂತೆ, SCA ಸ್ಟೇಡಿಯಂನಲ್ಲಿನ ವಿಕೆಟ್​ಗಳು ಸಹ ಬ್ಯಾಟಿಂಗ್ ಸ್ನೇಹಿ ಆಗಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಇಲ್ಲಿ ದೊಡ್ಡ ಸ್ಕೋರ್ ಆಗುತ್ತದೆ. ಇಲ್ಲಿಯವರೆಗೆ ನಡೆದ ಮೂರು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಎಲ್ಲ ಪಂದ್ಯಗಳನ್ನು ಗೆದ್ದಿದೆ.

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಬಗ್ಗೆ ನೋಡುವುದಾದರೆ, ಭಾರತದಲ್ಲಿನ ಹೆಚ್ಚಿನ ಮೇಲ್ಮೈಗಳಂತೆ, SCA ಸ್ಟೇಡಿಯಂನಲ್ಲಿನ ವಿಕೆಟ್​ಗಳು ಸಹ ಬ್ಯಾಟಿಂಗ್ ಸ್ನೇಹಿ ಆಗಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಇಲ್ಲಿ ದೊಡ್ಡ ಸ್ಕೋರ್ ಆಗುತ್ತದೆ. ಇಲ್ಲಿಯವರೆಗೆ ನಡೆದ ಮೂರು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಎಲ್ಲ ಪಂದ್ಯಗಳನ್ನು ಗೆದ್ದಿದೆ.

6 / 6
Follow us
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ