AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ICC Women's World Cup: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ.

ಪೃಥ್ವಿಶಂಕರ
|

Updated on:Mar 19, 2022 | 3:27 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ. ವಾಸ್ತವವಾಗಿ, ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ 3 ಶತಕಗಳ ಜೊತೆಯಾಟ ಕಂಡುಬಂದಿದೆ. ಮಹಿಳಾ ವಿಶ್ವಕಪ್‌ನಲ್ಲಿ ಈ ಹಿಂದೆ ಯಾವ ಪಂದ್ಯದಲ್ಲೂ ಹೀಗಾಗಿರಲಿಲ್ಲ.

1 / 4
ಮೊದಲು ಪಾಲುದಾರಿಕೆ ಬಗ್ಗೆ ಮಾತನಾಡುವುದಾದರೆ, ಆಸ್ಟ್ರೇಲಿಯಾದ ಗೆಲುವಿಗೆ ಅಡಿಪಾಯ ಹಾಕಿದ ಶತಕದ ಜೊತೆಯಾಟವು ರಾಚೆಲ್ ಹೈನ್ಸ್ ಮತ್ತು ಅಲಿಸ್ಸಾ ಹೀಲಿ ನಡುವೆ ಇತ್ತು. ಇವರಿಬ್ಬರ ನಡುವೆ 117 ಎಸೆತಗಳಲ್ಲಿ 121 ರನ್‌ಗಳ ಜೊತೆಯಾಟವಿತ್ತು.

2 / 4
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ಗೆಲುವಿನ ಎತ್ತರದ ಕಟ್ಟಡವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಈ ಅಡಿಪಾಯದ ಪಾಲುದಾರಿಕೆಯು ಆಸ್ಟ್ರೇಲಿಯಾದ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಎಲ್ಲಿಸ್ ಪೆರ್ರಿ ನಡುವೆ ಇತ್ತು. ಇವರಿಬ್ಬರು ಮೂರನೇ ವಿಕೆಟ್‌ಗೆ 123 ಎಸೆತಗಳಲ್ಲಿ 103 ರನ್ ಸೇರಿಸಿದರು.

3 / 4
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ಈ ಪಂದ್ಯದಲ್ಲಿ ಭಾರತದಿಂದಲೂ ಶತಕದ ಜೊತೆಯಾಟ ಮೂಡಿಬಂತು. ಆದರೆ, ಆ ಜೊತೆಯಾಟ ಗೆಲುವಿಗೆ ಸಾಕ್ಷಿಯಾಗಲಿಲ್ಲ. ಆದರೆ ಭಾರತದ ಸ್ಕೋರ್ ಬೋರ್ಡ್ ಅನ್ನು 277 ರನ್‌ಗಳಿಗೆ ಕೊಂಡೊಯ್ಯಲೂ ಸಹಾಯ ಮಾಡಿತು. ಆದರೆ, ಆಸ್ಟ್ರೇಲಿಯಾ ಈ ಗುರಿಯನ್ನು ಬೆನ್ನಟ್ಟಿತು. ಭಾರತಕ್ಕೆ ಈ ಜೊತೆಯಾಟ ಮಿಥಾಲಿ ರಾಜ್ ಮತ್ತು ಯಾಸ್ತಿಕಾ ಭಾಟಿಯಾ ನಡುವೆ ಮೂರನೇ ವಿಕೆಟ್‌ಗೆ ಸೇರಿತ್ತು. ಇವರಿಬ್ಬರು 154 ಎಸೆತಗಳಲ್ಲಿ 130 ರನ್ ಸೇರಿಸಿದರು.

4 / 4

Published On - 3:13 pm, Sat, 19 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ