AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ICC Women's World Cup: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ.

ಪೃಥ್ವಿಶಂಕರ
|

Updated on:Mar 19, 2022 | 3:27 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ. ವಾಸ್ತವವಾಗಿ, ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ 3 ಶತಕಗಳ ಜೊತೆಯಾಟ ಕಂಡುಬಂದಿದೆ. ಮಹಿಳಾ ವಿಶ್ವಕಪ್‌ನಲ್ಲಿ ಈ ಹಿಂದೆ ಯಾವ ಪಂದ್ಯದಲ್ಲೂ ಹೀಗಾಗಿರಲಿಲ್ಲ.

1 / 4
ಮೊದಲು ಪಾಲುದಾರಿಕೆ ಬಗ್ಗೆ ಮಾತನಾಡುವುದಾದರೆ, ಆಸ್ಟ್ರೇಲಿಯಾದ ಗೆಲುವಿಗೆ ಅಡಿಪಾಯ ಹಾಕಿದ ಶತಕದ ಜೊತೆಯಾಟವು ರಾಚೆಲ್ ಹೈನ್ಸ್ ಮತ್ತು ಅಲಿಸ್ಸಾ ಹೀಲಿ ನಡುವೆ ಇತ್ತು. ಇವರಿಬ್ಬರ ನಡುವೆ 117 ಎಸೆತಗಳಲ್ಲಿ 121 ರನ್‌ಗಳ ಜೊತೆಯಾಟವಿತ್ತು.

2 / 4
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ಗೆಲುವಿನ ಎತ್ತರದ ಕಟ್ಟಡವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಈ ಅಡಿಪಾಯದ ಪಾಲುದಾರಿಕೆಯು ಆಸ್ಟ್ರೇಲಿಯಾದ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಎಲ್ಲಿಸ್ ಪೆರ್ರಿ ನಡುವೆ ಇತ್ತು. ಇವರಿಬ್ಬರು ಮೂರನೇ ವಿಕೆಟ್‌ಗೆ 123 ಎಸೆತಗಳಲ್ಲಿ 103 ರನ್ ಸೇರಿಸಿದರು.

3 / 4
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ಈ ಪಂದ್ಯದಲ್ಲಿ ಭಾರತದಿಂದಲೂ ಶತಕದ ಜೊತೆಯಾಟ ಮೂಡಿಬಂತು. ಆದರೆ, ಆ ಜೊತೆಯಾಟ ಗೆಲುವಿಗೆ ಸಾಕ್ಷಿಯಾಗಲಿಲ್ಲ. ಆದರೆ ಭಾರತದ ಸ್ಕೋರ್ ಬೋರ್ಡ್ ಅನ್ನು 277 ರನ್‌ಗಳಿಗೆ ಕೊಂಡೊಯ್ಯಲೂ ಸಹಾಯ ಮಾಡಿತು. ಆದರೆ, ಆಸ್ಟ್ರೇಲಿಯಾ ಈ ಗುರಿಯನ್ನು ಬೆನ್ನಟ್ಟಿತು. ಭಾರತಕ್ಕೆ ಈ ಜೊತೆಯಾಟ ಮಿಥಾಲಿ ರಾಜ್ ಮತ್ತು ಯಾಸ್ತಿಕಾ ಭಾಟಿಯಾ ನಡುವೆ ಮೂರನೇ ವಿಕೆಟ್‌ಗೆ ಸೇರಿತ್ತು. ಇವರಿಬ್ಬರು 154 ಎಸೆತಗಳಲ್ಲಿ 130 ರನ್ ಸೇರಿಸಿದರು.

4 / 4

Published On - 3:13 pm, Sat, 19 March 22

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ