AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ICC Women's World Cup: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ.

ಪೃಥ್ವಿಶಂಕರ
|

Updated on:Mar 19, 2022 | 3:27 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ. ವಾಸ್ತವವಾಗಿ, ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ 3 ಶತಕಗಳ ಜೊತೆಯಾಟ ಕಂಡುಬಂದಿದೆ. ಮಹಿಳಾ ವಿಶ್ವಕಪ್‌ನಲ್ಲಿ ಈ ಹಿಂದೆ ಯಾವ ಪಂದ್ಯದಲ್ಲೂ ಹೀಗಾಗಿರಲಿಲ್ಲ.

1 / 4
ಮೊದಲು ಪಾಲುದಾರಿಕೆ ಬಗ್ಗೆ ಮಾತನಾಡುವುದಾದರೆ, ಆಸ್ಟ್ರೇಲಿಯಾದ ಗೆಲುವಿಗೆ ಅಡಿಪಾಯ ಹಾಕಿದ ಶತಕದ ಜೊತೆಯಾಟವು ರಾಚೆಲ್ ಹೈನ್ಸ್ ಮತ್ತು ಅಲಿಸ್ಸಾ ಹೀಲಿ ನಡುವೆ ಇತ್ತು. ಇವರಿಬ್ಬರ ನಡುವೆ 117 ಎಸೆತಗಳಲ್ಲಿ 121 ರನ್‌ಗಳ ಜೊತೆಯಾಟವಿತ್ತು.

2 / 4
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ಗೆಲುವಿನ ಎತ್ತರದ ಕಟ್ಟಡವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಈ ಅಡಿಪಾಯದ ಪಾಲುದಾರಿಕೆಯು ಆಸ್ಟ್ರೇಲಿಯಾದ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಎಲ್ಲಿಸ್ ಪೆರ್ರಿ ನಡುವೆ ಇತ್ತು. ಇವರಿಬ್ಬರು ಮೂರನೇ ವಿಕೆಟ್‌ಗೆ 123 ಎಸೆತಗಳಲ್ಲಿ 103 ರನ್ ಸೇರಿಸಿದರು.

3 / 4
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ಈ ಪಂದ್ಯದಲ್ಲಿ ಭಾರತದಿಂದಲೂ ಶತಕದ ಜೊತೆಯಾಟ ಮೂಡಿಬಂತು. ಆದರೆ, ಆ ಜೊತೆಯಾಟ ಗೆಲುವಿಗೆ ಸಾಕ್ಷಿಯಾಗಲಿಲ್ಲ. ಆದರೆ ಭಾರತದ ಸ್ಕೋರ್ ಬೋರ್ಡ್ ಅನ್ನು 277 ರನ್‌ಗಳಿಗೆ ಕೊಂಡೊಯ್ಯಲೂ ಸಹಾಯ ಮಾಡಿತು. ಆದರೆ, ಆಸ್ಟ್ರೇಲಿಯಾ ಈ ಗುರಿಯನ್ನು ಬೆನ್ನಟ್ಟಿತು. ಭಾರತಕ್ಕೆ ಈ ಜೊತೆಯಾಟ ಮಿಥಾಲಿ ರಾಜ್ ಮತ್ತು ಯಾಸ್ತಿಕಾ ಭಾಟಿಯಾ ನಡುವೆ ಮೂರನೇ ವಿಕೆಟ್‌ಗೆ ಸೇರಿತ್ತು. ಇವರಿಬ್ಬರು 154 ಎಸೆತಗಳಲ್ಲಿ 130 ರನ್ ಸೇರಿಸಿದರು.

4 / 4

Published On - 3:13 pm, Sat, 19 March 22

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ