AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ರೋಹಿತ್ ಪಡೆಯ ಗೆಲುವಿನ ಕನಸಿಗೆ ವರುಣನ ಅವಕೃಪೆ? ಇಲ್ಲಿದೆ ಹವಾಮಾನ ವರದಿ

IND vs AUS: ಗುರುವಾರ ನಾಗ್ಪುರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಅಭ್ಯಾಸವನ್ನು ರದ್ದುಗೊಳಿಸಬೇಕಾಯಿತು.

TV9 Web
| Edited By: |

Updated on: Sep 22, 2022 | 7:53 PM

Share
ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ 20 ಸೋತ ನಂತರ, ಟೀಮ್ ಇಂಡಿಯಾ ನಾಗ್ಪುರದಲ್ಲಿ ಪ್ರತಿದಾಳಿ ನಡೆಸುವ ತಯಾರಿಯಲ್ಲಿದೆ. ಆದರೆ ಈ ಭರವಸೆಗಳಿಗೆ ಹಿನ್ನಡೆಯಾಗುವಂತಿದೆ. ವಾಸ್ತವವಾಗಿ, ಎರಡನೇ ಟಿ20 ಮೇಲೆ ಮಳೆಯ ನೆರಳು ಸುಳಿದಾಡುತ್ತಿದೆ.

ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ 20 ಸೋತ ನಂತರ, ಟೀಮ್ ಇಂಡಿಯಾ ನಾಗ್ಪುರದಲ್ಲಿ ಪ್ರತಿದಾಳಿ ನಡೆಸುವ ತಯಾರಿಯಲ್ಲಿದೆ. ಆದರೆ ಈ ಭರವಸೆಗಳಿಗೆ ಹಿನ್ನಡೆಯಾಗುವಂತಿದೆ. ವಾಸ್ತವವಾಗಿ, ಎರಡನೇ ಟಿ20 ಮೇಲೆ ಮಳೆಯ ನೆರಳು ಸುಳಿದಾಡುತ್ತಿದೆ.

1 / 5
ಗುರುವಾರ ನಾಗ್ಪುರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಅಭ್ಯಾಸವನ್ನು ರದ್ದುಗೊಳಿಸಬೇಕಾಯಿತು. ನಾಗ್ಪುರದಲ್ಲಿ ಇದೇ ರೀತಿಯ ವಾತಾವರಣವಿದ್ದಲ್ಲಿ ಎರಡನೇ ಟಿ20 ಪಂದ್ಯ ಮಳೆಯಲ್ಲಿ ಕೊಚ್ಚಿ ಹೋಗಬಹುದು.

ಗುರುವಾರ ನಾಗ್ಪುರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಅಭ್ಯಾಸವನ್ನು ರದ್ದುಗೊಳಿಸಬೇಕಾಯಿತು. ನಾಗ್ಪುರದಲ್ಲಿ ಇದೇ ರೀತಿಯ ವಾತಾವರಣವಿದ್ದಲ್ಲಿ ಎರಡನೇ ಟಿ20 ಪಂದ್ಯ ಮಳೆಯಲ್ಲಿ ಕೊಚ್ಚಿ ಹೋಗಬಹುದು.

2 / 5
ಅಂದಹಾಗೆ, ನಾಗ್ಪುರದಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹವಾಮಾನ ವೆಬ್‌ಸೈಟ್‌ಗಳ ಪ್ರಕಾರ, ಮೋಡ ಕವಿದ ವಾತಾವರಣವಿರಲಿದ್ದು, ಶುಕ್ರವಾರ ನಾಗ್ಪುರದಲ್ಲಿ ಮಳೆಯಾಗಬಹುದು ಎಂದು ವರದಿಯಾಗಿದೆ. ಹೀಗಾಗಿ ಸರಣಿ ಗೆಲ್ಲುವ ಟೀಂ ಇಂಡಿಯಾದ ಆಸೆಗೆ ಕಗ್ಗತ್ತಲು ಆವರಿಸಿದೆ.

ಅಂದಹಾಗೆ, ನಾಗ್ಪುರದಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹವಾಮಾನ ವೆಬ್‌ಸೈಟ್‌ಗಳ ಪ್ರಕಾರ, ಮೋಡ ಕವಿದ ವಾತಾವರಣವಿರಲಿದ್ದು, ಶುಕ್ರವಾರ ನಾಗ್ಪುರದಲ್ಲಿ ಮಳೆಯಾಗಬಹುದು ಎಂದು ವರದಿಯಾಗಿದೆ. ಹೀಗಾಗಿ ಸರಣಿ ಗೆಲ್ಲುವ ಟೀಂ ಇಂಡಿಯಾದ ಆಸೆಗೆ ಕಗ್ಗತ್ತಲು ಆವರಿಸಿದೆ.

3 / 5
ಮೊಹಾಲಿ ಟಿ20ಯಲ್ಲಿ ಟೀಂ ಇಂಡಿಯಾ 208 ರನ್ ಗಳಿಸಿ ಸೋಲನುಭವಿಸಿತ್ತು. ಆಸ್ಟ್ರೇಲಿಯ 4 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ ಗೆಲುವು ಸಾಧಿಸಿತ್ತು. ಈಗ ನಾಗ್ಪುರ ಟಿ20 ರದ್ದಾದರೆ ಹೈದರಾಬಾದ್​ನಲ್ಲಿ ನಡೆಯಲ್ಲಿರುವ 3ನೇ ಟಿ20ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ಸಮಬಲಗೊಳಿಸಬೇಕಾಗುತ್ತದೆ.

ಮೊಹಾಲಿ ಟಿ20ಯಲ್ಲಿ ಟೀಂ ಇಂಡಿಯಾ 208 ರನ್ ಗಳಿಸಿ ಸೋಲನುಭವಿಸಿತ್ತು. ಆಸ್ಟ್ರೇಲಿಯ 4 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ ಗೆಲುವು ಸಾಧಿಸಿತ್ತು. ಈಗ ನಾಗ್ಪುರ ಟಿ20 ರದ್ದಾದರೆ ಹೈದರಾಬಾದ್​ನಲ್ಲಿ ನಡೆಯಲ್ಲಿರುವ 3ನೇ ಟಿ20ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ಸಮಬಲಗೊಳಿಸಬೇಕಾಗುತ್ತದೆ.

4 / 5
ಟೀಂ ಇಂಡಿಯಾದ ಬಗ್ಗೆ ಮಾತನಾಡುವುದಾದರೆ, ಆಡುವ XI ನಲ್ಲಿ ಬದಲಾವಣೆ ಖಚಿತ ಎಂದು ಊಹಿಸಲಾಗಿದೆ. ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಎರಡನೇ ಟಿ 20 ನಲ್ಲಿ ಆಡಲಿದ್ದು, ಉಮೇಶ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗುತ್ತದೆ.

ಟೀಂ ಇಂಡಿಯಾದ ಬಗ್ಗೆ ಮಾತನಾಡುವುದಾದರೆ, ಆಡುವ XI ನಲ್ಲಿ ಬದಲಾವಣೆ ಖಚಿತ ಎಂದು ಊಹಿಸಲಾಗಿದೆ. ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಎರಡನೇ ಟಿ 20 ನಲ್ಲಿ ಆಡಲಿದ್ದು, ಉಮೇಶ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗುತ್ತದೆ.

5 / 5
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ