AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ರೋಹಿತ್ ಪಡೆಯ ಗೆಲುವಿನ ಕನಸಿಗೆ ವರುಣನ ಅವಕೃಪೆ? ಇಲ್ಲಿದೆ ಹವಾಮಾನ ವರದಿ

IND vs AUS: ಗುರುವಾರ ನಾಗ್ಪುರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಅಭ್ಯಾಸವನ್ನು ರದ್ದುಗೊಳಿಸಬೇಕಾಯಿತು.

TV9 Web
| Edited By: |

Updated on: Sep 22, 2022 | 7:53 PM

Share
ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ 20 ಸೋತ ನಂತರ, ಟೀಮ್ ಇಂಡಿಯಾ ನಾಗ್ಪುರದಲ್ಲಿ ಪ್ರತಿದಾಳಿ ನಡೆಸುವ ತಯಾರಿಯಲ್ಲಿದೆ. ಆದರೆ ಈ ಭರವಸೆಗಳಿಗೆ ಹಿನ್ನಡೆಯಾಗುವಂತಿದೆ. ವಾಸ್ತವವಾಗಿ, ಎರಡನೇ ಟಿ20 ಮೇಲೆ ಮಳೆಯ ನೆರಳು ಸುಳಿದಾಡುತ್ತಿದೆ.

ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ 20 ಸೋತ ನಂತರ, ಟೀಮ್ ಇಂಡಿಯಾ ನಾಗ್ಪುರದಲ್ಲಿ ಪ್ರತಿದಾಳಿ ನಡೆಸುವ ತಯಾರಿಯಲ್ಲಿದೆ. ಆದರೆ ಈ ಭರವಸೆಗಳಿಗೆ ಹಿನ್ನಡೆಯಾಗುವಂತಿದೆ. ವಾಸ್ತವವಾಗಿ, ಎರಡನೇ ಟಿ20 ಮೇಲೆ ಮಳೆಯ ನೆರಳು ಸುಳಿದಾಡುತ್ತಿದೆ.

1 / 5
ಗುರುವಾರ ನಾಗ್ಪುರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಅಭ್ಯಾಸವನ್ನು ರದ್ದುಗೊಳಿಸಬೇಕಾಯಿತು. ನಾಗ್ಪುರದಲ್ಲಿ ಇದೇ ರೀತಿಯ ವಾತಾವರಣವಿದ್ದಲ್ಲಿ ಎರಡನೇ ಟಿ20 ಪಂದ್ಯ ಮಳೆಯಲ್ಲಿ ಕೊಚ್ಚಿ ಹೋಗಬಹುದು.

ಗುರುವಾರ ನಾಗ್ಪುರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಅಭ್ಯಾಸವನ್ನು ರದ್ದುಗೊಳಿಸಬೇಕಾಯಿತು. ನಾಗ್ಪುರದಲ್ಲಿ ಇದೇ ರೀತಿಯ ವಾತಾವರಣವಿದ್ದಲ್ಲಿ ಎರಡನೇ ಟಿ20 ಪಂದ್ಯ ಮಳೆಯಲ್ಲಿ ಕೊಚ್ಚಿ ಹೋಗಬಹುದು.

2 / 5
ಅಂದಹಾಗೆ, ನಾಗ್ಪುರದಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹವಾಮಾನ ವೆಬ್‌ಸೈಟ್‌ಗಳ ಪ್ರಕಾರ, ಮೋಡ ಕವಿದ ವಾತಾವರಣವಿರಲಿದ್ದು, ಶುಕ್ರವಾರ ನಾಗ್ಪುರದಲ್ಲಿ ಮಳೆಯಾಗಬಹುದು ಎಂದು ವರದಿಯಾಗಿದೆ. ಹೀಗಾಗಿ ಸರಣಿ ಗೆಲ್ಲುವ ಟೀಂ ಇಂಡಿಯಾದ ಆಸೆಗೆ ಕಗ್ಗತ್ತಲು ಆವರಿಸಿದೆ.

ಅಂದಹಾಗೆ, ನಾಗ್ಪುರದಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹವಾಮಾನ ವೆಬ್‌ಸೈಟ್‌ಗಳ ಪ್ರಕಾರ, ಮೋಡ ಕವಿದ ವಾತಾವರಣವಿರಲಿದ್ದು, ಶುಕ್ರವಾರ ನಾಗ್ಪುರದಲ್ಲಿ ಮಳೆಯಾಗಬಹುದು ಎಂದು ವರದಿಯಾಗಿದೆ. ಹೀಗಾಗಿ ಸರಣಿ ಗೆಲ್ಲುವ ಟೀಂ ಇಂಡಿಯಾದ ಆಸೆಗೆ ಕಗ್ಗತ್ತಲು ಆವರಿಸಿದೆ.

3 / 5
ಮೊಹಾಲಿ ಟಿ20ಯಲ್ಲಿ ಟೀಂ ಇಂಡಿಯಾ 208 ರನ್ ಗಳಿಸಿ ಸೋಲನುಭವಿಸಿತ್ತು. ಆಸ್ಟ್ರೇಲಿಯ 4 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ ಗೆಲುವು ಸಾಧಿಸಿತ್ತು. ಈಗ ನಾಗ್ಪುರ ಟಿ20 ರದ್ದಾದರೆ ಹೈದರಾಬಾದ್​ನಲ್ಲಿ ನಡೆಯಲ್ಲಿರುವ 3ನೇ ಟಿ20ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ಸಮಬಲಗೊಳಿಸಬೇಕಾಗುತ್ತದೆ.

ಮೊಹಾಲಿ ಟಿ20ಯಲ್ಲಿ ಟೀಂ ಇಂಡಿಯಾ 208 ರನ್ ಗಳಿಸಿ ಸೋಲನುಭವಿಸಿತ್ತು. ಆಸ್ಟ್ರೇಲಿಯ 4 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ ಗೆಲುವು ಸಾಧಿಸಿತ್ತು. ಈಗ ನಾಗ್ಪುರ ಟಿ20 ರದ್ದಾದರೆ ಹೈದರಾಬಾದ್​ನಲ್ಲಿ ನಡೆಯಲ್ಲಿರುವ 3ನೇ ಟಿ20ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ಸಮಬಲಗೊಳಿಸಬೇಕಾಗುತ್ತದೆ.

4 / 5
ಟೀಂ ಇಂಡಿಯಾದ ಬಗ್ಗೆ ಮಾತನಾಡುವುದಾದರೆ, ಆಡುವ XI ನಲ್ಲಿ ಬದಲಾವಣೆ ಖಚಿತ ಎಂದು ಊಹಿಸಲಾಗಿದೆ. ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಎರಡನೇ ಟಿ 20 ನಲ್ಲಿ ಆಡಲಿದ್ದು, ಉಮೇಶ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗುತ್ತದೆ.

ಟೀಂ ಇಂಡಿಯಾದ ಬಗ್ಗೆ ಮಾತನಾಡುವುದಾದರೆ, ಆಡುವ XI ನಲ್ಲಿ ಬದಲಾವಣೆ ಖಚಿತ ಎಂದು ಊಹಿಸಲಾಗಿದೆ. ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಎರಡನೇ ಟಿ 20 ನಲ್ಲಿ ಆಡಲಿದ್ದು, ಉಮೇಶ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗುತ್ತದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ