AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಕುಲ್ದೀಪ್-ಸಿರಾಜ್ ಬೌಲಿಂಗ್ ಮೋಡಿ: ಫಾಲೋಆನ್ ಭೀತಿಯಲ್ಲಿ ಬಾಂಗ್ಲಾ: ಎರಡನೇ ದಿನದಾಟದ ಫೋಟೋ ನೋಡಿ

India vs Bangladesh 1st Test: 404 ರನ್​ ಗಳಿಸಿ ಬಾಂಗ್ಲಾಕ್ಕೆ ಬ್ಯಾಟಿಂಗ್ ಆಹ್ವಾನ ಮಾಡಿದ ಟೀಮ್ ಇಂಡಿಯಾ ಮಾರಕ ದಾಳಿ ಸಂಘಟಿಸಿತು. ಎರಡನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿರುವ ಬಾಂಗ್ಲಾ ಫಾಲೋಆನ್ ಭೀತಿಯಲ್ಲಿದೆ.

TV9 Web
| Updated By: Vinay Bhat|

Updated on:Dec 16, 2022 | 9:00 AM

Share
ಛತ್ತೋಗ್ರಾಮ್​ನ ಝಹೂರ್‌ ಅಹ್ಮದ್‌ ಚೌಧುರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ತೋರುತ್ತಿದೆ. 404 ರನ್​ ಗಳಿಸಿ ಬಾಂಗ್ಲಾಕ್ಕೆ ಬ್ಯಾಟಿಂಗ್ ಆಹ್ವಾನ ಮಾಡಿದ ಟೀಮ್ ಇಂಡಿಯಾ ಮಾರಕ ದಾಳಿ ಸಂಘಟಿಸಿತು. ಎರಡನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿರುವ ಬಾಂಗ್ಲಾ ಫಾಲೋಆನ್ ಭೀತಿಯಲ್ಲಿದೆ.

ಛತ್ತೋಗ್ರಾಮ್​ನ ಝಹೂರ್‌ ಅಹ್ಮದ್‌ ಚೌಧುರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ತೋರುತ್ತಿದೆ. 404 ರನ್​ ಗಳಿಸಿ ಬಾಂಗ್ಲಾಕ್ಕೆ ಬ್ಯಾಟಿಂಗ್ ಆಹ್ವಾನ ಮಾಡಿದ ಟೀಮ್ ಇಂಡಿಯಾ ಮಾರಕ ದಾಳಿ ಸಂಘಟಿಸಿತು. ಎರಡನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿರುವ ಬಾಂಗ್ಲಾ ಫಾಲೋಆನ್ ಭೀತಿಯಲ್ಲಿದೆ.

1 / 8
ಭಾರತ ಪರ ದ್ವಿತೀಯ ದಿನದಾಟ ಆರಂಭಿಸಿದ ಶ್ರೇಯಸ್ ಅಯ್ಯರ್ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 192 ಎಸೆತಗಳಲ್ಲಿ 86 ರನ್ ಗಳಿಸಿ ಔಟಾದರು.

ಭಾರತ ಪರ ದ್ವಿತೀಯ ದಿನದಾಟ ಆರಂಭಿಸಿದ ಶ್ರೇಯಸ್ ಅಯ್ಯರ್ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 192 ಎಸೆತಗಳಲ್ಲಿ 86 ರನ್ ಗಳಿಸಿ ಔಟಾದರು.

2 / 8
ಇದಕ್ಕೂ ಮುನ್ನ ಮೊದಲ ದಿನ ಶ್ರೇಯಸ್ ಅಯ್ಯರ್ ಹಾಗೂ ಚೇತೇಶ್ವರ್ ಪೂಜಾರ (90 ರನ್) ತಂಡಕ್ಕೆ ಆಧಾರವಾಗಿ 149 ರನ್​ಗಳ ಜೊತೆಯಾಟ ಆಡಿದ್ದರು.

ಇದಕ್ಕೂ ಮುನ್ನ ಮೊದಲ ದಿನ ಶ್ರೇಯಸ್ ಅಯ್ಯರ್ ಹಾಗೂ ಚೇತೇಶ್ವರ್ ಪೂಜಾರ (90 ರನ್) ತಂಡಕ್ಕೆ ಆಧಾರವಾಗಿ 149 ರನ್​ಗಳ ಜೊತೆಯಾಟ ಆಡಿದ್ದರು.

3 / 8
ಕುಲ್ದೀಪ್ ಯಾದವ್ ಹಾಗೂ ಆರ್. ಅಶ್ವಿನ್ ಕೂಡ 92 ರನ್​ಗಳ ಕಾಣಿಕೆ ನೀಡಿ ತಂಡಕ್ಕೆ ಆಸರೆಯಾದರು. ಅಶ್ವಿನ್ 58 ರನ್ ಬಾರಿಸಿದರೆ, ಕುಲ್ದೀಪ್ 40 ರನ್ ಕಲೆಹಾಕಿದರು.

ಕುಲ್ದೀಪ್ ಯಾದವ್ ಹಾಗೂ ಆರ್. ಅಶ್ವಿನ್ ಕೂಡ 92 ರನ್​ಗಳ ಕಾಣಿಕೆ ನೀಡಿ ತಂಡಕ್ಕೆ ಆಸರೆಯಾದರು. ಅಶ್ವಿನ್ 58 ರನ್ ಬಾರಿಸಿದರೆ, ಕುಲ್ದೀಪ್ 40 ರನ್ ಕಲೆಹಾಕಿದರು.

4 / 8
ಭಾರತ 133.5 ಓವರ್​ಗಳಲ್ಲಿ 404 ರನ್​ಗೆ ಆಲೌಟ್ ಆಯಿತು. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ ಹಾಗೂ ಮೆಹ್ದಿ ಹಸನ್ ತಲಾ 4 ವಿಕೆಟ್ ಪಡೆದರು.

ಭಾರತ 133.5 ಓವರ್​ಗಳಲ್ಲಿ 404 ರನ್​ಗೆ ಆಲೌಟ್ ಆಯಿತು. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ ಹಾಗೂ ಮೆಹ್ದಿ ಹಸನ್ ತಲಾ 4 ವಿಕೆಟ್ ಪಡೆದರು.

5 / 8
ತನ್ನ ಮೊದಲ ಇನ್ನಿಂಗ್ಸ್ ಆಡಲು ಬಂದ ಬಾಂಗ್ಲಾದೇಶಕ್ಕೆ ಮೊದಲ ಓವರ್​ನ ಮೊದಲ ಎಸೆತದಲ್ಲೇ ಮೊಹಮ್ಮದ್ ಸಿರಾಜ್ ಶಾಕ್ ನೀಡಿದರು. ಕೀಪರ್​ಗೆ ಕ್ಯಾಚಿತ್ತು ನಜ್ಮುಲ್ ನಿರ್ಗಮಿಸಿದರು.

ತನ್ನ ಮೊದಲ ಇನ್ನಿಂಗ್ಸ್ ಆಡಲು ಬಂದ ಬಾಂಗ್ಲಾದೇಶಕ್ಕೆ ಮೊದಲ ಓವರ್​ನ ಮೊದಲ ಎಸೆತದಲ್ಲೇ ಮೊಹಮ್ಮದ್ ಸಿರಾಜ್ ಶಾಕ್ ನೀಡಿದರು. ಕೀಪರ್​ಗೆ ಕ್ಯಾಚಿತ್ತು ನಜ್ಮುಲ್ ನಿರ್ಗಮಿಸಿದರು.

6 / 8
ಬ್ಯಾಟಿಂಗ್​ನಲ್ಲಿ ಮೋಡಿ ಮಾಡಿದ ಕುಲ್ದೀಪ್ ಬೌಲಿಂಗ್​ನಲ್ಲಿ ಅಮೋಘ ಪ್ರದರ್ಶನ ತೋರಿ ಬಾಂಗ್ಲಾದ 4 ವಿಕೆಟ್ ಕಿತ್ತು ಮಿಂಚಿದ್ದಾರೆ.

ಬ್ಯಾಟಿಂಗ್​ನಲ್ಲಿ ಮೋಡಿ ಮಾಡಿದ ಕುಲ್ದೀಪ್ ಬೌಲಿಂಗ್​ನಲ್ಲಿ ಅಮೋಘ ಪ್ರದರ್ಶನ ತೋರಿ ಬಾಂಗ್ಲಾದ 4 ವಿಕೆಟ್ ಕಿತ್ತು ಮಿಂಚಿದ್ದಾರೆ.

7 / 8
ಎರಡನೇ ದಿನದಾದ ಅಂತ್ಯಕ್ಕೆ ಬಾಂಗ್ಲಾದೇಶ 44 ಓವರ್​ಗೆ 8 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿದೆ. ಭಾರತ ಪರ ಸಿರಾಜ್ 3 ವಿಕೆಟ್, ಕುಲ್ದೀಪ್ 4 ಹಾಗೂ ಉಮೇಶ್ ಯಾದವ್ 1 ವಿಕೆಟ್ ಪಡೆದುಕೊಂಡಿದ್ದಾರೆ.

ಎರಡನೇ ದಿನದಾದ ಅಂತ್ಯಕ್ಕೆ ಬಾಂಗ್ಲಾದೇಶ 44 ಓವರ್​ಗೆ 8 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿದೆ. ಭಾರತ ಪರ ಸಿರಾಜ್ 3 ವಿಕೆಟ್, ಕುಲ್ದೀಪ್ 4 ಹಾಗೂ ಉಮೇಶ್ ಯಾದವ್ 1 ವಿಕೆಟ್ ಪಡೆದುಕೊಂಡಿದ್ದಾರೆ.

8 / 8

Published On - 9:00 am, Fri, 16 December 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ