AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಕುಲ್ದೀಪ್-ಸಿರಾಜ್ ಬೌಲಿಂಗ್ ಮೋಡಿ: ಫಾಲೋಆನ್ ಭೀತಿಯಲ್ಲಿ ಬಾಂಗ್ಲಾ: ಎರಡನೇ ದಿನದಾಟದ ಫೋಟೋ ನೋಡಿ

India vs Bangladesh 1st Test: 404 ರನ್​ ಗಳಿಸಿ ಬಾಂಗ್ಲಾಕ್ಕೆ ಬ್ಯಾಟಿಂಗ್ ಆಹ್ವಾನ ಮಾಡಿದ ಟೀಮ್ ಇಂಡಿಯಾ ಮಾರಕ ದಾಳಿ ಸಂಘಟಿಸಿತು. ಎರಡನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿರುವ ಬಾಂಗ್ಲಾ ಫಾಲೋಆನ್ ಭೀತಿಯಲ್ಲಿದೆ.

TV9 Web
| Edited By: |

Updated on:Dec 16, 2022 | 9:00 AM

Share
ಛತ್ತೋಗ್ರಾಮ್​ನ ಝಹೂರ್‌ ಅಹ್ಮದ್‌ ಚೌಧುರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ತೋರುತ್ತಿದೆ. 404 ರನ್​ ಗಳಿಸಿ ಬಾಂಗ್ಲಾಕ್ಕೆ ಬ್ಯಾಟಿಂಗ್ ಆಹ್ವಾನ ಮಾಡಿದ ಟೀಮ್ ಇಂಡಿಯಾ ಮಾರಕ ದಾಳಿ ಸಂಘಟಿಸಿತು. ಎರಡನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿರುವ ಬಾಂಗ್ಲಾ ಫಾಲೋಆನ್ ಭೀತಿಯಲ್ಲಿದೆ.

ಛತ್ತೋಗ್ರಾಮ್​ನ ಝಹೂರ್‌ ಅಹ್ಮದ್‌ ಚೌಧುರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ತೋರುತ್ತಿದೆ. 404 ರನ್​ ಗಳಿಸಿ ಬಾಂಗ್ಲಾಕ್ಕೆ ಬ್ಯಾಟಿಂಗ್ ಆಹ್ವಾನ ಮಾಡಿದ ಟೀಮ್ ಇಂಡಿಯಾ ಮಾರಕ ದಾಳಿ ಸಂಘಟಿಸಿತು. ಎರಡನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿರುವ ಬಾಂಗ್ಲಾ ಫಾಲೋಆನ್ ಭೀತಿಯಲ್ಲಿದೆ.

1 / 8
ಭಾರತ ಪರ ದ್ವಿತೀಯ ದಿನದಾಟ ಆರಂಭಿಸಿದ ಶ್ರೇಯಸ್ ಅಯ್ಯರ್ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 192 ಎಸೆತಗಳಲ್ಲಿ 86 ರನ್ ಗಳಿಸಿ ಔಟಾದರು.

ಭಾರತ ಪರ ದ್ವಿತೀಯ ದಿನದಾಟ ಆರಂಭಿಸಿದ ಶ್ರೇಯಸ್ ಅಯ್ಯರ್ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 192 ಎಸೆತಗಳಲ್ಲಿ 86 ರನ್ ಗಳಿಸಿ ಔಟಾದರು.

2 / 8
ಇದಕ್ಕೂ ಮುನ್ನ ಮೊದಲ ದಿನ ಶ್ರೇಯಸ್ ಅಯ್ಯರ್ ಹಾಗೂ ಚೇತೇಶ್ವರ್ ಪೂಜಾರ (90 ರನ್) ತಂಡಕ್ಕೆ ಆಧಾರವಾಗಿ 149 ರನ್​ಗಳ ಜೊತೆಯಾಟ ಆಡಿದ್ದರು.

ಇದಕ್ಕೂ ಮುನ್ನ ಮೊದಲ ದಿನ ಶ್ರೇಯಸ್ ಅಯ್ಯರ್ ಹಾಗೂ ಚೇತೇಶ್ವರ್ ಪೂಜಾರ (90 ರನ್) ತಂಡಕ್ಕೆ ಆಧಾರವಾಗಿ 149 ರನ್​ಗಳ ಜೊತೆಯಾಟ ಆಡಿದ್ದರು.

3 / 8
ಕುಲ್ದೀಪ್ ಯಾದವ್ ಹಾಗೂ ಆರ್. ಅಶ್ವಿನ್ ಕೂಡ 92 ರನ್​ಗಳ ಕಾಣಿಕೆ ನೀಡಿ ತಂಡಕ್ಕೆ ಆಸರೆಯಾದರು. ಅಶ್ವಿನ್ 58 ರನ್ ಬಾರಿಸಿದರೆ, ಕುಲ್ದೀಪ್ 40 ರನ್ ಕಲೆಹಾಕಿದರು.

ಕುಲ್ದೀಪ್ ಯಾದವ್ ಹಾಗೂ ಆರ್. ಅಶ್ವಿನ್ ಕೂಡ 92 ರನ್​ಗಳ ಕಾಣಿಕೆ ನೀಡಿ ತಂಡಕ್ಕೆ ಆಸರೆಯಾದರು. ಅಶ್ವಿನ್ 58 ರನ್ ಬಾರಿಸಿದರೆ, ಕುಲ್ದೀಪ್ 40 ರನ್ ಕಲೆಹಾಕಿದರು.

4 / 8
ಭಾರತ 133.5 ಓವರ್​ಗಳಲ್ಲಿ 404 ರನ್​ಗೆ ಆಲೌಟ್ ಆಯಿತು. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ ಹಾಗೂ ಮೆಹ್ದಿ ಹಸನ್ ತಲಾ 4 ವಿಕೆಟ್ ಪಡೆದರು.

ಭಾರತ 133.5 ಓವರ್​ಗಳಲ್ಲಿ 404 ರನ್​ಗೆ ಆಲೌಟ್ ಆಯಿತು. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ ಹಾಗೂ ಮೆಹ್ದಿ ಹಸನ್ ತಲಾ 4 ವಿಕೆಟ್ ಪಡೆದರು.

5 / 8
ತನ್ನ ಮೊದಲ ಇನ್ನಿಂಗ್ಸ್ ಆಡಲು ಬಂದ ಬಾಂಗ್ಲಾದೇಶಕ್ಕೆ ಮೊದಲ ಓವರ್​ನ ಮೊದಲ ಎಸೆತದಲ್ಲೇ ಮೊಹಮ್ಮದ್ ಸಿರಾಜ್ ಶಾಕ್ ನೀಡಿದರು. ಕೀಪರ್​ಗೆ ಕ್ಯಾಚಿತ್ತು ನಜ್ಮುಲ್ ನಿರ್ಗಮಿಸಿದರು.

ತನ್ನ ಮೊದಲ ಇನ್ನಿಂಗ್ಸ್ ಆಡಲು ಬಂದ ಬಾಂಗ್ಲಾದೇಶಕ್ಕೆ ಮೊದಲ ಓವರ್​ನ ಮೊದಲ ಎಸೆತದಲ್ಲೇ ಮೊಹಮ್ಮದ್ ಸಿರಾಜ್ ಶಾಕ್ ನೀಡಿದರು. ಕೀಪರ್​ಗೆ ಕ್ಯಾಚಿತ್ತು ನಜ್ಮುಲ್ ನಿರ್ಗಮಿಸಿದರು.

6 / 8
ಬ್ಯಾಟಿಂಗ್​ನಲ್ಲಿ ಮೋಡಿ ಮಾಡಿದ ಕುಲ್ದೀಪ್ ಬೌಲಿಂಗ್​ನಲ್ಲಿ ಅಮೋಘ ಪ್ರದರ್ಶನ ತೋರಿ ಬಾಂಗ್ಲಾದ 4 ವಿಕೆಟ್ ಕಿತ್ತು ಮಿಂಚಿದ್ದಾರೆ.

ಬ್ಯಾಟಿಂಗ್​ನಲ್ಲಿ ಮೋಡಿ ಮಾಡಿದ ಕುಲ್ದೀಪ್ ಬೌಲಿಂಗ್​ನಲ್ಲಿ ಅಮೋಘ ಪ್ರದರ್ಶನ ತೋರಿ ಬಾಂಗ್ಲಾದ 4 ವಿಕೆಟ್ ಕಿತ್ತು ಮಿಂಚಿದ್ದಾರೆ.

7 / 8
ಎರಡನೇ ದಿನದಾದ ಅಂತ್ಯಕ್ಕೆ ಬಾಂಗ್ಲಾದೇಶ 44 ಓವರ್​ಗೆ 8 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿದೆ. ಭಾರತ ಪರ ಸಿರಾಜ್ 3 ವಿಕೆಟ್, ಕುಲ್ದೀಪ್ 4 ಹಾಗೂ ಉಮೇಶ್ ಯಾದವ್ 1 ವಿಕೆಟ್ ಪಡೆದುಕೊಂಡಿದ್ದಾರೆ.

ಎರಡನೇ ದಿನದಾದ ಅಂತ್ಯಕ್ಕೆ ಬಾಂಗ್ಲಾದೇಶ 44 ಓವರ್​ಗೆ 8 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದೆ. 271 ರನ್​ಗಳ ಹಿನ್ನಡೆಯಲ್ಲಿದೆ. ಭಾರತ ಪರ ಸಿರಾಜ್ 3 ವಿಕೆಟ್, ಕುಲ್ದೀಪ್ 4 ಹಾಗೂ ಉಮೇಶ್ ಯಾದವ್ 1 ವಿಕೆಟ್ ಪಡೆದುಕೊಂಡಿದ್ದಾರೆ.

8 / 8

Published On - 9:00 am, Fri, 16 December 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?