AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೆಸ್ಟ್ ಸರಣಿ ನಡುವೆ ಟೀಂ ಇಂಡಿಯಾದಿಂದ ಹೊರಬಿದ್ದ ವೇಗಿ ಆವೇಶ್ ಖಾನ್..!

IND vs ENG: ಹೈದರಾಬಾದ್ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದಿಂದ ವೇಗದ ಬೌಲರ್ ಆವೇಶ್ ಖಾನ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಪೃಥ್ವಿಶಂಕರ
|

Updated on: Jan 25, 2024 | 3:31 PM

Share
ಹೈದರಾಬಾದ್ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದಿಂದ ವೇಗದ ಬೌಲರ್ ಆವೇಶ್ ಖಾನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಹೈದರಾಬಾದ್ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದಿಂದ ವೇಗದ ಬೌಲರ್ ಆವೇಶ್ ಖಾನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

1 / 6
ವಾಸ್ತವವಾಗಿ ಈ ಹಿಂದೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದಾಗ ಆವೇಶ್ ಖಾನ್ ಕೂಡ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಆಯ್ಕೆಯಾಗಿದ್ದರು. ಆದರೆ ಇದೀಗ ತಂಡದಿಂದ ಬಿಡುಗಡೆಯಾಗಿರುವ ಆವೇಶ್ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಮಧ್ಯಪ್ರದೇಶ ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ.

ವಾಸ್ತವವಾಗಿ ಈ ಹಿಂದೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದಾಗ ಆವೇಶ್ ಖಾನ್ ಕೂಡ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಆಯ್ಕೆಯಾಗಿದ್ದರು. ಆದರೆ ಇದೀಗ ತಂಡದಿಂದ ಬಿಡುಗಡೆಯಾಗಿರುವ ಆವೇಶ್ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಮಧ್ಯಪ್ರದೇಶ ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ.

2 / 6
ಪಂದ್ಯ ಆರಂಭಕ್ಕೂ ಮುನ್ನ ನಡೆದ ಟಾಸ್ ಮುಗಿದ ಬಳಿಕ ಬಿಸಿಸಿಐ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಈ ಮಾಹಿತಿ ನೀಡಿದೆ. ಇನ್ನು ಭಾರತ ತಂಡ ಮೊದಲ ಟೆಸ್ಟ್‌ನಲ್ಲಿ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗದ ಬೌಲರ್‌ಗಳೊಂದಿಗೆ ಮೈದಾನಕ್ಕಿಳಿದಿದೆ.

ಪಂದ್ಯ ಆರಂಭಕ್ಕೂ ಮುನ್ನ ನಡೆದ ಟಾಸ್ ಮುಗಿದ ಬಳಿಕ ಬಿಸಿಸಿಐ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಈ ಮಾಹಿತಿ ನೀಡಿದೆ. ಇನ್ನು ಭಾರತ ತಂಡ ಮೊದಲ ಟೆಸ್ಟ್‌ನಲ್ಲಿ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗದ ಬೌಲರ್‌ಗಳೊಂದಿಗೆ ಮೈದಾನಕ್ಕಿಳಿದಿದೆ.

3 / 6
ಅಷ್ಟಕ್ಕೂ ಆವೇಶ್​ ಖಾನ್​ರನ್ನು ತಂಡದಿಂದ ಕೈಬಿಡಲು ಕಾರಣವೂ ಇದ್ದು, ಹೈದರಾಬಾದ್ ಪಿಚ್‌ ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ತಂಡದಲ್ಲಿ ಮೂರನೇ ವೇಗದ ಬೌಲರ್ ಅನ್ನು ಆಡಿಸುವ ಅಗತ್ಯವಿಲ್ಲ ಎಂದು ಭಾವಿಸಿರುವ ಆಡಳಿತ ಮಂಡಳಿ ಆವೇಶ್​ ಖಾನ್​ರನ್ನು ತಂಡದಿಂದ ಹೊರಗಿಟ್ಟಿದೆ.

ಅಷ್ಟಕ್ಕೂ ಆವೇಶ್​ ಖಾನ್​ರನ್ನು ತಂಡದಿಂದ ಕೈಬಿಡಲು ಕಾರಣವೂ ಇದ್ದು, ಹೈದರಾಬಾದ್ ಪಿಚ್‌ ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ತಂಡದಲ್ಲಿ ಮೂರನೇ ವೇಗದ ಬೌಲರ್ ಅನ್ನು ಆಡಿಸುವ ಅಗತ್ಯವಿಲ್ಲ ಎಂದು ಭಾವಿಸಿರುವ ಆಡಳಿತ ಮಂಡಳಿ ಆವೇಶ್​ ಖಾನ್​ರನ್ನು ತಂಡದಿಂದ ಹೊರಗಿಟ್ಟಿದೆ.

4 / 6
ಈಗ ತಂಡದಿಂದ ಹೊರನಡೆದಿರುವ ಆವೇಶ್, ನಡೆಯುತ್ತಿರುವ ರಣಜಿ ಟ್ರೋಫಿಯ ಮುಂದಿನ ಪಂದ್ಯದಲ್ಲಿ ಮಧ್ಯಪ್ರದೇಶ ಪರ ಆಡಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡದ ಕಾರಣ, ಅವರ ಸ್ಥಾನಕ್ಕೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಈಗ ತಂಡದಿಂದ ಹೊರನಡೆದಿರುವ ಆವೇಶ್, ನಡೆಯುತ್ತಿರುವ ರಣಜಿ ಟ್ರೋಫಿಯ ಮುಂದಿನ ಪಂದ್ಯದಲ್ಲಿ ಮಧ್ಯಪ್ರದೇಶ ಪರ ಆಡಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡದ ಕಾರಣ, ಅವರ ಸ್ಥಾನಕ್ಕೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ.

5 / 6
ಅವೇಶ್ ಖಾನ್​ಗೆ ಟೆಸ್ಟ್ ಮಾದರಿಯಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶ ಈವರೆಗೆ ಸಿಕ್ಕಿಲ್ಲ. ಆದರೆ ಉಳಿದೆರಡು ಮಾದರಿಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿರುವ ಅವೇಶ್ 20 ಟಿ20 ಪಂದ್ಯಗಳಲ್ಲಿ 32.53 ಸರಾಸರಿಯಲ್ಲಿ 19 ವಿಕೆಟ್ ಹಾಗೂ 8 ಏಕದಿನ ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ.

ಅವೇಶ್ ಖಾನ್​ಗೆ ಟೆಸ್ಟ್ ಮಾದರಿಯಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶ ಈವರೆಗೆ ಸಿಕ್ಕಿಲ್ಲ. ಆದರೆ ಉಳಿದೆರಡು ಮಾದರಿಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿರುವ ಅವೇಶ್ 20 ಟಿ20 ಪಂದ್ಯಗಳಲ್ಲಿ 32.53 ಸರಾಸರಿಯಲ್ಲಿ 19 ವಿಕೆಟ್ ಹಾಗೂ 8 ಏಕದಿನ ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ.

6 / 6
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ