IND vs ENG: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ರವೀಂದ್ರ ಜಡೇಜಾ..!

IND vs ENG, Ravindra Jadeja: ದಿನದಾಟದ ಆರಂಭದಲ್ಲೇ ವಿಕೆಟ್ ಕಬಳಿಸುವ ಮೂಲಕ ಆಂಗ್ಲರಿಗೆ ಆರಂಭಿಕ ಆಘಾತ ನೀಡಿದ ಜಡೇಜಾ ಪ್ರಮುಖ 3 ವಿಕೆಟ್ ಕಬಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ವಿಕೆಟ್ ಉರುಳಿಸಿದ ಸಾಧನೆ ಮಾಡಿದ್ದಾರೆ.

|

Updated on:Jan 25, 2024 | 2:42 PM

ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ನಿರೀಕ್ಷೆಯಂತೆ ಟೀಂ ಇಂಡಿಯಾ ಸ್ಪಿನ್ನರ್​ಗಳು ಇಂಗ್ಲೆಂಡ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ನಿರೀಕ್ಷೆಯಂತೆ ಟೀಂ ಇಂಡಿಯಾ ಸ್ಪಿನ್ನರ್​ಗಳು ಇಂಗ್ಲೆಂಡ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

1 / 8
ಪ್ರಸ್ತುತ ಟೀ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡ 8 ವಿಕೆಟ್ ಕಳೆದುಕೊಂಡು 215 ರನ್ ಕಲೆಹಾಕಿದೆ. ಆಂಗ್ಲ ಬ್ಯಾಟರ್​ಗಳಿಗೆ ದುಸ್ವಪ್ನವಾಗಿ ಕಾಡಿದ ಸ್ಪಿನ್ ತ್ರಿವಳಿಗಳಾದ ರವೀಂದ್ರ ಜಡೇಜಾ, ಆರ್​ ಅಶ್ವಿನ್, ಅಕ್ಷರ್ ಪಟೇಲ್ ಕ್ರಮವಾಗಿ 3, 2, 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಸ್ತುತ ಟೀ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡ 8 ವಿಕೆಟ್ ಕಳೆದುಕೊಂಡು 215 ರನ್ ಕಲೆಹಾಕಿದೆ. ಆಂಗ್ಲ ಬ್ಯಾಟರ್​ಗಳಿಗೆ ದುಸ್ವಪ್ನವಾಗಿ ಕಾಡಿದ ಸ್ಪಿನ್ ತ್ರಿವಳಿಗಳಾದ ರವೀಂದ್ರ ಜಡೇಜಾ, ಆರ್​ ಅಶ್ವಿನ್, ಅಕ್ಷರ್ ಪಟೇಲ್ ಕ್ರಮವಾಗಿ 3, 2, 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2 / 8
ಇನ್ನು ದಿನದಾಟದ ಆರಂಭದಲ್ಲೇ ವಿಕೆಟ್ ಕಬಳಿಸುವ ಮೂಲಕ ಆಂಗ್ಲರಿಗೆ ಆರಂಭಿಕ ಆಘಾತ ನೀಡಿದ ಜಡೇಜಾ ಪ್ರಮುಖ 3 ವಿಕೆಟ್ ಕಬಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ವಿಕೆಟ್ ಉರುಳಿಸಿದ ಸಾಧನೆ ಮಾಡಿದ್ದಾರೆ.

ಇನ್ನು ದಿನದಾಟದ ಆರಂಭದಲ್ಲೇ ವಿಕೆಟ್ ಕಬಳಿಸುವ ಮೂಲಕ ಆಂಗ್ಲರಿಗೆ ಆರಂಭಿಕ ಆಘಾತ ನೀಡಿದ ಜಡೇಜಾ ಪ್ರಮುಖ 3 ವಿಕೆಟ್ ಕಬಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ವಿಕೆಟ್ ಉರುಳಿಸಿದ ಸಾಧನೆ ಮಾಡಿದ್ದಾರೆ.

3 / 8
ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550 ವಿಕೆಟ್ ಪೂರೈಸಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550 ವಿಕೆಟ್ ಪೂರೈಸಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.

4 / 8
ಜಡೇಜಾಗಿಂತ ಮೊದಲು ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜಾವಗಲ್ ಶ್ರೀನಾಥ್ ಈ ಸಾಧನೆ ಮಾಡಿದ ಭಾರತೀಯ ಬೌಲರ್​ಗಳಾಗಿದ್ದಾರೆ.

ಜಡೇಜಾಗಿಂತ ಮೊದಲು ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜಾವಗಲ್ ಶ್ರೀನಾಥ್ ಈ ಸಾಧನೆ ಮಾಡಿದ ಭಾರತೀಯ ಬೌಲರ್​ಗಳಾಗಿದ್ದಾರೆ.

5 / 8
ಅನಿಲ್ ಕುಂಬ್ಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಕುಂಬ್ಳೆ ಖಾತೆಯಲ್ಲಿ ಬರೋಬ್ಬರಿ 956 ವಿಕೆಟ್‌ಗಳಿವೆ.

ಅನಿಲ್ ಕುಂಬ್ಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಕುಂಬ್ಳೆ ಖಾತೆಯಲ್ಲಿ ಬರೋಬ್ಬರಿ 956 ವಿಕೆಟ್‌ಗಳಿವೆ.

6 / 8
ಭಾರತದ ಪರ ಎಲ್ಲಾ ಮೂರು ಮಾದರಿಗಳಲ್ಲಿ ಕಣಕ್ಕಿಳಿಯುವ ಜಡೇಜಾ, 68 ಟೆಸ್ಟ್ ಪಂದ್ಯಗಳಲ್ಲಿ 275 ವಿಕೆಟ್, 197 ಏಕದಿನ ಪಂದ್ಯಗಳಲ್ಲಿ 220 ವಿಕೆಟ್ ಹಾಗೂ 66 ಟಿ20 ಪಂದ್ಯಗಳಲ್ಲಿ 53 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲಿ ಕೊಡುಗೆ ನೀಡುವ ಜಡ್ಡು, ಟೆಸ್ಟ್ ಕ್ರಿಕೆಟ್‌ನಲ್ಲಿ 2804 ರನ್ ಮತ್ತು ಏಕದಿನದಲ್ಲಿ 2756 ರನ್ ಗಳಿಸಿದ್ದಾರೆ.

ಭಾರತದ ಪರ ಎಲ್ಲಾ ಮೂರು ಮಾದರಿಗಳಲ್ಲಿ ಕಣಕ್ಕಿಳಿಯುವ ಜಡೇಜಾ, 68 ಟೆಸ್ಟ್ ಪಂದ್ಯಗಳಲ್ಲಿ 275 ವಿಕೆಟ್, 197 ಏಕದಿನ ಪಂದ್ಯಗಳಲ್ಲಿ 220 ವಿಕೆಟ್ ಹಾಗೂ 66 ಟಿ20 ಪಂದ್ಯಗಳಲ್ಲಿ 53 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲಿ ಕೊಡುಗೆ ನೀಡುವ ಜಡ್ಡು, ಟೆಸ್ಟ್ ಕ್ರಿಕೆಟ್‌ನಲ್ಲಿ 2804 ರನ್ ಮತ್ತು ಏಕದಿನದಲ್ಲಿ 2756 ರನ್ ಗಳಿಸಿದ್ದಾರೆ.

7 / 8
ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

8 / 8

Published On - 2:36 pm, Thu, 25 January 24

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ