AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ದಿನಗಳಲ್ಲಿ 4 ಟೆಸ್ಟ್ ಪಂದ್ಯಗಳು

India Vs England 2025: ಜೂನ್ ತಿಂಗಳಾಂತ್ಯದೊಳಗೆ 8 ತಂಡಗಳು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿಯಲಿವೆ. ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದ್ದು, ಈ ಪಂದ್ಯದ ಬೆನ್ನಲ್ಲೇ ಮುಂದಿನ ವಾರದಿಂದ ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ತಂಡಗಳು ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2027ರ ಸರಣಿಯ ಮೊದಲ ಪಂದ್ಯಗಳನ್ನಾಡಲಿದೆ.

ಝಾಹಿರ್ ಯೂಸುಫ್
|

Updated on:Jun 17, 2025 | 8:10 AM

Share
ಚುಟುಕು ಕ್ರಿಕೆಟ್ ಪಂದ್ಯಗಳ ಅಬ್ಬರದ ಬಳಿಕ ಟೆಸ್ಟ್ ಸರಣಿಗಳು ಮತ್ತೆ ಶುರುವಾಗುತ್ತಿದೆ. ಅದರಲ್ಲೂ ಇದೇ ತಿಂಗಳು 8 ತಂಡಗಳು 4 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ಸರಣಿಗಳಲ್ಲಿ ಟೀಮ್ ಇಂಡಿಯಾ ಕೂಡ ಕಣಕ್ಕಿಳಿಯುತ್ತಿರುವುದು ವಿಶೇಷ. ಅಂದರೆ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ 2027ರ ಸರಣಿಯನ್ನು ಆರಂಭಿಸಲಿದೆ. ಹಾಗಿದ್ರೆ ಈ ತಿಂಗಳು ಟೆಸ್ಟ್ ಸರಣಿಗಳನ್ನು ಆಡಲಿರುವ 8 ತಂಡಗಳಾವುವು ಎಂದು ನೋಡೋಣ...

ಚುಟುಕು ಕ್ರಿಕೆಟ್ ಪಂದ್ಯಗಳ ಅಬ್ಬರದ ಬಳಿಕ ಟೆಸ್ಟ್ ಸರಣಿಗಳು ಮತ್ತೆ ಶುರುವಾಗುತ್ತಿದೆ. ಅದರಲ್ಲೂ ಇದೇ ತಿಂಗಳು 8 ತಂಡಗಳು 4 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ಸರಣಿಗಳಲ್ಲಿ ಟೀಮ್ ಇಂಡಿಯಾ ಕೂಡ ಕಣಕ್ಕಿಳಿಯುತ್ತಿರುವುದು ವಿಶೇಷ. ಅಂದರೆ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ 2027ರ ಸರಣಿಯನ್ನು ಆರಂಭಿಸಲಿದೆ. ಹಾಗಿದ್ರೆ ಈ ತಿಂಗಳು ಟೆಸ್ಟ್ ಸರಣಿಗಳನ್ನು ಆಡಲಿರುವ 8 ತಂಡಗಳಾವುವು ಎಂದು ನೋಡೋಣ...

1 / 5
ಶ್ರೀಲಂಕಾ vs ಬಾಂಗ್ಲಾದೇಶ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2027ರ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವುದು ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ತಂಡಗಳು. ಶ್ರೀಲಂಕಾದ ಗಾಲೆಯಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯವು ಇಂದಿನಿಂದ (ಜೂನ್ 17) ಶುರುವಾಗಲಿದೆ. ಈ ಸರಣಿಯಲ್ಲಿ ಬಾಂಗ್ಲಾದೇಶ್-ಶ್ರೀಲಂಕಾ ಒಟ್ಟು 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಶ್ರೀಲಂಕಾ vs ಬಾಂಗ್ಲಾದೇಶ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2027ರ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವುದು ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ತಂಡಗಳು. ಶ್ರೀಲಂಕಾದ ಗಾಲೆಯಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯವು ಇಂದಿನಿಂದ (ಜೂನ್ 17) ಶುರುವಾಗಲಿದೆ. ಈ ಸರಣಿಯಲ್ಲಿ ಬಾಂಗ್ಲಾದೇಶ್-ಶ್ರೀಲಂಕಾ ಒಟ್ಟು 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

2 / 5
ಭಾರತ vs ಇಂಗ್ಲೆಂಡ್: ಇಂಡೊ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಶುಕ್ರವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಭಾರತ ಟೆಸ್ಟ್ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

ಭಾರತ vs ಇಂಗ್ಲೆಂಡ್: ಇಂಡೊ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಶುಕ್ರವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಭಾರತ ಟೆಸ್ಟ್ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

3 / 5
ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ: ವಿಂಡೀಸ್-ಆಸೀಸ್ ನಡುವಿನ ಟೆಸ್ಟ್ ಸರಣಿಯು ಜೂನ್ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ವೆಸ್ಟ್ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆಯಲಿದ್ದು, ಈ ಸಿರೀಸ್​ನಲ್ಲಿ ಉಭಯ ತಂಡಗಳು ಒಟ್ಟು 3 ಟೆಸ್ಟ್ ಪಂದ್ಯಗಳನ್ನಾಡಲಿದೆ.

ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ: ವಿಂಡೀಸ್-ಆಸೀಸ್ ನಡುವಿನ ಟೆಸ್ಟ್ ಸರಣಿಯು ಜೂನ್ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ವೆಸ್ಟ್ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆಯಲಿದ್ದು, ಈ ಸಿರೀಸ್​ನಲ್ಲಿ ಉಭಯ ತಂಡಗಳು ಒಟ್ಟು 3 ಟೆಸ್ಟ್ ಪಂದ್ಯಗಳನ್ನಾಡಲಿದೆ.

4 / 5
ಝಿಂಬಾಬ್ವೆ vs ಸೌತ್ ಆಫ್ರಿಕಾ: ವಿಶ್ವ ಟೆಸ್ಟ್ ಚಾಂಪಿಯನ್​ ಸೌತ್ ಆಫ್ರಿಕಾ ತಂಡವು ಜೂನ್ 28 ರಂದು ಝಿಂಬಾಬ್ವೆ ವಿರುದ್ಧ ಕಣಕ್ಕಿಳಿಯಲಿದೆ. ಝಿಂಬಾಬ್ವೆಯಲ್ಲಿ ನಡೆಯಲಿರುವ ಈ ಟೆಸ್ಟ್​ ಸರಣಿಯಲ್ಲಿ ಒಟ್ಟು 2 ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ಜೂನ್ ತಿಂಗಳಾಂತ್ಯದೊಳಗೆ ಒಟ್ಟು 8 ತಂಡಗಳು ಟೆಸ್ಟ್ ಸರಣಿಯನ್ನು ಆರಂಭಿಸಲಿದೆ.

ಝಿಂಬಾಬ್ವೆ vs ಸೌತ್ ಆಫ್ರಿಕಾ: ವಿಶ್ವ ಟೆಸ್ಟ್ ಚಾಂಪಿಯನ್​ ಸೌತ್ ಆಫ್ರಿಕಾ ತಂಡವು ಜೂನ್ 28 ರಂದು ಝಿಂಬಾಬ್ವೆ ವಿರುದ್ಧ ಕಣಕ್ಕಿಳಿಯಲಿದೆ. ಝಿಂಬಾಬ್ವೆಯಲ್ಲಿ ನಡೆಯಲಿರುವ ಈ ಟೆಸ್ಟ್​ ಸರಣಿಯಲ್ಲಿ ಒಟ್ಟು 2 ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ಜೂನ್ ತಿಂಗಳಾಂತ್ಯದೊಳಗೆ ಒಟ್ಟು 8 ತಂಡಗಳು ಟೆಸ್ಟ್ ಸರಣಿಯನ್ನು ಆರಂಭಿಸಲಿದೆ.

5 / 5

Published On - 8:09 am, Tue, 17 June 25

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ