AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 4th Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಯಾರಿಗೆ ಸಿಗಲಿದೆ ಚಾನ್ಸ್​?

India vs England 4th Test: 3ನೇ ಟೆಸ್ಟ್ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಬದಲಾವಣೆ ಮಾಡುವ ಸುಳಿವು ನೀಡಿದ್ದಾರೆ. ಅದರಂತೆ ಬೌಲಿಂಗ್ ವಿಭಾಗದಲ್ಲಿ ವ್ಯತ್ಯಾಸಗಳು ಕಂಡು ಬರುವ ಸಾಧ್ಯತೆಯಿದೆ.

TV9 Web
| Edited By: |

Updated on: Aug 29, 2021 | 2:43 PM

Share
ಇತ್ತ ಬೌಲರುಗಳಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿಬಂತು. ಹೀಗಾಗಿಯೇ ವಿರಾಟ್ ಕೊಹ್ಲಿ ಮೂರು ಪಂದ್ಯಗಳಲ್ಲಿ 4 ವೇಗಿ + ಒಬ್ಬರು ಆಲ್​ರೌಂಡರ್​ರನ್ನು ಕಣಕ್ಕಿಳಿಸಿದ್ದರು. ಇದೀಗ ಈ ಸೂತ್ರ ಕೈಕೊಟ್ಟಿದೆ. ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 76 ರನ್​ಗಳಿಂದ ಹೀನಾಯ ಸೋಲನುಭವಿಸಿದೆ. ಅಷ್ಟೇ ಅಲ್ಲದೆ ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-1 ಸಮಬಲ ಸಾಧಿಸಿದೆ.

ಇತ್ತ ಬೌಲರುಗಳಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿಬಂತು. ಹೀಗಾಗಿಯೇ ವಿರಾಟ್ ಕೊಹ್ಲಿ ಮೂರು ಪಂದ್ಯಗಳಲ್ಲಿ 4 ವೇಗಿ + ಒಬ್ಬರು ಆಲ್​ರೌಂಡರ್​ರನ್ನು ಕಣಕ್ಕಿಳಿಸಿದ್ದರು. ಇದೀಗ ಈ ಸೂತ್ರ ಕೈಕೊಟ್ಟಿದೆ. ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 76 ರನ್​ಗಳಿಂದ ಹೀನಾಯ ಸೋಲನುಭವಿಸಿದೆ. ಅಷ್ಟೇ ಅಲ್ಲದೆ ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-1 ಸಮಬಲ ಸಾಧಿಸಿದೆ.

1 / 7
ಇದೀಗ ಓವಲ್​ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್​ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಜ್ಜಾಗುತ್ತಿದೆ. ಈ ಪಂದ್ಯದಲ್ಲಿ ಅಶ್ವಿನ್​ಗೆ ಸ್ಥಾನ ಸಿಗಲಿದೆಯಾ ಪ್ರಶ್ನೆಗೆ ಖಂಡಿತ ಸಿಗಲಿದೆ ಎಂಬ ಉತ್ತರ ಸಿಗುತ್ತದೆ. ಏಕೆಂದರೆ ಓವಲ್ ಮೈದಾನದಲ್ಲಿ ಅಶ್ವಿನ್ ಅವರ ಪ್ರದರ್ಶನ ಅತ್ಯುತ್ತಮವಾಗಿದೆ. ಅಷ್ಟೇ ಅಲ್ಲದೆ ಓವಲ್ ಮೈದಾನವು ಸ್ಪಿನ್ ಬೌಲಿಂಗ್​ ಸಹಕಾರಿ. ಹೀಗಾಗಿ ಅಶ್ವಿನ್ ಸ್ಥಾನ ಬಹುತೇಕ ಖಚಿತ.

ಇದೀಗ ಓವಲ್​ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್​ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಜ್ಜಾಗುತ್ತಿದೆ. ಈ ಪಂದ್ಯದಲ್ಲಿ ಅಶ್ವಿನ್​ಗೆ ಸ್ಥಾನ ಸಿಗಲಿದೆಯಾ ಪ್ರಶ್ನೆಗೆ ಖಂಡಿತ ಸಿಗಲಿದೆ ಎಂಬ ಉತ್ತರ ಸಿಗುತ್ತದೆ. ಏಕೆಂದರೆ ಓವಲ್ ಮೈದಾನದಲ್ಲಿ ಅಶ್ವಿನ್ ಅವರ ಪ್ರದರ್ಶನ ಅತ್ಯುತ್ತಮವಾಗಿದೆ. ಅಷ್ಟೇ ಅಲ್ಲದೆ ಓವಲ್ ಮೈದಾನವು ಸ್ಪಿನ್ ಬೌಲಿಂಗ್​ ಸಹಕಾರಿ. ಹೀಗಾಗಿ ಅಶ್ವಿನ್ ಸ್ಥಾನ ಬಹುತೇಕ ಖಚಿತ.

2 / 7
Sunil Gavaskar

Sunil Gavaskar

3 / 7
ಇತ್ತ 3ನೇ ಟೆಸ್ಟ್ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಬದಲಾವಣೆ ಮಾಡುವ ಸುಳಿವು ನೀಡಿದ್ದಾರೆ. ಅದರಂತೆ ಬೌಲಿಂಗ್ ವಿಭಾಗದಲ್ಲಿ ವ್ಯತ್ಯಾಸಗಳು ಕಂಡು ಬರುವ ಸಾಧ್ಯತೆಯಿದೆ.

ಇತ್ತ 3ನೇ ಟೆಸ್ಟ್ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಬದಲಾವಣೆ ಮಾಡುವ ಸುಳಿವು ನೀಡಿದ್ದಾರೆ. ಅದರಂತೆ ಬೌಲಿಂಗ್ ವಿಭಾಗದಲ್ಲಿ ವ್ಯತ್ಯಾಸಗಳು ಕಂಡು ಬರುವ ಸಾಧ್ಯತೆಯಿದೆ.

4 / 7
ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಇದೀಗ ಓವಲ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಹೀನಾಯವಾಗಿ ಸೋತಿರುವ ಭಾರತ ತಂಡಕ್ಕೆ ಸದ್ಯ ಅನುಭವಿ ಟ್ರಂಪ್ ಕಾರ್ಡ್ ಅಗತ್ಯವಿದೆ. ಹಾಗೆಯೇ ಆಲ್​ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡಿದ್ದಾರೆ. ಹೀಗಾಗಿ ಜಡ್ಡು ಸ್ಥಾನದಲ್ಲಿ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಇದೀಗ ಓವಲ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಹೀನಾಯವಾಗಿ ಸೋತಿರುವ ಭಾರತ ತಂಡಕ್ಕೆ ಸದ್ಯ ಅನುಭವಿ ಟ್ರಂಪ್ ಕಾರ್ಡ್ ಅಗತ್ಯವಿದೆ. ಹಾಗೆಯೇ ಆಲ್​ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡಿದ್ದಾರೆ. ಹೀಗಾಗಿ ಜಡ್ಡು ಸ್ಥಾನದಲ್ಲಿ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

5 / 7
ಇನ್ನು ರಿಷಭ್ ಪಂತ್ ಅವರ ಬದಲಿಗೆ ಕೆಎಲ್ ರಾಹುಲ್​ಗೆ ವಿಕೆಟ್ ಕೀಪಿಂಗ್ ಗ್ಲೌಸ್ ನೀಡುವ ಸಾಧ್ಯತೆಯಿದೆ. ಪಂತ್ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್​ಗೆ ಸ್ಥಾನ ಸಿಗಬಹುದು. ಇನ್ನು ಅಜಿಂಕ್ಯ ರಹಾನೆ ಅವರನ್ನು ಸಹ ತಂಡದಿಂದ ಕೈ ಬಿಡಬೇಕೆಂದು ಮಾಜಿ ಆಟಗಾರ  ದಿಲೀಪ್ ವೆಂಗ್‌ಸರ್ಕರ್ ಅಭಿಪ್ರಾಯಪಟ್ಟಿದ್ದಾರೆ. ಆ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್​ಗೆ ಚಾನ್ಸ್​ ನೀಡಬೇಕೆಂದು ವಾದಿಸಿದ್ದಾರೆ.

ಇನ್ನು ರಿಷಭ್ ಪಂತ್ ಅವರ ಬದಲಿಗೆ ಕೆಎಲ್ ರಾಹುಲ್​ಗೆ ವಿಕೆಟ್ ಕೀಪಿಂಗ್ ಗ್ಲೌಸ್ ನೀಡುವ ಸಾಧ್ಯತೆಯಿದೆ. ಪಂತ್ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್​ಗೆ ಸ್ಥಾನ ಸಿಗಬಹುದು. ಇನ್ನು ಅಜಿಂಕ್ಯ ರಹಾನೆ ಅವರನ್ನು ಸಹ ತಂಡದಿಂದ ಕೈ ಬಿಡಬೇಕೆಂದು ಮಾಜಿ ಆಟಗಾರ ದಿಲೀಪ್ ವೆಂಗ್‌ಸರ್ಕರ್ ಅಭಿಪ್ರಾಯಪಟ್ಟಿದ್ದಾರೆ. ಆ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್​ಗೆ ಚಾನ್ಸ್​ ನೀಡಬೇಕೆಂದು ವಾದಿಸಿದ್ದಾರೆ.

6 / 7
ಅದರಂತೆ ಓವಲ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾದಲ್ಲಿ 1 ಅಥವಾ 2 ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಇನ್ನು ಕೆಎಲ್ ರಾಹುಲ್ ಕೀಪಿಂಗ್ ಮಾಡಲು ಒಪ್ಪಿದರೆ ಪಂತ್ ಸ್ಥಾನ ಕಳೆದುಕೊಳ್ಳಲಿದ್ದಾರೆ. ಅವರ ಜಾಗದಲ್ಲಿ ಸೂರ್ಯಕುಮಾರ್ ಯಾದವ್ ಅಥವಾ ಹನುಮ ವಿಹಾರಿ ಸ್ಥಾನಗಿಟ್ಟಿಸಿಕೊಳ್ಳಬಹುದು.

ಅದರಂತೆ ಓವಲ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾದಲ್ಲಿ 1 ಅಥವಾ 2 ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಇನ್ನು ಕೆಎಲ್ ರಾಹುಲ್ ಕೀಪಿಂಗ್ ಮಾಡಲು ಒಪ್ಪಿದರೆ ಪಂತ್ ಸ್ಥಾನ ಕಳೆದುಕೊಳ್ಳಲಿದ್ದಾರೆ. ಅವರ ಜಾಗದಲ್ಲಿ ಸೂರ್ಯಕುಮಾರ್ ಯಾದವ್ ಅಥವಾ ಹನುಮ ವಿಹಾರಿ ಸ್ಥಾನಗಿಟ್ಟಿಸಿಕೊಳ್ಳಬಹುದು.

7 / 7
Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ