AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 4th Test: ಧ್ರುವ್ ಮೇಲೆ ಎಲ್ಲರ ಕಣ್ಣು: ರೋಚಕತೆ ಸೃಷ್ಟಿಸಿದ ಇಂದಿನ ಮೂರನೇ ದಿನದಾಟ

India vs England 4th Test Day 3: ಧ್ರುವ್ ಜುರೆಲ್ 58 ಎಸೆತಗಳಲ್ಲಿ 30 ರನ್ ಗಳಿಸಿ ತಂಡಕ್ಕೆ ಆಸರೆಯಾದರೆ, ಕುಲ್ದೀಪ್ ಯಾದವ್ 72 ಎಸೆತಗಳಲ್ಲಿ 17 ರನ್ ಗಳಿಸಿ ಧ್ರುವ್​ಗೆ ಸಾಥ್ ನೀಡುತ್ತಿದ್ದಾರೆ. ಟೀಮ್ ಇಂಡಿಯಾ ಆದಷ್ಟು ತನ್ನ ಹಿನ್ನಡೆಯನ್ನು ಕಡಿಮೆ ಮಾಡುವತ್ತ ಚಿನ್ನ ನೆಟ್ಟಿದೆ. ಹೀಗಾಗಿ ಇಂದಿನ ಮೂರನೇ ದಿನದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

Vinay Bhat
|

Updated on: Feb 25, 2024 | 7:16 AM

Share
ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್​ನಲ್ಲಿ 353 ರನ್ ಕಲೆಹಾಕಿದ ಇಂಗ್ಲೆಂಡ್, ಬೌಲಿಂಗ್​ನಲ್ಲೂ ಪರಾಕ್ರಮ ಮೆರೆದಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 7 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿದೆ. 134 ರನ್​ಗಳ ಹಿನ್ನಡೆಯಲ್ಲಿದೆ.

ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್​ನಲ್ಲಿ 353 ರನ್ ಕಲೆಹಾಕಿದ ಇಂಗ್ಲೆಂಡ್, ಬೌಲಿಂಗ್​ನಲ್ಲೂ ಪರಾಕ್ರಮ ಮೆರೆದಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 7 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿದೆ. 134 ರನ್​ಗಳ ಹಿನ್ನಡೆಯಲ್ಲಿದೆ.

1 / 6
ಧ್ರುವ್ ಜುರೆಲ್ 58 ಎಸೆತಗಳಲ್ಲಿ 30 ರನ್ ಗಳಿಸಿ ತಂಡಕ್ಕೆ ಆಸರೆಯಾದರೆ, ಕುಲ್ದೀಪ್ ಯಾದವ್ 72 ಎಸೆತಗಳಲ್ಲಿ 17 ರನ್ ಗಳಿಸಿ ಧ್ರುವ್​ಗೆ ಸಾಥ್ ನೀಡುತ್ತಿದ್ದಾರೆ. ಟೀಮ್ ಇಂಡಿಯಾ ಆದಷ್ಟು ತನ್ನ ಹಿನ್ನಡೆಯನ್ನು ಕಡಿಮೆ ಮಾಡುವತ್ತ ಚಿನ್ನ ನೆಟ್ಟಿದೆ. ಹೀಗಾಗಿ ಇಂದಿನ ಮೂರನೇ ದಿನದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

ಧ್ರುವ್ ಜುರೆಲ್ 58 ಎಸೆತಗಳಲ್ಲಿ 30 ರನ್ ಗಳಿಸಿ ತಂಡಕ್ಕೆ ಆಸರೆಯಾದರೆ, ಕುಲ್ದೀಪ್ ಯಾದವ್ 72 ಎಸೆತಗಳಲ್ಲಿ 17 ರನ್ ಗಳಿಸಿ ಧ್ರುವ್​ಗೆ ಸಾಥ್ ನೀಡುತ್ತಿದ್ದಾರೆ. ಟೀಮ್ ಇಂಡಿಯಾ ಆದಷ್ಟು ತನ್ನ ಹಿನ್ನಡೆಯನ್ನು ಕಡಿಮೆ ಮಾಡುವತ್ತ ಚಿನ್ನ ನೆಟ್ಟಿದೆ. ಹೀಗಾಗಿ ಇಂದಿನ ಮೂರನೇ ದಿನದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

2 / 6
ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 353 ರನ್ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ ಕೇವಲ 2 ರನ್ ಗಳಿಸಿ ಔಟಾಗುವ ಮೂಲಕ ತಂಡವನ್ನು ಒತ್ತಡಕ್ಕೆ ಸಿಲುಕಿಸಿದರು. ನಂತರ ಜೊತೆಯಾದ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ಎರಡನೇ ವಿಕೆಟ್‌ಗೆ 82 ರನ್‌ಗಳ ಜೊತೆಯಾಟ ನೀಡಿದರು.

ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 353 ರನ್ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ ಕೇವಲ 2 ರನ್ ಗಳಿಸಿ ಔಟಾಗುವ ಮೂಲಕ ತಂಡವನ್ನು ಒತ್ತಡಕ್ಕೆ ಸಿಲುಕಿಸಿದರು. ನಂತರ ಜೊತೆಯಾದ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ಎರಡನೇ ವಿಕೆಟ್‌ಗೆ 82 ರನ್‌ಗಳ ಜೊತೆಯಾಟ ನೀಡಿದರು.

3 / 6
ಚೆನ್ನಾಗಿಯೆ ಆಡುತ್ತಿದ್ದ ಶುಭ್​ಮನ್ ಗಿಲ್ 38 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಸತತ ವೈಫಲ್ಯ ಅನುಭವಿಸಿರುವ ರಜತ್ ಪಾಟಿದರ್ ಕೇವಲ 17 ರನ್​ಗಳಿಗೆ ಸುಸ್ತಾದರು. ಆದರೆ ಔಟಾಗುವುದಕ್ಕೂ ಮುನ್ನ ಯಶಸ್ವಿಗೆ ಉತ್ತಮ ಸಾಥ್ ನೀಡಿದ್ದರಿಂದ ಜೈಸ್ವಾಲ್ ಅರ್ಧಶತಕ ಪೂರ್ಣಗೊಳಿಸಿದರು.

ಚೆನ್ನಾಗಿಯೆ ಆಡುತ್ತಿದ್ದ ಶುಭ್​ಮನ್ ಗಿಲ್ 38 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಸತತ ವೈಫಲ್ಯ ಅನುಭವಿಸಿರುವ ರಜತ್ ಪಾಟಿದರ್ ಕೇವಲ 17 ರನ್​ಗಳಿಗೆ ಸುಸ್ತಾದರು. ಆದರೆ ಔಟಾಗುವುದಕ್ಕೂ ಮುನ್ನ ಯಶಸ್ವಿಗೆ ಉತ್ತಮ ಸಾಥ್ ನೀಡಿದ್ದರಿಂದ ಜೈಸ್ವಾಲ್ ಅರ್ಧಶತಕ ಪೂರ್ಣಗೊಳಿಸಿದರು.

4 / 6
ರಜತ್ ಪಾಟಿದಾರ್ ವಿಕೆಟ್ ಬಳಿಕ ಬಂದ ರವೀಂದ್ರ ಜಡೇಜಾ 12 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ಸರ್ಫರಾಜ್ ಖಾನ್ ಕೇವಲ 14 ರನ್​ಗಳಿಗೆ ಸುಸ್ತಾದರು. ಅದಕ್ಕೂ ಮುನ್ನ 73 ರನ್ ಕಲೆಹಾಕಿ ಮತ್ತೊಂದು ಶತಕ ಸಿಡಿಸುವ ಸುಳಿವು ನೀಡಿದ್ದ ಯಶಸ್ವಿ ಅವರನ್ನು ಔಟ್ ಮಾಡುವ ಮೂಲಕ ಇಂಗ್ಲೆಂಡ್ ದೊಡ್ಡ ವಿಕೆಟ್ ಪಡೆಯಿತು.

ರಜತ್ ಪಾಟಿದಾರ್ ವಿಕೆಟ್ ಬಳಿಕ ಬಂದ ರವೀಂದ್ರ ಜಡೇಜಾ 12 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ಸರ್ಫರಾಜ್ ಖಾನ್ ಕೇವಲ 14 ರನ್​ಗಳಿಗೆ ಸುಸ್ತಾದರು. ಅದಕ್ಕೂ ಮುನ್ನ 73 ರನ್ ಕಲೆಹಾಕಿ ಮತ್ತೊಂದು ಶತಕ ಸಿಡಿಸುವ ಸುಳಿವು ನೀಡಿದ್ದ ಯಶಸ್ವಿ ಅವರನ್ನು ಔಟ್ ಮಾಡುವ ಮೂಲಕ ಇಂಗ್ಲೆಂಡ್ ದೊಡ್ಡ ವಿಕೆಟ್ ಪಡೆಯಿತು.

5 / 6
ಆರ್ ಅಶ್ವಿನ್ ಕೂಡ ಬೇಗನೇ ಔಟಾದರು. ಜೈಸ್ವಾಲ್ ಬಿಟ್ಟರೆ ಮತ್ಯಾರಿಂದಲೂ ದೊಡ್ಡ ಇನ್ನಿಂಗ್ಸ್ ಬರಲಿಲ್ಲ. ಎಲ್ಲರೂ ನಿರಾಸೆ ಮೂಡಿಸಿದರು. ಆ ಬಳಿಕ ಧ್ರುವ್ ಜುರೆಲ್ ಹಾಗೂ ಕುಲ್ದೀಪ್ ಯಾದವ್ ಟೀಮ್ ಇಂಡಿಯಾ ಇನ್ನಿಂಗ್ಸ್ ನಿಭಾಯಿಸಿದರು. ಧ್ರುವ್ ಮತ್ತು ಕುಲ್ದೀಪ್ ಎರಡನೆ ದಿನದಾಟದ ಅಂತ್ಯದವರೆಗೆ ಎಂಟನೇ ವಿಕೆಟ್‌ಗೆ 42 ರನ್‌ಗಳ ಅಜೇಯ ಜೊತೆಯಾಟ ನಡೆಸಿದರು. ಇಂಗ್ಲೆಂಡ್‌ ಪರ ಶೋಯೆಬ್ ಬಶೀರ್ 4 ವಿಕೆಟ್ ಪಡೆದಿದ್ದಾರೆ.

ಆರ್ ಅಶ್ವಿನ್ ಕೂಡ ಬೇಗನೇ ಔಟಾದರು. ಜೈಸ್ವಾಲ್ ಬಿಟ್ಟರೆ ಮತ್ಯಾರಿಂದಲೂ ದೊಡ್ಡ ಇನ್ನಿಂಗ್ಸ್ ಬರಲಿಲ್ಲ. ಎಲ್ಲರೂ ನಿರಾಸೆ ಮೂಡಿಸಿದರು. ಆ ಬಳಿಕ ಧ್ರುವ್ ಜುರೆಲ್ ಹಾಗೂ ಕುಲ್ದೀಪ್ ಯಾದವ್ ಟೀಮ್ ಇಂಡಿಯಾ ಇನ್ನಿಂಗ್ಸ್ ನಿಭಾಯಿಸಿದರು. ಧ್ರುವ್ ಮತ್ತು ಕುಲ್ದೀಪ್ ಎರಡನೆ ದಿನದಾಟದ ಅಂತ್ಯದವರೆಗೆ ಎಂಟನೇ ವಿಕೆಟ್‌ಗೆ 42 ರನ್‌ಗಳ ಅಜೇಯ ಜೊತೆಯಾಟ ನಡೆಸಿದರು. ಇಂಗ್ಲೆಂಡ್‌ ಪರ ಶೋಯೆಬ್ ಬಶೀರ್ 4 ವಿಕೆಟ್ ಪಡೆದಿದ್ದಾರೆ.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?