Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 4th Test: ಧ್ರುವ್ ಮೇಲೆ ಎಲ್ಲರ ಕಣ್ಣು: ರೋಚಕತೆ ಸೃಷ್ಟಿಸಿದ ಇಂದಿನ ಮೂರನೇ ದಿನದಾಟ

India vs England 4th Test Day 3: ಧ್ರುವ್ ಜುರೆಲ್ 58 ಎಸೆತಗಳಲ್ಲಿ 30 ರನ್ ಗಳಿಸಿ ತಂಡಕ್ಕೆ ಆಸರೆಯಾದರೆ, ಕುಲ್ದೀಪ್ ಯಾದವ್ 72 ಎಸೆತಗಳಲ್ಲಿ 17 ರನ್ ಗಳಿಸಿ ಧ್ರುವ್​ಗೆ ಸಾಥ್ ನೀಡುತ್ತಿದ್ದಾರೆ. ಟೀಮ್ ಇಂಡಿಯಾ ಆದಷ್ಟು ತನ್ನ ಹಿನ್ನಡೆಯನ್ನು ಕಡಿಮೆ ಮಾಡುವತ್ತ ಚಿನ್ನ ನೆಟ್ಟಿದೆ. ಹೀಗಾಗಿ ಇಂದಿನ ಮೂರನೇ ದಿನದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

Vinay Bhat
|

Updated on: Feb 25, 2024 | 7:16 AM

ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್​ನಲ್ಲಿ 353 ರನ್ ಕಲೆಹಾಕಿದ ಇಂಗ್ಲೆಂಡ್, ಬೌಲಿಂಗ್​ನಲ್ಲೂ ಪರಾಕ್ರಮ ಮೆರೆದಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 7 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿದೆ. 134 ರನ್​ಗಳ ಹಿನ್ನಡೆಯಲ್ಲಿದೆ.

ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್​ನಲ್ಲಿ 353 ರನ್ ಕಲೆಹಾಕಿದ ಇಂಗ್ಲೆಂಡ್, ಬೌಲಿಂಗ್​ನಲ್ಲೂ ಪರಾಕ್ರಮ ಮೆರೆದಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 7 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿದೆ. 134 ರನ್​ಗಳ ಹಿನ್ನಡೆಯಲ್ಲಿದೆ.

1 / 6
ಧ್ರುವ್ ಜುರೆಲ್ 58 ಎಸೆತಗಳಲ್ಲಿ 30 ರನ್ ಗಳಿಸಿ ತಂಡಕ್ಕೆ ಆಸರೆಯಾದರೆ, ಕುಲ್ದೀಪ್ ಯಾದವ್ 72 ಎಸೆತಗಳಲ್ಲಿ 17 ರನ್ ಗಳಿಸಿ ಧ್ರುವ್​ಗೆ ಸಾಥ್ ನೀಡುತ್ತಿದ್ದಾರೆ. ಟೀಮ್ ಇಂಡಿಯಾ ಆದಷ್ಟು ತನ್ನ ಹಿನ್ನಡೆಯನ್ನು ಕಡಿಮೆ ಮಾಡುವತ್ತ ಚಿನ್ನ ನೆಟ್ಟಿದೆ. ಹೀಗಾಗಿ ಇಂದಿನ ಮೂರನೇ ದಿನದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

ಧ್ರುವ್ ಜುರೆಲ್ 58 ಎಸೆತಗಳಲ್ಲಿ 30 ರನ್ ಗಳಿಸಿ ತಂಡಕ್ಕೆ ಆಸರೆಯಾದರೆ, ಕುಲ್ದೀಪ್ ಯಾದವ್ 72 ಎಸೆತಗಳಲ್ಲಿ 17 ರನ್ ಗಳಿಸಿ ಧ್ರುವ್​ಗೆ ಸಾಥ್ ನೀಡುತ್ತಿದ್ದಾರೆ. ಟೀಮ್ ಇಂಡಿಯಾ ಆದಷ್ಟು ತನ್ನ ಹಿನ್ನಡೆಯನ್ನು ಕಡಿಮೆ ಮಾಡುವತ್ತ ಚಿನ್ನ ನೆಟ್ಟಿದೆ. ಹೀಗಾಗಿ ಇಂದಿನ ಮೂರನೇ ದಿನದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

2 / 6
ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 353 ರನ್ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ ಕೇವಲ 2 ರನ್ ಗಳಿಸಿ ಔಟಾಗುವ ಮೂಲಕ ತಂಡವನ್ನು ಒತ್ತಡಕ್ಕೆ ಸಿಲುಕಿಸಿದರು. ನಂತರ ಜೊತೆಯಾದ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ಎರಡನೇ ವಿಕೆಟ್‌ಗೆ 82 ರನ್‌ಗಳ ಜೊತೆಯಾಟ ನೀಡಿದರು.

ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 353 ರನ್ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ ಕೇವಲ 2 ರನ್ ಗಳಿಸಿ ಔಟಾಗುವ ಮೂಲಕ ತಂಡವನ್ನು ಒತ್ತಡಕ್ಕೆ ಸಿಲುಕಿಸಿದರು. ನಂತರ ಜೊತೆಯಾದ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ಎರಡನೇ ವಿಕೆಟ್‌ಗೆ 82 ರನ್‌ಗಳ ಜೊತೆಯಾಟ ನೀಡಿದರು.

3 / 6
ಚೆನ್ನಾಗಿಯೆ ಆಡುತ್ತಿದ್ದ ಶುಭ್​ಮನ್ ಗಿಲ್ 38 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಸತತ ವೈಫಲ್ಯ ಅನುಭವಿಸಿರುವ ರಜತ್ ಪಾಟಿದರ್ ಕೇವಲ 17 ರನ್​ಗಳಿಗೆ ಸುಸ್ತಾದರು. ಆದರೆ ಔಟಾಗುವುದಕ್ಕೂ ಮುನ್ನ ಯಶಸ್ವಿಗೆ ಉತ್ತಮ ಸಾಥ್ ನೀಡಿದ್ದರಿಂದ ಜೈಸ್ವಾಲ್ ಅರ್ಧಶತಕ ಪೂರ್ಣಗೊಳಿಸಿದರು.

ಚೆನ್ನಾಗಿಯೆ ಆಡುತ್ತಿದ್ದ ಶುಭ್​ಮನ್ ಗಿಲ್ 38 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಸತತ ವೈಫಲ್ಯ ಅನುಭವಿಸಿರುವ ರಜತ್ ಪಾಟಿದರ್ ಕೇವಲ 17 ರನ್​ಗಳಿಗೆ ಸುಸ್ತಾದರು. ಆದರೆ ಔಟಾಗುವುದಕ್ಕೂ ಮುನ್ನ ಯಶಸ್ವಿಗೆ ಉತ್ತಮ ಸಾಥ್ ನೀಡಿದ್ದರಿಂದ ಜೈಸ್ವಾಲ್ ಅರ್ಧಶತಕ ಪೂರ್ಣಗೊಳಿಸಿದರು.

4 / 6
ರಜತ್ ಪಾಟಿದಾರ್ ವಿಕೆಟ್ ಬಳಿಕ ಬಂದ ರವೀಂದ್ರ ಜಡೇಜಾ 12 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ಸರ್ಫರಾಜ್ ಖಾನ್ ಕೇವಲ 14 ರನ್​ಗಳಿಗೆ ಸುಸ್ತಾದರು. ಅದಕ್ಕೂ ಮುನ್ನ 73 ರನ್ ಕಲೆಹಾಕಿ ಮತ್ತೊಂದು ಶತಕ ಸಿಡಿಸುವ ಸುಳಿವು ನೀಡಿದ್ದ ಯಶಸ್ವಿ ಅವರನ್ನು ಔಟ್ ಮಾಡುವ ಮೂಲಕ ಇಂಗ್ಲೆಂಡ್ ದೊಡ್ಡ ವಿಕೆಟ್ ಪಡೆಯಿತು.

ರಜತ್ ಪಾಟಿದಾರ್ ವಿಕೆಟ್ ಬಳಿಕ ಬಂದ ರವೀಂದ್ರ ಜಡೇಜಾ 12 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರೆ, ಸರ್ಫರಾಜ್ ಖಾನ್ ಕೇವಲ 14 ರನ್​ಗಳಿಗೆ ಸುಸ್ತಾದರು. ಅದಕ್ಕೂ ಮುನ್ನ 73 ರನ್ ಕಲೆಹಾಕಿ ಮತ್ತೊಂದು ಶತಕ ಸಿಡಿಸುವ ಸುಳಿವು ನೀಡಿದ್ದ ಯಶಸ್ವಿ ಅವರನ್ನು ಔಟ್ ಮಾಡುವ ಮೂಲಕ ಇಂಗ್ಲೆಂಡ್ ದೊಡ್ಡ ವಿಕೆಟ್ ಪಡೆಯಿತು.

5 / 6
ಆರ್ ಅಶ್ವಿನ್ ಕೂಡ ಬೇಗನೇ ಔಟಾದರು. ಜೈಸ್ವಾಲ್ ಬಿಟ್ಟರೆ ಮತ್ಯಾರಿಂದಲೂ ದೊಡ್ಡ ಇನ್ನಿಂಗ್ಸ್ ಬರಲಿಲ್ಲ. ಎಲ್ಲರೂ ನಿರಾಸೆ ಮೂಡಿಸಿದರು. ಆ ಬಳಿಕ ಧ್ರುವ್ ಜುರೆಲ್ ಹಾಗೂ ಕುಲ್ದೀಪ್ ಯಾದವ್ ಟೀಮ್ ಇಂಡಿಯಾ ಇನ್ನಿಂಗ್ಸ್ ನಿಭಾಯಿಸಿದರು. ಧ್ರುವ್ ಮತ್ತು ಕುಲ್ದೀಪ್ ಎರಡನೆ ದಿನದಾಟದ ಅಂತ್ಯದವರೆಗೆ ಎಂಟನೇ ವಿಕೆಟ್‌ಗೆ 42 ರನ್‌ಗಳ ಅಜೇಯ ಜೊತೆಯಾಟ ನಡೆಸಿದರು. ಇಂಗ್ಲೆಂಡ್‌ ಪರ ಶೋಯೆಬ್ ಬಶೀರ್ 4 ವಿಕೆಟ್ ಪಡೆದಿದ್ದಾರೆ.

ಆರ್ ಅಶ್ವಿನ್ ಕೂಡ ಬೇಗನೇ ಔಟಾದರು. ಜೈಸ್ವಾಲ್ ಬಿಟ್ಟರೆ ಮತ್ಯಾರಿಂದಲೂ ದೊಡ್ಡ ಇನ್ನಿಂಗ್ಸ್ ಬರಲಿಲ್ಲ. ಎಲ್ಲರೂ ನಿರಾಸೆ ಮೂಡಿಸಿದರು. ಆ ಬಳಿಕ ಧ್ರುವ್ ಜುರೆಲ್ ಹಾಗೂ ಕುಲ್ದೀಪ್ ಯಾದವ್ ಟೀಮ್ ಇಂಡಿಯಾ ಇನ್ನಿಂಗ್ಸ್ ನಿಭಾಯಿಸಿದರು. ಧ್ರುವ್ ಮತ್ತು ಕುಲ್ದೀಪ್ ಎರಡನೆ ದಿನದಾಟದ ಅಂತ್ಯದವರೆಗೆ ಎಂಟನೇ ವಿಕೆಟ್‌ಗೆ 42 ರನ್‌ಗಳ ಅಜೇಯ ಜೊತೆಯಾಟ ನಡೆಸಿದರು. ಇಂಗ್ಲೆಂಡ್‌ ಪರ ಶೋಯೆಬ್ ಬಶೀರ್ 4 ವಿಕೆಟ್ ಪಡೆದಿದ್ದಾರೆ.

6 / 6
Follow us
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?