AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 5th Test: ಇಂದಿನಿಂದ ಭಾರತ-ಇಂಗ್ಲೆಂಡ್ 5ನೇ ಟೆಸ್ಟ್: ರೋಹಿತ್ ಪಡೆಯಲ್ಲಿ ಏನು ಬದಲಾವಣೆ?

India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ 3-1 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಧರ್ಮಶಾಲಾದಲ್ಲಿ ನಡೆಯಲಿರುವ ಪಂದ್ಯದ ಮೇಲೆ ರೋಹಿತ್ ಶರ್ಮಾ ಮತ್ತು ಬಳಗ ಕಣ್ಣಿಟ್ಟಿದೆ.

Vinay Bhat
|

Updated on: Mar 07, 2024 | 6:50 AM

Share
ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದಿನಿಂದ ಶುರುವಾಗಲಿರುವ ಸರಣಿಯ ಅಂತಿಮ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ (India vs England) ವಿರುದ್ಧ ಸೆಣೆಸಾಟ ನಡೆಸಲಿದೆ. 3-1 ಅಂತರದ ಮುನ್ನಡೆ ಸಾಧಿಸಿರುವ ಭಾರತ ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಾಗಿದೆ.

ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದಿನಿಂದ ಶುರುವಾಗಲಿರುವ ಸರಣಿಯ ಅಂತಿಮ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ (India vs England) ವಿರುದ್ಧ ಸೆಣೆಸಾಟ ನಡೆಸಲಿದೆ. 3-1 ಅಂತರದ ಮುನ್ನಡೆ ಸಾಧಿಸಿರುವ ಭಾರತ ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಾಗಿದೆ.

1 / 7
ಧರ್ಮಶಾಲಾ ಕ್ರೀಡಾಂಗಣದಲ್ಲಿ ವೇಗದ ಬೌಲರ್‌ಗಳು ದೊಡ್ಡ ಪಾತ್ರ ವಹಿಸುವ ನಿರೀಕ್ಷೆಯಿದೆ. ಇಲ್ಲಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ವಿಕೆಟ್‌ಗಳನ್ನು ಬಿಟ್ಟುಕೊಡದಂತೆ ಅತ್ಯಂತ ಜಾಗರೂಕರಾಗಿರಬೇಕು. ಟಾಸ್ ಗೆದ್ದಾಗ ದೊಡ್ಡ ಮೊತ್ತವನ್ನು ಗಳಿಸುವುದು ಕಷ್ಟಕರವಾದ ಕಾರಣ, ಟಾಸ್ ಗೆದ್ದ ತಂಡ ಚೇಸ್ ಮಾಡುವುದು ಉತ್ತಮ ಆಯ್ಕೆ.

ಧರ್ಮಶಾಲಾ ಕ್ರೀಡಾಂಗಣದಲ್ಲಿ ವೇಗದ ಬೌಲರ್‌ಗಳು ದೊಡ್ಡ ಪಾತ್ರ ವಹಿಸುವ ನಿರೀಕ್ಷೆಯಿದೆ. ಇಲ್ಲಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ವಿಕೆಟ್‌ಗಳನ್ನು ಬಿಟ್ಟುಕೊಡದಂತೆ ಅತ್ಯಂತ ಜಾಗರೂಕರಾಗಿರಬೇಕು. ಟಾಸ್ ಗೆದ್ದಾಗ ದೊಡ್ಡ ಮೊತ್ತವನ್ನು ಗಳಿಸುವುದು ಕಷ್ಟಕರವಾದ ಕಾರಣ, ಟಾಸ್ ಗೆದ್ದ ತಂಡ ಚೇಸ್ ಮಾಡುವುದು ಉತ್ತಮ ಆಯ್ಕೆ.

2 / 7
ಕಳಪೆ ಫಾರ್ಮ್​ನಲ್ಲಿರುವ ರಜತ್ ಪಾಟಿದರ್ ಜಾಗದಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಪಾಟಿದಾರ್​ಗೆ ಮತ್ತೊಂದು ಅವಕಾಶ ನೀಡುಲಿದ್ದಾರಂತೆ. ಅಂತೆಯೆ ಪಡಿಕ್ಕಲ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸುಕೊಳ್ಳುವ ಸಾಧ್ಯತೆ ಇದೆ. ಸತತವಾಗಿ ಕ್ರಿಕೆಟ್ ಆಡುತ್ತಿರುವ ಶುಭ್​ಮನ್ ಗಿಲ್​ಗೆ ವಿಶ್ರಾಂತಿ ನೀಡಿ ಪಡಿಕ್ಕಲ್ ಅವರನ್ನು ಕರೆತಂದರೆ ಆಶ್ಚರ್ಯ ಪಡಬೇಕಿಲ್ಲ.

ಕಳಪೆ ಫಾರ್ಮ್​ನಲ್ಲಿರುವ ರಜತ್ ಪಾಟಿದರ್ ಜಾಗದಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಪಾಟಿದಾರ್​ಗೆ ಮತ್ತೊಂದು ಅವಕಾಶ ನೀಡುಲಿದ್ದಾರಂತೆ. ಅಂತೆಯೆ ಪಡಿಕ್ಕಲ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸುಕೊಳ್ಳುವ ಸಾಧ್ಯತೆ ಇದೆ. ಸತತವಾಗಿ ಕ್ರಿಕೆಟ್ ಆಡುತ್ತಿರುವ ಶುಭ್​ಮನ್ ಗಿಲ್​ಗೆ ವಿಶ್ರಾಂತಿ ನೀಡಿ ಪಡಿಕ್ಕಲ್ ಅವರನ್ನು ಕರೆತಂದರೆ ಆಶ್ಚರ್ಯ ಪಡಬೇಕಿಲ್ಲ.

3 / 7
ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಧರ್ಮಶಾಲಾದ ಐದನೇ ಟೆಸ್ಟ್‌ಗೆ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ ಮತ್ತು ಅವರು ಆಡಲು ಸಿದ್ಧರಾಗಿದ್ದಾರೆ. ಬುಮ್ರಾ ವಾಪಸಾತಿಯಿಂದಾಗಿ ಆಕರ್ಷಕ ಚೊಚ್ಚಲ ಪಂದ್ಯದ ಹೊರತಾಗಿಯೂ ಆಕಾಶ್ ದೀಪ್ ತನ್ನ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.

ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಧರ್ಮಶಾಲಾದ ಐದನೇ ಟೆಸ್ಟ್‌ಗೆ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ ಮತ್ತು ಅವರು ಆಡಲು ಸಿದ್ಧರಾಗಿದ್ದಾರೆ. ಬುಮ್ರಾ ವಾಪಸಾತಿಯಿಂದಾಗಿ ಆಕರ್ಷಕ ಚೊಚ್ಚಲ ಪಂದ್ಯದ ಹೊರತಾಗಿಯೂ ಆಕಾಶ್ ದೀಪ್ ತನ್ನ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.

4 / 7
ಇನ್ನು ರವಿಚಂದ್ರನ್ ಅಶ್ವಿನ್ ಅವರು ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​(ಎಚ್‌ಪಿಸಿಎ) ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್‌ಗೆ ಮೈದಾನಕ್ಕಿಳಿದಾಗ ಅವರ ವೃತ್ತಿಜೀವನದಲ್ಲಿ ದೊಡ್ಡ ಸಾಧನೆ ಮಾಡಲಿದ್ದಾರೆ. ಅವರು 100 ಟೆಸ್ಟ್ ಪಂದ್ಯಗಳನ್ನು ಆಡಿದ 14 ನೇ ಭಾರತೀಯ ಮತ್ತು ಎರಡನೇ ಭಾರತೀಯ ಸ್ಪಿನ್ನರ್ ಆಗಲಿದ್ದಾರೆ.

ಇನ್ನು ರವಿಚಂದ್ರನ್ ಅಶ್ವಿನ್ ಅವರು ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​(ಎಚ್‌ಪಿಸಿಎ) ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್‌ಗೆ ಮೈದಾನಕ್ಕಿಳಿದಾಗ ಅವರ ವೃತ್ತಿಜೀವನದಲ್ಲಿ ದೊಡ್ಡ ಸಾಧನೆ ಮಾಡಲಿದ್ದಾರೆ. ಅವರು 100 ಟೆಸ್ಟ್ ಪಂದ್ಯಗಳನ್ನು ಆಡಿದ 14 ನೇ ಭಾರತೀಯ ಮತ್ತು ಎರಡನೇ ಭಾರತೀಯ ಸ್ಪಿನ್ನರ್ ಆಗಲಿದ್ದಾರೆ.

5 / 7
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್- ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್/ ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್- ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್/ ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

6 / 7
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಬೆನ್ ಡಕೆಟ್, ಝಾಕ್ ಕ್ರಾಲಿ, ಒಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಶೋಯೆಬ್ ಬಶೀರ್, ಜೇಮ್ಸ್ ಆಂಡರ್ಸನ್, ಮಾರ್ಕ್ ವುಡ್.

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಬೆನ್ ಡಕೆಟ್, ಝಾಕ್ ಕ್ರಾಲಿ, ಒಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಶೋಯೆಬ್ ಬಶೀರ್, ಜೇಮ್ಸ್ ಆಂಡರ್ಸನ್, ಮಾರ್ಕ್ ವುಡ್.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!