AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs IND: ಭಾರತ-ಇಂಗ್ಲೆಂಡ್ 2ನೇ ಟಿ20ಗೆ ಇದೆಯೆ ಮಳೆಯ ಕಾಟ?: ಇಲ್ಲಿದೆ ಹವಾಮಾನ ವರದಿ

Edgbaston Weather: ಬರ್ಮಿಂಗ್ ಹ್ಯಾಮ್ ನ ಎಜ್ ಬಾಸ್ಟನ್ ಮೈದಾನದಲ್ಲಿ ಪಂದ್ಯಕ್ಕೆ ಮಳೆ ಅಡ್ಡಿ ಉಂಟುಮಾಡುವುದಿಲ್ಲ. ಹವಾಮಾನ ವರದಿ ಪ್ರಕಾರ 40% ಮೋಡ ಕವಿದ ವಾತಾವರಣವಿರಲಿದ್ದು, ಪಂದ್ಯದ ಸಮಯದಲ್ಲಿ 21° ಉಷ್ಣಾಂಶವಿರಲಿದೆ ಹಾಗೂ ಯಾವುದೇ ಮಳೆಯ ಸಂಭವ ಇರುವುದಿಲ್ಲ.

TV9 Web
| Updated By: Vinay Bhat|

Updated on:Jul 09, 2022 | 8:40 AM

Share
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 50 ರನ್ಗಳ ಅಮೋಘ ಗೆಲುವು ಕಂಡಿದ್ದ ಭಾರತ (India vs England) ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು (ಜು. 9) ಬರ್ಮಿಂಗ್ ಹ್ಯಾಮ್ ನ ಎಜ್ ಬಾಸ್ಟನ್ ಮೈದಾನದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದ್ದು ಟೀಮ್ ಇಂಡಿಯಾ (Team India) ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 50 ರನ್ಗಳ ಅಮೋಘ ಗೆಲುವು ಕಂಡಿದ್ದ ಭಾರತ (India vs England) ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು (ಜು. 9) ಬರ್ಮಿಂಗ್ ಹ್ಯಾಮ್ ನ ಎಜ್ ಬಾಸ್ಟನ್ ಮೈದಾನದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದ್ದು ಟೀಮ್ ಇಂಡಿಯಾ (Team India) ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

1 / 7
ಮೊದಲ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli), ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗಿ ಜಸ್ ಪ್ರೀತ್ ಬುಮ್ರಾ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಹೀಗಾಗಿ ಕಳೆದ ಪಂದ್ಯದಲ್ಲಿ ಭಾರತ ಗೆದ್ದಿದ್ದರೂ ಇಂದಿನ ಮ್ಯಾಚ್ ಗೆ ಮುಖ್ಯ ಬದಲಾವಣೆ ಆಗುವುದು ಖಚಿತ.

ಮೊದಲ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli), ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗಿ ಜಸ್ ಪ್ರೀತ್ ಬುಮ್ರಾ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಹೀಗಾಗಿ ಕಳೆದ ಪಂದ್ಯದಲ್ಲಿ ಭಾರತ ಗೆದ್ದಿದ್ದರೂ ಇಂದಿನ ಮ್ಯಾಚ್ ಗೆ ಮುಖ್ಯ ಬದಲಾವಣೆ ಆಗುವುದು ಖಚಿತ.

2 / 7
ಇದೇ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಇಂಗ್ಲೆಂಡ್ ಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯುಂಟಾಗಿದ್ದ ಕಾರಣ ಈ ಪಂದ್ಯದಲ್ಲೂ ಮಳೆ ಅಡ್ಡಿಯನ್ನುಂಟು ಮಾಡುತ್ತಾ ಎಂಬ ಆತಂಕ ಅಭಿಮಾನಿಗಳಲ್ಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟುಮಾಡುವುದಿಲ್ಲ. ಹವಾಮಾನ ವರದಿ ಪ್ರಕಾರ 40% ಮೋಡ ಕವಿದ ವಾತಾವರಣವಿರಲಿದ್ದು, ಪಂದ್ಯದ ಸಮಯದಲ್ಲಿ 21° ಉಷ್ಣಾಂಶವಿರಲಿದೆ ಹಾಗೂ ಯಾವುದೇ ಮಳೆಯ ಸಂಭವ ಇರುವುದಿಲ್ಲ.

ಇದೇ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಇಂಗ್ಲೆಂಡ್ ಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯುಂಟಾಗಿದ್ದ ಕಾರಣ ಈ ಪಂದ್ಯದಲ್ಲೂ ಮಳೆ ಅಡ್ಡಿಯನ್ನುಂಟು ಮಾಡುತ್ತಾ ಎಂಬ ಆತಂಕ ಅಭಿಮಾನಿಗಳಲ್ಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟುಮಾಡುವುದಿಲ್ಲ. ಹವಾಮಾನ ವರದಿ ಪ್ರಕಾರ 40% ಮೋಡ ಕವಿದ ವಾತಾವರಣವಿರಲಿದ್ದು, ಪಂದ್ಯದ ಸಮಯದಲ್ಲಿ 21° ಉಷ್ಣಾಂಶವಿರಲಿದೆ ಹಾಗೂ ಯಾವುದೇ ಮಳೆಯ ಸಂಭವ ಇರುವುದಿಲ್ಲ.

3 / 7
ಬರ್ಮಿಂಗ್ ಹ್ಯಾಮ್ ನ ಎಜ್ಬಾಸ್ಟನ್ ಪಿಚ್ ಬ್ಯಾಟ್ಸ್ ಮನ್ ಗಳಿಗೆ ಹೆಚ್ಚಾಗಿ ಸಹಕರಿಸಲಿದ್ದು, ಬೌಲರ್ ಗಳಿಗೆ ತಲೆನೋವಾಗಲಿದೆ. ಕ್ರೀಡಾಂಗಣದ ಸ್ಟ್ರೈಟ್ ಮತ್ತು ಸೈಡ್ ಬೌಂಡರಿಗಳು 59-60 ಮೀಟರ್ ಉದ್ದದಷ್ಟು ಇರಲಿದ್ದು, ಸ್ಕ್ವೇರ್ ಬೌಂಡರಿ 50 ಮೀಟರ್ ಗಿಂತ ಕಡಿಮೆ ಇದೆ.

ಬರ್ಮಿಂಗ್ ಹ್ಯಾಮ್ ನ ಎಜ್ಬಾಸ್ಟನ್ ಪಿಚ್ ಬ್ಯಾಟ್ಸ್ ಮನ್ ಗಳಿಗೆ ಹೆಚ್ಚಾಗಿ ಸಹಕರಿಸಲಿದ್ದು, ಬೌಲರ್ ಗಳಿಗೆ ತಲೆನೋವಾಗಲಿದೆ. ಕ್ರೀಡಾಂಗಣದ ಸ್ಟ್ರೈಟ್ ಮತ್ತು ಸೈಡ್ ಬೌಂಡರಿಗಳು 59-60 ಮೀಟರ್ ಉದ್ದದಷ್ಟು ಇರಲಿದ್ದು, ಸ್ಕ್ವೇರ್ ಬೌಂಡರಿ 50 ಮೀಟರ್ ಗಿಂತ ಕಡಿಮೆ ಇದೆ.

4 / 7
ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್ ಕಲೆಹಾಕಿತ್ತು.

ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್ ಕಲೆಹಾಕಿತ್ತು.

5 / 7
ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್ 19.3 ಓವರ್ಗಳಲ್ಲಿ 148 ರನ್ ಕಲೆಹಾಕಿ 50 ರನ್ಗಳ ಹೀನಾಯ ಸೋಲನ್ನು ಕಂಡಿತು. ಭಾರತ ಇದೀಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್ 19.3 ಓವರ್ಗಳಲ್ಲಿ 148 ರನ್ ಕಲೆಹಾಕಿ 50 ರನ್ಗಳ ಹೀನಾಯ ಸೋಲನ್ನು ಕಂಡಿತು. ಭಾರತ ಇದೀಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

6 / 7
ಇಂದು ನಡೆಯಲಿರುವ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಸೋನಿ ನೆಟ್ ವರ್ಕ್ ಚಾನೆಲ್ ಹಾಗೂ ಸೋನಿ ಲೀವ್ ಅಪ್ಲಿಕೇಶನ್ ನಲ್ಲಿ ಲೈವ್ ವೀಕ್ಷಿಸಬಹುದು.

ಇಂದು ನಡೆಯಲಿರುವ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಸೋನಿ ನೆಟ್ ವರ್ಕ್ ಚಾನೆಲ್ ಹಾಗೂ ಸೋನಿ ಲೀವ್ ಅಪ್ಲಿಕೇಶನ್ ನಲ್ಲಿ ಲೈವ್ ವೀಕ್ಷಿಸಬಹುದು.

7 / 7

Published On - 8:40 am, Sat, 9 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ