AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 2nd Test: ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ಪಂದ್ಯದ ಪಿಚ್ ನಿಗೂಢ: ತಲೆಕೆಡಿಸಿಕೊಂಡ ರೋಹಿತ್-ದ್ರಾವಿಡ್

IND vs ENG 2nd Test Pitch Report: ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂ ಈವರೆಗೆ ಕೇವಲ ಎರಡು ಟೆಸ್ಟ್ ಪಂದ್ಯಗಳನ್ನು ಆಯೋಜಿಸಿದೆ. ವಿಶಾಖಪಟ್ಟಣದ ಪಿಚ್‌ನಲ್ಲಿ ಬ್ಯಾಟ್ಸ್‌ಮನ್ ಅಥವಾ ಬೌಲರ್ ಯಾರು ಸಹಾಯ ಪಡೆಯುತ್ತಾರೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದು ರೋಹಿತ್-ದ್ರಾವಿಡ್​ಗೆ ತಲೆನೋವಾಗಿದೆ.

Vinay Bhat
|

Updated on: Jan 30, 2024 | 10:09 AM

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋತ ನಂತರ, ಟೀಮ್ ಇಂಡಿಯಾ ಗೆಲುವಿನ ಮೂಲಕ ಕಮ್​ಬ್ಯಾಕ್ ಮಾಡುವುದರ ಮೇಲೆ ಮೇಲೆ ಕಣ್ಣಿಟ್ಟಿದೆ. ಎರಡನೇ ಟೆಸ್ಟ್ ಫೆಬ್ರವರಿ 2 ರಿಂದ ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋತ ನಂತರ, ಟೀಮ್ ಇಂಡಿಯಾ ಗೆಲುವಿನ ಮೂಲಕ ಕಮ್​ಬ್ಯಾಕ್ ಮಾಡುವುದರ ಮೇಲೆ ಮೇಲೆ ಕಣ್ಣಿಟ್ಟಿದೆ. ಎರಡನೇ ಟೆಸ್ಟ್ ಫೆಬ್ರವರಿ 2 ರಿಂದ ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯಲಿದೆ.

1 / 6
ಮೊದಲ ಟೆಸ್ಟ್‌ನಲ್ಲಿ ನಿಧಾನಗತಿಯ ಪಿಚ್‌ನಿಂದಾಗಿ ಭಾರತ ತಂಡ ಮತ್ತೊಮ್ಮೆ ಸೋಲನ್ನು ಎದುರಿಸಬೇಕಾಯಿತು. ಈ ಹಿಂದೆ ವಿಶ್ವಕಪ್‌ನಲ್ಲೂ ನಿಧಾನಗತಿಯ ಪಿಚ್‌ನಿಂದಾಗಿ ಟೀಮ್ ಇಂಡಿಯಾ ಪ್ರಶಸ್ತಿ ಕಳೆದುಕೊಂಡಿದ್ದು ಗೊತ್ತೇ ಇದೆ. ಇದೀಗ ಇಂಡೋ-ಇಂಗ್ಲೆಂಡ್ ಎರಡನೇ ಟೆಸ್ಟ್‌ಗಾಗಿ ವಿಶಾಖಪಟ್ಟಣಂನ ಪಿಚ್ ಕೂಡ ನಿಗೂಢವಾಗಿದೆ.

ಮೊದಲ ಟೆಸ್ಟ್‌ನಲ್ಲಿ ನಿಧಾನಗತಿಯ ಪಿಚ್‌ನಿಂದಾಗಿ ಭಾರತ ತಂಡ ಮತ್ತೊಮ್ಮೆ ಸೋಲನ್ನು ಎದುರಿಸಬೇಕಾಯಿತು. ಈ ಹಿಂದೆ ವಿಶ್ವಕಪ್‌ನಲ್ಲೂ ನಿಧಾನಗತಿಯ ಪಿಚ್‌ನಿಂದಾಗಿ ಟೀಮ್ ಇಂಡಿಯಾ ಪ್ರಶಸ್ತಿ ಕಳೆದುಕೊಂಡಿದ್ದು ಗೊತ್ತೇ ಇದೆ. ಇದೀಗ ಇಂಡೋ-ಇಂಗ್ಲೆಂಡ್ ಎರಡನೇ ಟೆಸ್ಟ್‌ಗಾಗಿ ವಿಶಾಖಪಟ್ಟಣಂನ ಪಿಚ್ ಕೂಡ ನಿಗೂಢವಾಗಿದೆ.

2 / 6
ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂ ಈವರೆಗೆ ಕೇವಲ ಎರಡು ಟೆಸ್ಟ್ ಪಂದ್ಯಗಳನ್ನು ಆಯೋಜಿಸಿದೆ. ವಿಶಾಖಪಟ್ಟಣದ ಪಿಚ್‌ನಲ್ಲಿ ಬ್ಯಾಟ್ಸ್‌ಮನ್ ಅಥವಾ ಬೌಲರ್ ಯಾರು ಸಹಾಯ ಪಡೆಯುತ್ತಾರೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದು ರೋಹಿತ್-ದ್ರಾವಿಡ್​ಗೆ ತಲೆನೋವಾಗಿದೆ.

ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂ ಈವರೆಗೆ ಕೇವಲ ಎರಡು ಟೆಸ್ಟ್ ಪಂದ್ಯಗಳನ್ನು ಆಯೋಜಿಸಿದೆ. ವಿಶಾಖಪಟ್ಟಣದ ಪಿಚ್‌ನಲ್ಲಿ ಬ್ಯಾಟ್ಸ್‌ಮನ್ ಅಥವಾ ಬೌಲರ್ ಯಾರು ಸಹಾಯ ಪಡೆಯುತ್ತಾರೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದು ರೋಹಿತ್-ದ್ರಾವಿಡ್​ಗೆ ತಲೆನೋವಾಗಿದೆ.

3 / 6
ನಿಧಾನಗತಿಯ ಪಿಚ್‌ಗಳಲ್ಲಿ ಹೈದರಾಬಾದ್ ಅಥವಾ ಅಹಮದಾಬಾದ್ ಆಗಿರಲಿ, ಭಾರತದ ಬ್ಯಾಟ್ಸ್‌ಮನ್‌ಗಳು ಕಷ್ಟಪಟ್ಟಿದ್ದಾರೆ. ಆದಾಗ್ಯೂ, ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳು ತಮ್ಮ ಹೊಸ ಬೇಸ್‌ಬಾಲ್ ವಿಧಾನದಲ್ಲಿ ಹೇಗೆ ಆಡುತ್ತಾರೆಂದು ಹೇಳಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡಕ್ಕೆ ಒಂದೇ ಒಂದು ಆಯ್ಕೆ ಸ್ಪಿನ್ ಮಾತ್ರ ಆಗಿದೆ.

ನಿಧಾನಗತಿಯ ಪಿಚ್‌ಗಳಲ್ಲಿ ಹೈದರಾಬಾದ್ ಅಥವಾ ಅಹಮದಾಬಾದ್ ಆಗಿರಲಿ, ಭಾರತದ ಬ್ಯಾಟ್ಸ್‌ಮನ್‌ಗಳು ಕಷ್ಟಪಟ್ಟಿದ್ದಾರೆ. ಆದಾಗ್ಯೂ, ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳು ತಮ್ಮ ಹೊಸ ಬೇಸ್‌ಬಾಲ್ ವಿಧಾನದಲ್ಲಿ ಹೇಗೆ ಆಡುತ್ತಾರೆಂದು ಹೇಳಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡಕ್ಕೆ ಒಂದೇ ಒಂದು ಆಯ್ಕೆ ಸ್ಪಿನ್ ಮಾತ್ರ ಆಗಿದೆ.

4 / 6
ಪಂದ್ಯಕ್ಕೂ ಮುನ್ನ ವೈಜಾಗ್ ಪಿಚ್ ಊಹಿಸುವುದು ಕಷ್ಟ. ಇಲ್ಲಿ ಕೇವಲ ಎರಡು ಟೆಸ್ಟ್ ಪಂದ್ಯಗಳು ನಡೆದಿವೆ. ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 478, ಎರಡನೇ ಇನಿಂಗ್ಸ್‌ನ ಸರಾಸರಿ 343, ಮೂರನೇ ಇನ್ನಿಂಗ್ಸ್‌ನ ಸರಾಸರಿ 263 ಮತ್ತು ನಾಲ್ಕನೇ ಇನಿಂಗ್ಸ್‌ನ ಸರಾಸರಿ 174 ಆಗಿದೆ.

ಪಂದ್ಯಕ್ಕೂ ಮುನ್ನ ವೈಜಾಗ್ ಪಿಚ್ ಊಹಿಸುವುದು ಕಷ್ಟ. ಇಲ್ಲಿ ಕೇವಲ ಎರಡು ಟೆಸ್ಟ್ ಪಂದ್ಯಗಳು ನಡೆದಿವೆ. ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 478, ಎರಡನೇ ಇನಿಂಗ್ಸ್‌ನ ಸರಾಸರಿ 343, ಮೂರನೇ ಇನ್ನಿಂಗ್ಸ್‌ನ ಸರಾಸರಿ 263 ಮತ್ತು ನಾಲ್ಕನೇ ಇನಿಂಗ್ಸ್‌ನ ಸರಾಸರಿ 174 ಆಗಿದೆ.

5 / 6
ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎರಡೂ ಟೆಸ್ಟ್ ಪಂದ್ಯಗಳನ್ನು ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಸಾಮಾನ್ಯವಾಗಿ ಇದು ಸ್ಪಾಟ್ ಪಿಚ್ ಆಗಿರಬಹುದು ಎಂದು ನಂಬಲಾಗಿದೆ. ಅದೇನೆ ಇದ್ದರೂ ಪಂದ್ಯ ಆರಂಭವಾಗದ ಬಳಿಕವಷ್ಟೆ ಸ್ಪಷ್ಟ ಚಿತ್ರಣ ಸಿಗಲಿದೆ.

ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎರಡೂ ಟೆಸ್ಟ್ ಪಂದ್ಯಗಳನ್ನು ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಸಾಮಾನ್ಯವಾಗಿ ಇದು ಸ್ಪಾಟ್ ಪಿಚ್ ಆಗಿರಬಹುದು ಎಂದು ನಂಬಲಾಗಿದೆ. ಅದೇನೆ ಇದ್ದರೂ ಪಂದ್ಯ ಆರಂಭವಾಗದ ಬಳಿಕವಷ್ಟೆ ಸ್ಪಷ್ಟ ಚಿತ್ರಣ ಸಿಗಲಿದೆ.

6 / 6
Follow us
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!