IND vs ENG: 8 ಗಂಟೆಗೆ ಪಂದ್ಯ ಶುರು: 12.10 ರಿಂದ ಓವರ್​ ಕಡಿತ..!

India Vs England Semi Final: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಕ್ಕೆ ಐಸಿಸಿ ಕಟ್ ಆಫ್ ಟೈಮ್ ನಿಗದಿ ಮಾಡಿದೆ. ಅದರಂತೆ 8 ಗಂಟೆಯಿಂದ ಶುರುವಾಗುವ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ 12.10 AM ವರೆಗೆ ಯಾವುದೇ ಓವರ್ ಕಡಿತ ಮಾಡಲಾಗುವುದಿಲ್ಲ. ಇನ್ನು 12.10 AM ಬಳಿಕ ಓವರ್ ಕಡಿತದೊಂದಿಗೆ ಪಂದ್ಯ ಆಯೋಜಿಸಲು ಸಾಧ್ಯವಾಗದೇ ಇದ್ದರೆ ಮಾತ್ರ ಮ್ಯಾಚ್ ರದ್ದು ಮಾಡಲಾಗುತ್ತದೆ.

|

Updated on: Jun 27, 2024 | 12:08 PM

ಗುರುವಾರ (ಜೂ.27) ನಡೆಯಲಿರುವ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹವಾಮಾನ ವರದಿಗಳ ಪ್ರಕಾರ, ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ.

ಗುರುವಾರ (ಜೂ.27) ನಡೆಯಲಿರುವ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹವಾಮಾನ ವರದಿಗಳ ಪ್ರಕಾರ, ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ.

1 / 5
ಅದರಲ್ಲೂ ಪಂದ್ಯ ನಿಗದಿತ ಸಮಯದ ವೇಳೆ ಶೇ.50 ರಿಂದ ಶೇ.80 ರಷ್ಟು ಮಳೆಯಾಗಲಿದೆ ಎಂದು ಬಹುತೇಕ ಅಕ್ಯುವೆದರ್ ರಿಪೋರ್ಟ್ ಸೇರಿದಂತೆ ಬಹುತೇಕ ಹವಾಮಾನ ವರದಿಗಳು ತಿಳಿಸಿದೆ. ಹೀಗಾಗಿ ನಿಗದಿತ ಸಮಯದೊಳಗೆ ಮ್ಯಾಚ್ ನಡೆಸಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಸಮಯವನ್ನು ತೆಗೆದುಕೊಳ್ಳಲಾಗುತ್ತದೆ.

ಅದರಲ್ಲೂ ಪಂದ್ಯ ನಿಗದಿತ ಸಮಯದ ವೇಳೆ ಶೇ.50 ರಿಂದ ಶೇ.80 ರಷ್ಟು ಮಳೆಯಾಗಲಿದೆ ಎಂದು ಬಹುತೇಕ ಅಕ್ಯುವೆದರ್ ರಿಪೋರ್ಟ್ ಸೇರಿದಂತೆ ಬಹುತೇಕ ಹವಾಮಾನ ವರದಿಗಳು ತಿಳಿಸಿದೆ. ಹೀಗಾಗಿ ನಿಗದಿತ ಸಮಯದೊಳಗೆ ಮ್ಯಾಚ್ ನಡೆಸಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಸಮಯವನ್ನು ತೆಗೆದುಕೊಳ್ಳಲಾಗುತ್ತದೆ.

2 / 5
ಒಂದು ವೇಳೆ ಪಂದ್ಯದ ಸಮಯದಲ್ಲಿ ಬಂದರೆ ಓವರ್ ಕಡಿತಕ್ಕೂ ಸಮಯ ನಿಗದಿ ಮಾಡಲಾಗಿದೆ. ಅದರಂತೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದ್ದು, ಇದಾದ ಬಳಿಕ 4 ಗಂಟೆಗಳ ಕಾಲ ಯಾವುದೇ ಓವರ್ ಕಡಿತ ಇರುವುದಿಲ್ಲ. ಅಂದರೆ 12.10 ರೊಳಗೆ ಮಳೆ ಬಂದು ಪಂದ್ಯ ತಡವಾದರೂ ಯಾವುದೇ ಓವರ್ ಕಡಿತ ಮಾಡುವುದಿಲ್ಲ ಎಂದು ಐಸಿಸಿ ಮೂಲಗಳು ತಿಳಿಸಿವೆ.

ಒಂದು ವೇಳೆ ಪಂದ್ಯದ ಸಮಯದಲ್ಲಿ ಬಂದರೆ ಓವರ್ ಕಡಿತಕ್ಕೂ ಸಮಯ ನಿಗದಿ ಮಾಡಲಾಗಿದೆ. ಅದರಂತೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದ್ದು, ಇದಾದ ಬಳಿಕ 4 ಗಂಟೆಗಳ ಕಾಲ ಯಾವುದೇ ಓವರ್ ಕಡಿತ ಇರುವುದಿಲ್ಲ. ಅಂದರೆ 12.10 ರೊಳಗೆ ಮಳೆ ಬಂದು ಪಂದ್ಯ ತಡವಾದರೂ ಯಾವುದೇ ಓವರ್ ಕಡಿತ ಮಾಡುವುದಿಲ್ಲ ಎಂದು ಐಸಿಸಿ ಮೂಲಗಳು ತಿಳಿಸಿವೆ.

3 / 5
ಇನ್ನು ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ 12.10 AM (IST) ಬಳಿಕ ಓವರ್ ಕಡಿತ ಮಾಡಲಾಗುತ್ತದೆ. ಹೀಗಾಗಿ ಪಂದ್ಯಕ್ಕೆ ನಿಗದಿಯಾದ ಮೊದಲ ನಾಲ್ಕು ಗಂಟೆಗಳ ಒಳಗೆ ಮಳೆ ಬಂದು ಪಂದ್ಯ ವಿಳಂಬವಾದರೂ ಸಂಪೂರ್ಣ 20 ಓವರ್​ಗಳ ಮ್ಯಾಚ್​ ನಡೆಯಲಿದೆ. ಇನ್ನು 12.15 ರಿಂದ ಪ್ರತಿ ಐದು ನಿಮಿಷದಂತೆ ಒಂದೊಂದು ಓವರ್​ಗಳನ್ನು ಕಡಿತ ಮಾಡಲಾಗುತ್ತದೆ.

ಇನ್ನು ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ 12.10 AM (IST) ಬಳಿಕ ಓವರ್ ಕಡಿತ ಮಾಡಲಾಗುತ್ತದೆ. ಹೀಗಾಗಿ ಪಂದ್ಯಕ್ಕೆ ನಿಗದಿಯಾದ ಮೊದಲ ನಾಲ್ಕು ಗಂಟೆಗಳ ಒಳಗೆ ಮಳೆ ಬಂದು ಪಂದ್ಯ ವಿಳಂಬವಾದರೂ ಸಂಪೂರ್ಣ 20 ಓವರ್​ಗಳ ಮ್ಯಾಚ್​ ನಡೆಯಲಿದೆ. ಇನ್ನು 12.15 ರಿಂದ ಪ್ರತಿ ಐದು ನಿಮಿಷದಂತೆ ಒಂದೊಂದು ಓವರ್​ಗಳನ್ನು ಕಡಿತ ಮಾಡಲಾಗುತ್ತದೆ.

4 / 5
ಮೀಸಲು ದಿನದಾಟವಿಲ್ಲ: ಭಾರತ ಮತ್ತು ಇಂಗ್ಲೆಂಡ್ ನಡುವಣ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನದಾಟವಿಲ್ಲ. ಒಂದು ವೇಳೆ ಮಳೆ ಬಂದರೆ 250 ನಿಮಿಷಗಳನ್ನು ಹೆಚ್ಚುವರಿ ಬಳಸಲಾಗುತ್ತದೆ. ಈ ಮೂಲಕ ಪಂದ್ಯವನ್ನು ಆಯೋಜಿಸಲು ಪ್ರಯತ್ನಿಸಲಿದ್ದಾರೆ. ಇದಾಗ್ಯೂ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಮ್ಯಾಚ್ ರದ್ದಾಗಲಿದೆ. ಅಲ್ಲದೆ ಸೂಪರ್-8 ಹಂತದ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡವು ಫೈನಲ್​ಗೆ ಪ್ರವೇಶಿಸಲಿದೆ.

ಮೀಸಲು ದಿನದಾಟವಿಲ್ಲ: ಭಾರತ ಮತ್ತು ಇಂಗ್ಲೆಂಡ್ ನಡುವಣ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನದಾಟವಿಲ್ಲ. ಒಂದು ವೇಳೆ ಮಳೆ ಬಂದರೆ 250 ನಿಮಿಷಗಳನ್ನು ಹೆಚ್ಚುವರಿ ಬಳಸಲಾಗುತ್ತದೆ. ಈ ಮೂಲಕ ಪಂದ್ಯವನ್ನು ಆಯೋಜಿಸಲು ಪ್ರಯತ್ನಿಸಲಿದ್ದಾರೆ. ಇದಾಗ್ಯೂ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಮ್ಯಾಚ್ ರದ್ದಾಗಲಿದೆ. ಅಲ್ಲದೆ ಸೂಪರ್-8 ಹಂತದ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡವು ಫೈನಲ್​ಗೆ ಪ್ರವೇಶಿಸಲಿದೆ.

5 / 5
Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ