AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: 3ನೇ ಟೆಸ್ಟ್​ಗೆ ಸಜ್ಜಾಗುತ್ತಿರುವ ಟೀಮ್ ಇಂಡಿಯಾ: ಲೀಡ್ಸ್​ನಲ್ಲಿ ಭರ್ಜರಿ ಅಭ್ಯಾಸ

ಈಗಾಗಲೇ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

TV9 Web
| Edited By: |

Updated on: Aug 23, 2021 | 8:54 AM

Share
ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್​ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ (India) 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. ಗೆಲುವಿನ ವಿಶ್ವಾಸದಲ್ಲಿರುವ ಟೀಮ್ ಮುಂದಿನ ಪಂದ್ಯಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್​ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ (India) 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. ಗೆಲುವಿನ ವಿಶ್ವಾಸದಲ್ಲಿರುವ ಟೀಮ್ ಮುಂದಿನ ಪಂದ್ಯಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

1 / 8
ಈಗಾಗಲೇ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2 / 8
ಟೀಮ್ ಇಂಡಿಯಾ ಹೆಡಿಂಗ್ಲೆಯಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಬಿಸಿಸಿಐ ಟ್ವೀಟ್ ಮಾಡಿದೆ.

ಟೀಮ್ ಇಂಡಿಯಾ ಹೆಡಿಂಗ್ಲೆಯಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಬಿಸಿಸಿಐ ಟ್ವೀಟ್ ಮಾಡಿದೆ.

3 / 8
ಬ್ಯಾಟಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆ. ಎಲ್ ರಾಹುಲ್.

ಬ್ಯಾಟಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆ. ಎಲ್ ರಾಹುಲ್.

4 / 8
ಮೂರನೇ ಟೆಸ್ಟ್​ನಲ್ಲಿ ರವೀಂದ್ರ ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ.

ಮೂರನೇ ಟೆಸ್ಟ್​ನಲ್ಲಿ ರವೀಂದ್ರ ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ.

5 / 8
ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ರಿಷಭ್ ಪಂತ್.

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ರಿಷಭ್ ಪಂತ್.

6 / 8
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆಯಲಿರುವ ಹೆಡಿಂಗ್ಲೆ ಸ್ಟೇಡಿಯಂ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆಯಲಿರುವ ಹೆಡಿಂಗ್ಲೆ ಸ್ಟೇಡಿಯಂ.

7 / 8
ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾಗೊಂಡರೆ, ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 151 ರನ್‌ಗಳಿಂದ ಜಯ ದಾಖಲಿಸಿತು. ಇದರಿಂದ 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ.

ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾಗೊಂಡರೆ, ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 151 ರನ್‌ಗಳಿಂದ ಜಯ ದಾಖಲಿಸಿತು. ಇದರಿಂದ 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ.

8 / 8
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ