India vs England: 3ನೇ ಟೆಸ್ಟ್​ಗೆ ಸಜ್ಜಾಗುತ್ತಿರುವ ಟೀಮ್ ಇಂಡಿಯಾ: ಲೀಡ್ಸ್​ನಲ್ಲಿ ಭರ್ಜರಿ ಅಭ್ಯಾಸ

ಈಗಾಗಲೇ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

| Updated By: Vinay Bhat

Updated on: Aug 23, 2021 | 8:54 AM

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್​ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ (India) 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. ಗೆಲುವಿನ ವಿಶ್ವಾಸದಲ್ಲಿರುವ ಟೀಮ್ ಮುಂದಿನ ಪಂದ್ಯಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್​ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ (India) 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. ಗೆಲುವಿನ ವಿಶ್ವಾಸದಲ್ಲಿರುವ ಟೀಮ್ ಮುಂದಿನ ಪಂದ್ಯಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

1 / 8
ಈಗಾಗಲೇ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2 / 8
ಟೀಮ್ ಇಂಡಿಯಾ ಹೆಡಿಂಗ್ಲೆಯಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಬಿಸಿಸಿಐ ಟ್ವೀಟ್ ಮಾಡಿದೆ.

ಟೀಮ್ ಇಂಡಿಯಾ ಹೆಡಿಂಗ್ಲೆಯಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಬಿಸಿಸಿಐ ಟ್ವೀಟ್ ಮಾಡಿದೆ.

3 / 8
ಬ್ಯಾಟಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆ. ಎಲ್ ರಾಹುಲ್.

ಬ್ಯಾಟಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆ. ಎಲ್ ರಾಹುಲ್.

4 / 8
ಮೂರನೇ ಟೆಸ್ಟ್​ನಲ್ಲಿ ರವೀಂದ್ರ ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ.

ಮೂರನೇ ಟೆಸ್ಟ್​ನಲ್ಲಿ ರವೀಂದ್ರ ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ.

5 / 8
ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ರಿಷಭ್ ಪಂತ್.

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ರಿಷಭ್ ಪಂತ್.

6 / 8
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆಯಲಿರುವ ಹೆಡಿಂಗ್ಲೆ ಸ್ಟೇಡಿಯಂ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆಯಲಿರುವ ಹೆಡಿಂಗ್ಲೆ ಸ್ಟೇಡಿಯಂ.

7 / 8
ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾಗೊಂಡರೆ, ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 151 ರನ್‌ಗಳಿಂದ ಜಯ ದಾಖಲಿಸಿತು. ಇದರಿಂದ 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ.

ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾಗೊಂಡರೆ, ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 151 ರನ್‌ಗಳಿಂದ ಜಯ ದಾಖಲಿಸಿತು. ಇದರಿಂದ 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ.

8 / 8
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್