AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

IND vs ENG: ಇಂಗ್ಲೆಂಡ್ ವಿರುದ್ಧ ಒಂದು ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಲಂಡನ್‌ನಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಬೆವರು ಸುರಿಸುತ್ತಿದ್ದಾರೆ. ಜೂನ್ 16 ರಂದು ಭಾರತದ ಆಟಗಾರರು ಇಂಗ್ಲೆಂಡ್ ತಲುಪಿದ್ದರು.

TV9 Web
| Edited By: |

Updated on: Jun 18, 2022 | 7:22 PM

Share
ಇಂಗ್ಲೆಂಡ್ ವಿರುದ್ಧ ಒಂದು ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಲಂಡನ್‌ನಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಬೆವರು ಸುರಿಸುತ್ತಿದ್ದಾರೆ. ಜೂನ್ 16 ರಂದು ಭಾರತದ ಆಟಗಾರರು ಇಂಗ್ಲೆಂಡ್ ತಲುಪಿದ್ದರು.

ಇಂಗ್ಲೆಂಡ್ ವಿರುದ್ಧ ಒಂದು ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಲಂಡನ್‌ನಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಬೆವರು ಸುರಿಸುತ್ತಿದ್ದಾರೆ. ಜೂನ್ 16 ರಂದು ಭಾರತದ ಆಟಗಾರರು ಇಂಗ್ಲೆಂಡ್ ತಲುಪಿದ್ದರು.

1 / 5
ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ 5 ನೇ ಮತ್ತು ಕೊನೆಯ ಟಿ20 ಪಂದ್ಯದ ನಂತರ ಕೆಲವು ಭಾರತೀಯ ಆಟಗಾರರು ಇಂಗ್ಲೆಂಡ್ ತಲುಪಲಿದ್ದಾರೆ. ಜೂನ್ 19ರಂದು ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5ನೇ ಟಿ20 ಪಂದ್ಯ ಭಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.

ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ 5 ನೇ ಮತ್ತು ಕೊನೆಯ ಟಿ20 ಪಂದ್ಯದ ನಂತರ ಕೆಲವು ಭಾರತೀಯ ಆಟಗಾರರು ಇಂಗ್ಲೆಂಡ್ ತಲುಪಲಿದ್ದಾರೆ. ಜೂನ್ 19ರಂದು ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5ನೇ ಟಿ20 ಪಂದ್ಯ ಭಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.

2 / 5
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಭಾರತ-ದಕ್ಷಿಣ ಆಫ್ರಿಕಾ ನಡುವಿನ 5 ಟಿ20 ಪಂದ್ಯಗಳ ಸರಣಿ ಸಮಬಲ ಸಾಧಿಸಿದ್ದು, ಈಗ ಕೊನೆಯ ಪಂದ್ಯದಿಂದ ಸರಣಿ ವಿಜೇತರನ್ನು ನಿರ್ಧರಿಸಲಾಗುತ್ತದೆ. ದಕ್ಷಿಣ ಆಫ್ರಿಕಾ ನಂತರ ಇಂಗ್ಲೆಂಡ್ ತಂಡ ಭಾರತದ ಮುಂದೆ ಪ್ರಬಲ ಸವಾಲು ಎದುರಿಸಲಿದೆ.

3 / 5
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಈ ಪ್ರವಾಸದಲ್ಲಿ ಭಾರತ ತಂಡ ತನ್ನ ಹಿಂದಿನ ಪ್ರವಾಸವನ್ನೂ ಪೂರ್ಣಗೊಳಿಸಲಿದೆ. ವಾಸ್ತವವಾಗಿ, ಭಾರತ ತಂಡವು ಕಳೆದ ವರ್ಷ 5 ಟೆಸ್ಟ್ ಪಂದ್ಯಗಳಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಿತು, ಅಲ್ಲಿ ಕೊನೆಯ ಪಂದ್ಯವನ್ನು ಕೊರೊನಾ ಕಾರಣದಿಂದಾಗಿ ಮುಂದೂಡಲಾಯಿತು.

4 / 5
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಜೂನ್ 20 ರಂದು ಎರಡನೇ ಬ್ಯಾಚ್ ಭಾರತೀಯ ಆಟಗಾರರು ಲಂಡನ್ ತಲುಪಿದ ನಂತರ ಅವರು ಲೀಸೆಸ್ಟರ್‌ಗೆ ಹೋಗಲಿದ್ದಾರೆ. ಜೂನ್ 24 ರಿಂದ ಅಭ್ಯಾಸ ಪಂದ್ಯದ ನಡೆಯಲಿದೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ