AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

IND vs ENG: ಇಂಗ್ಲೆಂಡ್ ವಿರುದ್ಧ ಒಂದು ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಲಂಡನ್‌ನಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಬೆವರು ಸುರಿಸುತ್ತಿದ್ದಾರೆ. ಜೂನ್ 16 ರಂದು ಭಾರತದ ಆಟಗಾರರು ಇಂಗ್ಲೆಂಡ್ ತಲುಪಿದ್ದರು.

TV9 Web
| Updated By: ಪೃಥ್ವಿಶಂಕರ

Updated on: Jun 18, 2022 | 7:22 PM

ಇಂಗ್ಲೆಂಡ್ ವಿರುದ್ಧ ಒಂದು ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಲಂಡನ್‌ನಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಬೆವರು ಸುರಿಸುತ್ತಿದ್ದಾರೆ. ಜೂನ್ 16 ರಂದು ಭಾರತದ ಆಟಗಾರರು ಇಂಗ್ಲೆಂಡ್ ತಲುಪಿದ್ದರು.

ಇಂಗ್ಲೆಂಡ್ ವಿರುದ್ಧ ಒಂದು ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಲಂಡನ್‌ನಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಬೆವರು ಸುರಿಸುತ್ತಿದ್ದಾರೆ. ಜೂನ್ 16 ರಂದು ಭಾರತದ ಆಟಗಾರರು ಇಂಗ್ಲೆಂಡ್ ತಲುಪಿದ್ದರು.

1 / 5
ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ 5 ನೇ ಮತ್ತು ಕೊನೆಯ ಟಿ20 ಪಂದ್ಯದ ನಂತರ ಕೆಲವು ಭಾರತೀಯ ಆಟಗಾರರು ಇಂಗ್ಲೆಂಡ್ ತಲುಪಲಿದ್ದಾರೆ. ಜೂನ್ 19ರಂದು ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5ನೇ ಟಿ20 ಪಂದ್ಯ ಭಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.

ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ 5 ನೇ ಮತ್ತು ಕೊನೆಯ ಟಿ20 ಪಂದ್ಯದ ನಂತರ ಕೆಲವು ಭಾರತೀಯ ಆಟಗಾರರು ಇಂಗ್ಲೆಂಡ್ ತಲುಪಲಿದ್ದಾರೆ. ಜೂನ್ 19ರಂದು ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5ನೇ ಟಿ20 ಪಂದ್ಯ ಭಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.

2 / 5
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಭಾರತ-ದಕ್ಷಿಣ ಆಫ್ರಿಕಾ ನಡುವಿನ 5 ಟಿ20 ಪಂದ್ಯಗಳ ಸರಣಿ ಸಮಬಲ ಸಾಧಿಸಿದ್ದು, ಈಗ ಕೊನೆಯ ಪಂದ್ಯದಿಂದ ಸರಣಿ ವಿಜೇತರನ್ನು ನಿರ್ಧರಿಸಲಾಗುತ್ತದೆ. ದಕ್ಷಿಣ ಆಫ್ರಿಕಾ ನಂತರ ಇಂಗ್ಲೆಂಡ್ ತಂಡ ಭಾರತದ ಮುಂದೆ ಪ್ರಬಲ ಸವಾಲು ಎದುರಿಸಲಿದೆ.

3 / 5
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಈ ಪ್ರವಾಸದಲ್ಲಿ ಭಾರತ ತಂಡ ತನ್ನ ಹಿಂದಿನ ಪ್ರವಾಸವನ್ನೂ ಪೂರ್ಣಗೊಳಿಸಲಿದೆ. ವಾಸ್ತವವಾಗಿ, ಭಾರತ ತಂಡವು ಕಳೆದ ವರ್ಷ 5 ಟೆಸ್ಟ್ ಪಂದ್ಯಗಳಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಿತು, ಅಲ್ಲಿ ಕೊನೆಯ ಪಂದ್ಯವನ್ನು ಕೊರೊನಾ ಕಾರಣದಿಂದಾಗಿ ಮುಂದೂಡಲಾಯಿತು.

4 / 5
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಜೂನ್ 20 ರಂದು ಎರಡನೇ ಬ್ಯಾಚ್ ಭಾರತೀಯ ಆಟಗಾರರು ಲಂಡನ್ ತಲುಪಿದ ನಂತರ ಅವರು ಲೀಸೆಸ್ಟರ್‌ಗೆ ಹೋಗಲಿದ್ದಾರೆ. ಜೂನ್ 24 ರಿಂದ ಅಭ್ಯಾಸ ಪಂದ್ಯದ ನಡೆಯಲಿದೆ.

5 / 5
Follow us
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ