AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs HK: ಭಾರತ-ಹಾಂಗ್ ಕಾಂಗ್ ಪಂದ್ಯ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

India vs Hong Kon: ಏಷ್ಯಾಕಪ್ 2022 ರಲ್ಲಿ ಭಾರತ ತಂಡ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ. ಬುಧವಾರ ಹಾಂಗ್ ಕಾಂಗ್ ವಿರುದ್ಧ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 40 ರನ್​ಗಳ ಅಮೋಘ ಗೆಲುವು ಕಂಡಿತು.

TV9 Web
| Edited By: |

Updated on:Sep 01, 2022 | 11:25 AM

Share
ಏಷ್ಯಾಕಪ್ 2022 ರಲ್ಲಿ ಭಾರತ ತಂಡ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ. ಬುಧವಾರ ಹಾಂಗ್ ಕಾಂಗ್ ವಿರುದ್ಧ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 40 ರನ್​ಗಳ ಅಮೋಘ ಗೆಲುವು ಕಂಡಿತು.

ಏಷ್ಯಾಕಪ್ 2022 ರಲ್ಲಿ ಭಾರತ ತಂಡ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ. ಬುಧವಾರ ಹಾಂಗ್ ಕಾಂಗ್ ವಿರುದ್ಧ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 40 ರನ್​ಗಳ ಅಮೋಘ ಗೆಲುವು ಕಂಡಿತು.

1 / 7
ಬೌಲರ್ ​ಗಳ ಸಂಘಟಿತ ಪ್ರದರ್ಶನ ಹಾಗೂ ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಗೆದ್ದು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಸೂರ್ಯ ಕೇವಲ 26 ಎಸೆತಗಳಲ್ಲಿ 6 ಫೋರ್, 6 ಸಿಕ್ಸರ್ ಸಿಡಿಸಿ ಅಜೇಯ 68 ರನ್ ಚಚ್ಚಿದರು.

ಬೌಲರ್ ​ಗಳ ಸಂಘಟಿತ ಪ್ರದರ್ಶನ ಹಾಗೂ ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಗೆದ್ದು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಸೂರ್ಯ ಕೇವಲ 26 ಎಸೆತಗಳಲ್ಲಿ 6 ಫೋರ್, 6 ಸಿಕ್ಸರ್ ಸಿಡಿಸಿ ಅಜೇಯ 68 ರನ್ ಚಚ್ಚಿದರು.

2 / 7
ಕೆಎಲ್ ರಾಹುಲ್ ನಿರ್ಗಮನದ ಬಳಿಕ ಕ್ರೀಸ್​ ಗೆ ಬಂದ ಸೂರ್ಯಕುಮಾರ್ ಯಾದವ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ನಡೆಸಿದರು. ಇದರ ಫಲವಾಗಿ ಕೇವಲ 22 ಎಸೆತಗಳಲ್ಲೇ ಅರ್ಧಶತಕದ ಗಡಿ ಮುಟ್ಟಿದರು. ಡೀಪ್ ಎಕ್ಸ್​ ಟ್ರಾ ಕವರ್​ ನಲ್ಲಿ ಸಿಕ್ಸ್ ಸಿಡಿಸುವ ಮೂಲಕ ಸೂರ್ಯ ಅರ್ಧಶತಕ ಪೂರೈಸಿದರು.

ಕೆಎಲ್ ರಾಹುಲ್ ನಿರ್ಗಮನದ ಬಳಿಕ ಕ್ರೀಸ್​ ಗೆ ಬಂದ ಸೂರ್ಯಕುಮಾರ್ ಯಾದವ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ನಡೆಸಿದರು. ಇದರ ಫಲವಾಗಿ ಕೇವಲ 22 ಎಸೆತಗಳಲ್ಲೇ ಅರ್ಧಶತಕದ ಗಡಿ ಮುಟ್ಟಿದರು. ಡೀಪ್ ಎಕ್ಸ್​ ಟ್ರಾ ಕವರ್​ ನಲ್ಲಿ ಸಿಕ್ಸ್ ಸಿಡಿಸುವ ಮೂಲಕ ಸೂರ್ಯ ಅರ್ಧಶತಕ ಪೂರೈಸಿದರು.

3 / 7
ಸೂರ್ಯಕುಮಾರ್ ನೂತನ ದಾಖಲೆ ಕೂಡ ಮಾಡಿದ್ದಾರೆ. ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ ನಲ್ಲಿ ಅತಿ ವೇಗವಾಗಿ ಅರ್ಧಶತಕ ಗಳಿಸಿದ ಭಾರತ ಒಂಬತ್ತನೆ ಬ್ಯಾಟರ್ ಇವರಾಗಿದ್ದಾರೆ. ಅಲ್ಲದೆ 22 ಎಸೆತಗಳಲ್ಲೇ ಅರ್ಧಶತಕ ಬಾರಿಸಿರುವ ರೋಹಿತ್ ಶರ್ಮಾ ದಾಖಲೆಯನ್ನೂ ಸರಿಗಟ್ಟಿದ್ದಾರೆ.

ಸೂರ್ಯಕುಮಾರ್ ನೂತನ ದಾಖಲೆ ಕೂಡ ಮಾಡಿದ್ದಾರೆ. ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ ನಲ್ಲಿ ಅತಿ ವೇಗವಾಗಿ ಅರ್ಧಶತಕ ಗಳಿಸಿದ ಭಾರತ ಒಂಬತ್ತನೆ ಬ್ಯಾಟರ್ ಇವರಾಗಿದ್ದಾರೆ. ಅಲ್ಲದೆ 22 ಎಸೆತಗಳಲ್ಲೇ ಅರ್ಧಶತಕ ಬಾರಿಸಿರುವ ರೋಹಿತ್ ಶರ್ಮಾ ದಾಖಲೆಯನ್ನೂ ಸರಿಗಟ್ಟಿದ್ದಾರೆ.

4 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ ವಿಕೆಟ್ ಕೂಡ ಕಳೆದುಕೊಂಡಿತು. ರೋಹಿತ್‌ ಶರ್ಮಾ 13 ಎಸೆತಗಳಲ್ಲಿ 21 ರನ್ ಬಾರಿಸಿ ನಿರ್ಗಮಿಸಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ ವಿಕೆಟ್ ಕೂಡ ಕಳೆದುಕೊಂಡಿತು. ರೋಹಿತ್‌ ಶರ್ಮಾ 13 ಎಸೆತಗಳಲ್ಲಿ 21 ರನ್ ಬಾರಿಸಿ ನಿರ್ಗಮಿಸಿದರು.

5 / 7
ವಿರಾಟ್‌ ಕೊಹ್ಲಿ 44 ಎಸೆತಗಳಲ್ಲಿ 1 ಫೋರ್‌ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 59 ರನ್‌ ಸಿಡಿಸಿದರು. ಪರಿಣಾಮ ಭಾರತ ತಂಡ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 192ರನ್ ಕಲೆಹಾಕಿತು.

ವಿರಾಟ್‌ ಕೊಹ್ಲಿ 44 ಎಸೆತಗಳಲ್ಲಿ 1 ಫೋರ್‌ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 59 ರನ್‌ ಸಿಡಿಸಿದರು. ಪರಿಣಾಮ ಭಾರತ ತಂಡ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 192ರನ್ ಕಲೆಹಾಕಿತು.

6 / 7
ಟಾರ್ಗೆಟ್ ಬೆನ್ನತ್ತಿದ್ದ ಹಾಂಗ್ ಕಾಂಗ್ ತಂಡ 20 ಓವರ್‌ಗಳಲ್ಲಿ 152/5 ರನ್‌ ಗಳಿಸಿತಷ್ಟೆ. ಭುವನೇಶ್ವರ್‌ ಕುಮಾರ್‌, ರವೀಂದ್ರ ಜಡೇಜಾ, ಅರ್ಷದೀಪ್‌ ಸಿಂಗ್ ಮತ್ತು ಅವೇಶ್‌ ಖಾನ್‌ ತಲಾ 1 ವಿಕೆಟ್‌ ಪಡೆದರು.

ಟಾರ್ಗೆಟ್ ಬೆನ್ನತ್ತಿದ್ದ ಹಾಂಗ್ ಕಾಂಗ್ ತಂಡ 20 ಓವರ್‌ಗಳಲ್ಲಿ 152/5 ರನ್‌ ಗಳಿಸಿತಷ್ಟೆ. ಭುವನೇಶ್ವರ್‌ ಕುಮಾರ್‌, ರವೀಂದ್ರ ಜಡೇಜಾ, ಅರ್ಷದೀಪ್‌ ಸಿಂಗ್ ಮತ್ತು ಅವೇಶ್‌ ಖಾನ್‌ ತಲಾ 1 ವಿಕೆಟ್‌ ಪಡೆದರು.

7 / 7

Published On - 11:25 am, Thu, 1 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ