- Kannada News Photo gallery Cricket photos India vs Nepal When and Where is India's next match in Asia Cup 2023? Here is complete information
ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಸಂಪೂರ್ಣ ಮಾಹಿತಿ
India vs Nepal Asia Cup 2023: ಏಷ್ಯಾಕಪ್ನಲ್ಲಿ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ನೇಪಾಳ ವಿರುದ್ಧ ಆಡಲಿದೆ. ಈ ಮ್ಯಾಚ್ ಸೆಪ್ಟೆಂಬರ್ 4 ಸೋಮವಾರದಂದು ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
Updated on: Sep 03, 2023 | 7:30 AM
![ಏಷ್ಯಾಕಪ್ 2023 ರಲ್ಲಿ ಭಾರತದ ಅಭಿಯಾನ ಸರಿಯಾಗಿ ಆರಂಭವಾಗಿಲ್ಲ. ಶನಿವಾರ ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಇಂಡಿಯಾ- ಪಾಕಿಸ್ತಾನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಟೀಮ್ ಇಂಡಿಯಾದ ಬ್ಯಾಟಿಂಗ್ ಇನ್ನಿಂಗ್ಸ್ಗೆ ಪಂದ್ಯ ಅಂತ್ಯಗೊಂಡಿತು. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ.](https://images.tv9kannada.com/wp-content/uploads/2023/09/1-9.jpg?w=1280&enlarge=true)
ಏಷ್ಯಾಕಪ್ 2023 ರಲ್ಲಿ ಭಾರತದ ಅಭಿಯಾನ ಸರಿಯಾಗಿ ಆರಂಭವಾಗಿಲ್ಲ. ಶನಿವಾರ ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಇಂಡಿಯಾ- ಪಾಕಿಸ್ತಾನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಟೀಮ್ ಇಂಡಿಯಾದ ಬ್ಯಾಟಿಂಗ್ ಇನ್ನಿಂಗ್ಸ್ಗೆ ಪಂದ್ಯ ಅಂತ್ಯಗೊಂಡಿತು. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ.
![ಇದೀಗ ಭಾರತಕ್ಕೆ ಮುಂದಿನ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಗುಂಪು ಹಂತದಲ್ಲಿ ಕೊನೆಯ ಪಂದ್ಯ ಆಡಲಿರುವ ಟೀಮ್ ಇಂಡಿಯಾ ಸೂಪರ್ 4 ಹಂತಕ್ಕೆ ಏರಬೇಕಾದರೆ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ರೋಹಿತ್ ಪಡೆಯ ಮುಂದಿನ ಯಾವಾಗ?, ಯಾರ ವಿರುದ್ಧ? ಎಂಬುದನ್ನು ನೋಡೋಣ.](https://images.tv9kannada.com/wp-content/uploads/2023/09/2-10.jpg)
ಇದೀಗ ಭಾರತಕ್ಕೆ ಮುಂದಿನ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಗುಂಪು ಹಂತದಲ್ಲಿ ಕೊನೆಯ ಪಂದ್ಯ ಆಡಲಿರುವ ಟೀಮ್ ಇಂಡಿಯಾ ಸೂಪರ್ 4 ಹಂತಕ್ಕೆ ಏರಬೇಕಾದರೆ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಹಾಗಾದರೆ ರೋಹಿತ್ ಪಡೆಯ ಮುಂದಿನ ಯಾವಾಗ?, ಯಾರ ವಿರುದ್ಧ? ಎಂಬುದನ್ನು ನೋಡೋಣ.
![ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ನೇಪಾಳ ವಿರುದ್ಧ ಆಡಲಿದೆ. ಈ ಮ್ಯಾಚ್ ಸೆಪ್ಟೆಂಬರ್ 4 ಸೋಮವಾರದಂದು ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.](https://images.tv9kannada.com/wp-content/uploads/2023/09/3-9.jpg)
ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ನೇಪಾಳ ವಿರುದ್ಧ ಆಡಲಿದೆ. ಈ ಮ್ಯಾಚ್ ಸೆಪ್ಟೆಂಬರ್ 4 ಸೋಮವಾರದಂದು ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
![ಭಾರತ ಹಾಗೂ ಪಾಕಿಸ್ತಾನ ಪಂದ್ಯ ಮಳೆಯಿಂದ ರದ್ದಾಯಿತು. ಅದೇರೀತಿ ಸೆಪ್ಟೆಂಬರ್ 4 ರಂದು ನಡೆಯುವ ಭಾರತ ಮತ್ತು ನೇಪಾಳ ನಡುವಿನ ಪಂದ್ಯಕ್ಕೂ ವರುಣನ ಕಾಟ ಇರಲಿದೆ ಎಂದು ಹೇಳಲಾಗಿದೆ. ಪಂದ್ಯ ನಡೆಯುವ ಸಂದರ್ಭ ಶೇ. 76 ರಷ್ಟು ಮಳೆಯಾಗುವ ಸಾಧ್ಯತೆ ಇದೆಯಂತೆ.](https://images.tv9kannada.com/wp-content/uploads/2023/09/4-10.jpg)
ಭಾರತ ಹಾಗೂ ಪಾಕಿಸ್ತಾನ ಪಂದ್ಯ ಮಳೆಯಿಂದ ರದ್ದಾಯಿತು. ಅದೇರೀತಿ ಸೆಪ್ಟೆಂಬರ್ 4 ರಂದು ನಡೆಯುವ ಭಾರತ ಮತ್ತು ನೇಪಾಳ ನಡುವಿನ ಪಂದ್ಯಕ್ಕೂ ವರುಣನ ಕಾಟ ಇರಲಿದೆ ಎಂದು ಹೇಳಲಾಗಿದೆ. ಪಂದ್ಯ ನಡೆಯುವ ಸಂದರ್ಭ ಶೇ. 76 ರಷ್ಟು ಮಳೆಯಾಗುವ ಸಾಧ್ಯತೆ ಇದೆಯಂತೆ.
![ಹಾಗೊಂದು ವೇಳೆ ಭಾರತ ಹಾಗೂ ನೇಪಾಳ ನಡುವಣ ಪಂದ್ಯ ಕೂಡ ಮಳೆಯಿಂದ ರದ್ದಾದರೆ ಮತ್ತೆ ಒಂದೊಂದು ಅಂಕ ನೀಡಲಾಗುತ್ತಿದೆ. ಆದ ಭಾರತ ಒಟ್ಟು 2 ಪಾಯಿಂಟ್ನೊಂದಿಗೆ ಸೂಪರ್ 4 ಹಂತಕ್ಕೆ ತೇರ್ಗಡೆ ಆಗುತ್ತದೆ. ಒಂದುವೇಳೆ ಟೀಮ್ ಇಂಡಿಯಾ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಮುಂದಿನ ಮ್ಯಾಚ್ನಲ್ಲಿ ರೋಹಿತ್ ಪಡೆ ಗೆಲ್ಲಬೇಕು ಅಥವಾ ಪಂದ್ಯ ರದ್ದಾಗಬೇಕು.](https://images.tv9kannada.com/wp-content/uploads/2023/09/5-10.jpg)
ಹಾಗೊಂದು ವೇಳೆ ಭಾರತ ಹಾಗೂ ನೇಪಾಳ ನಡುವಣ ಪಂದ್ಯ ಕೂಡ ಮಳೆಯಿಂದ ರದ್ದಾದರೆ ಮತ್ತೆ ಒಂದೊಂದು ಅಂಕ ನೀಡಲಾಗುತ್ತಿದೆ. ಆದ ಭಾರತ ಒಟ್ಟು 2 ಪಾಯಿಂಟ್ನೊಂದಿಗೆ ಸೂಪರ್ 4 ಹಂತಕ್ಕೆ ತೇರ್ಗಡೆ ಆಗುತ್ತದೆ. ಒಂದುವೇಳೆ ಟೀಮ್ ಇಂಡಿಯಾ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಮುಂದಿನ ಮ್ಯಾಚ್ನಲ್ಲಿ ರೋಹಿತ್ ಪಡೆ ಗೆಲ್ಲಬೇಕು ಅಥವಾ ಪಂದ್ಯ ರದ್ದಾಗಬೇಕು.
![ಪಾಕ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಅಗ್ರ 4 ಬ್ಯಾಟರ್ಗಳು ಬಂದ ಬೆನ್ನಲ್ಲೇ ಪೆವಿಲಿಯನ್ ಹಾದಿ ಹಿಡಿದರು. ನಾಯಕ ರೋಹಿತ್ ಶರ್ಮಾ 11, ಗಿಲ್ 10, ವಿರಾಟ್ ಕೊಹ್ಲಿ 4 ಹಾಗೂ ಶ್ರೇಯಸ್ ಅಯ್ಯರ್ 14 ರನ್ಗೆ ಬ್ಯಾಟ್ ಕೆಳಗಿಟ್ಟರು.](https://images.tv9kannada.com/wp-content/uploads/2023/09/6-13.jpg)
ಪಾಕ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಅಗ್ರ 4 ಬ್ಯಾಟರ್ಗಳು ಬಂದ ಬೆನ್ನಲ್ಲೇ ಪೆವಿಲಿಯನ್ ಹಾದಿ ಹಿಡಿದರು. ನಾಯಕ ರೋಹಿತ್ ಶರ್ಮಾ 11, ಗಿಲ್ 10, ವಿರಾಟ್ ಕೊಹ್ಲಿ 4 ಹಾಗೂ ಶ್ರೇಯಸ್ ಅಯ್ಯರ್ 14 ರನ್ಗೆ ಬ್ಯಾಟ್ ಕೆಳಗಿಟ್ಟರು.
![ಆದರೆ, ಐದನೇ ವಿಕೆಟ್ಗೆ ಜೊತೆಯಾದ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಬೊಂಬಾಟ್ ಜೊತೆಯಾಟ ಆಡಿದರು. 66 ರನ್ಗೆ 4 ವಿಕೆಟ್ ಕಳೆದುಕೊಂಡಿದ್ದ ಸಂದರ್ಭ ಒಂದಾದ ಇವರಿಬ್ಬರು ತಂಡದ ಮೊತ್ತವನ್ನು 200 ರ ಗಡಿ ದಾಟಿಸಿದರು. ಒಟ್ಟು 138 ರನ್ಗಳ ಕಾಣಿಕೆ ನೀಡಿದರು. ಕಿಶನ್ 81 ಎಸೆತಗಳಲ್ಲಿ 9 ಫೋರ್ 2 ಸಿಕ್ಸರ್ನೊಂದಿಗೆ 82 ರನ್ ಸಿಡಿಸಿದರು.](https://images.tv9kannada.com/wp-content/uploads/2023/09/7-10.jpg)
ಆದರೆ, ಐದನೇ ವಿಕೆಟ್ಗೆ ಜೊತೆಯಾದ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಬೊಂಬಾಟ್ ಜೊತೆಯಾಟ ಆಡಿದರು. 66 ರನ್ಗೆ 4 ವಿಕೆಟ್ ಕಳೆದುಕೊಂಡಿದ್ದ ಸಂದರ್ಭ ಒಂದಾದ ಇವರಿಬ್ಬರು ತಂಡದ ಮೊತ್ತವನ್ನು 200 ರ ಗಡಿ ದಾಟಿಸಿದರು. ಒಟ್ಟು 138 ರನ್ಗಳ ಕಾಣಿಕೆ ನೀಡಿದರು. ಕಿಶನ್ 81 ಎಸೆತಗಳಲ್ಲಿ 9 ಫೋರ್ 2 ಸಿಕ್ಸರ್ನೊಂದಿಗೆ 82 ರನ್ ಸಿಡಿಸಿದರು.
![ಹಾರ್ದಿಕ್ 90 ಎಸೆತಗಳಲ್ಲಿ 7 ಫೋರ್, 1 ಸಿಕ್ಸರ್ ಬಾರಿಸಿ 87 ರನ್ಗೆ ಔಟಾದರು. ಇವರಿಬ್ಬರ ನಿರ್ಗಮನದ ಬಳಿಕ ಭಾರತ ದಿಢೀರ್ ಕುಸಿತ ಕಂಡಿತು. ಜಡೇಜಾ 14, ಥಾಕೂರ್ 3, ಕುಲ್ದೀಪ್ 4, ಬುಮ್ರಾ 16 ರನ್ ಗಳಿಸಿದರು. ಭಾರತ 48.5 ಓವರ್ಗಳಲ್ಲಿ 266 ರನ್ಗಳಿಗೆ ಆಲೌಟ್ ಆಯಿತು. ಪಾಕ್ ಪರ ಅಫ್ರಿದಿ 4, ನಸೀಂ ಹಾಗೂ ರೌಫ್ ತಲಾ 3 ವಿಕೆಟ್ ಪಡೆದರು.](https://images.tv9kannada.com/wp-content/uploads/2023/09/8-10.jpg)
ಹಾರ್ದಿಕ್ 90 ಎಸೆತಗಳಲ್ಲಿ 7 ಫೋರ್, 1 ಸಿಕ್ಸರ್ ಬಾರಿಸಿ 87 ರನ್ಗೆ ಔಟಾದರು. ಇವರಿಬ್ಬರ ನಿರ್ಗಮನದ ಬಳಿಕ ಭಾರತ ದಿಢೀರ್ ಕುಸಿತ ಕಂಡಿತು. ಜಡೇಜಾ 14, ಥಾಕೂರ್ 3, ಕುಲ್ದೀಪ್ 4, ಬುಮ್ರಾ 16 ರನ್ ಗಳಿಸಿದರು. ಭಾರತ 48.5 ಓವರ್ಗಳಲ್ಲಿ 266 ರನ್ಗಳಿಗೆ ಆಲೌಟ್ ಆಯಿತು. ಪಾಕ್ ಪರ ಅಫ್ರಿದಿ 4, ನಸೀಂ ಹಾಗೂ ರೌಫ್ ತಲಾ 3 ವಿಕೆಟ್ ಪಡೆದರು.
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)