Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಭಾರತ-ನ್ಯೂಜಿಲೆಂಡ್ ಟಿ20: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

India vs New Zealand 1st T20 Playing 11: ಈ ಸರಣಿಯಲ್ಲಿ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ರೋಹಿತ್ ಶರ್ಮಾ ಕಾಣಿಸಿಕೊಳ್ಳುತ್ತಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on:Jan 27, 2023 | 6:39 PM

India vs New Zealand 1st T20: ರಾಂಚಿಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ.

India vs New Zealand 1st T20: ರಾಂಚಿಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 5
ಮೊದಲು ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿ ಟೀಮ್ ಇಂಡಿಯಾ ಇದ್ದರೆ, ಮತ್ತೊಂದೆಡೆ ಏಕದಿನ ಸರಣಿಯಲ್ಲಿ ಹೀನಾಯವಾಗಿ ಸೋತಿರುವ ನ್ಯೂಜಿಲೆಂಡ್ ತಂಡವು ಟಿ20 ಸರಣಿ ಗೆಲ್ಲುವ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.

ಮೊದಲು ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿ ಟೀಮ್ ಇಂಡಿಯಾ ಇದ್ದರೆ, ಮತ್ತೊಂದೆಡೆ ಏಕದಿನ ಸರಣಿಯಲ್ಲಿ ಹೀನಾಯವಾಗಿ ಸೋತಿರುವ ನ್ಯೂಜಿಲೆಂಡ್ ತಂಡವು ಟಿ20 ಸರಣಿ ಗೆಲ್ಲುವ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.

2 / 5
ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ರೋಹಿತ್ ಶರ್ಮಾ ಕಾಣಿಸಿಕೊಳ್ಳುತ್ತಿಲ್ಲ. ಹಾಗೆಯೇ ವೈಯುಕ್ತಿಕ ಕಾರಣಗಳಿಗಾಗಿ ಕೆಎಲ್ ರಾಹುಲ್ ಹಾಗೂ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ಬಳಗವು ಕಣಕ್ಕಿಳಿಯಲಿದೆ.

ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ರೋಹಿತ್ ಶರ್ಮಾ ಕಾಣಿಸಿಕೊಳ್ಳುತ್ತಿಲ್ಲ. ಹಾಗೆಯೇ ವೈಯುಕ್ತಿಕ ಕಾರಣಗಳಿಗಾಗಿ ಕೆಎಲ್ ರಾಹುಲ್ ಹಾಗೂ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ಬಳಗವು ಕಣಕ್ಕಿಳಿಯಲಿದೆ.

3 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್​ಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಕುಲ್ದೀಪ್ ಯಾದವ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್​ಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಕುಲ್ದೀಪ್ ಯಾದವ್

4 / 5
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್​ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮೈಕೆಲ್ ಬ್ರೇಸ್​ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್​ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮೈಕೆಲ್ ಬ್ರೇಸ್​ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

5 / 5

Published On - 6:33 pm, Fri, 27 January 23

Follow us
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ