AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕಿವೀಸ್ ವಿರುದ್ಧವೂ ಕೊಹ್ಲಿ ಬ್ಯಾಟ್ ಆಗಸ ನೋಡಲಿಲ್ಲ! ಆಫ್ರಿಕಾ ಪ್ರವಾಸದ ಮೇಲೆ ಬೀರುತ್ತಾ ಪರಿಣಾಮ?

IND vs NZ: ವಿರಾಟ್ ಕೊಹ್ಲಿ ಶತಕದ ಬರ ಮುಂದುವರಿದಿದೆ. ಅವರು ನವೆಂಬರ್ 2019 ರಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿಗೆ ಶತಕ ಗಳಿಸಿದರು. ಅಂದಿನಿಂದ ವಿರಾಟ್ 13 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಶತಕ ಗಳಿಸಿಲ್ಲ.

TV9 Web
| Updated By: ಪೃಥ್ವಿಶಂಕರ

Updated on: Dec 05, 2021 | 7:10 PM

ಮುಂಬೈ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಗೆಲುವಿನ ಹಾದಿಯಲ್ಲಿರಬಹುದು, ಆದರೆ ಮೂರನೇ ದಿನದ ಆಟದಲ್ಲಿ ಅದು ದೊಡ್ಡ ಹಿನ್ನಡೆ ಅನುಭವಿಸಿತು. ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಸಹ ನಾಯಕ ವಿರಾಟ್ ಕೊಹ್ಲಿ ಅವರ ಬ್ಯಾಟ್ ಕೆಲಸ ಮಾಡಲಿಲ್ಲ ಕೇವಲ 36 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ 84 ಎಸೆತಗಳಲ್ಲಿ ಕ್ರೀಸ್‌ನಲ್ಲಿದ್ದರು ಆದರೆ ಅತ್ಯಂತ ಕೆಟ್ಟ ಹೊಡೆತದಿಂದ ಪೆವಿಲಿಯನ್‌ಗೆ ಮರಳಬೇಕಾಯಿತು. ಎರಡನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ರಚಿನ್ ರವೀಂದ್ರ ಕೊಹ್ಲಿ ವಿಕೆಟ್ ಪಡೆದರು. ಅವರ ಆಫ್ ಸ್ಟಂಪ್‌ನ ಹೊರಗೆ ಹೋಗುತ್ತಿದ್ದ ಶಾರ್ಟ್ ಬಾಲ್ ವಿರಾಟ್ ಕೊಹ್ಲಿಯ ಬ್ಯಾಟ್‌ನ ಒಳ ಅಂಚಿಗೆ ಬಡಿದು ವಿಕೆಟ್​ಗೆ ಹೋಯಿತು. ದಕ್ಷಿಣ ಆಫ್ರಿಕಾದಲ್ಲಿ ವಿರಾಟ್ ಕೊಹ್ಲಿಯ ಈ ತಪ್ಪಿಗೆ ಟೀಂ ಇಂಡಿಯಾ ಭಾರವನ್ನು ಅನುಭವಿಸಬೇಕಾಗಬಹುದು.

ಮುಂಬೈ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಗೆಲುವಿನ ಹಾದಿಯಲ್ಲಿರಬಹುದು, ಆದರೆ ಮೂರನೇ ದಿನದ ಆಟದಲ್ಲಿ ಅದು ದೊಡ್ಡ ಹಿನ್ನಡೆ ಅನುಭವಿಸಿತು. ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಸಹ ನಾಯಕ ವಿರಾಟ್ ಕೊಹ್ಲಿ ಅವರ ಬ್ಯಾಟ್ ಕೆಲಸ ಮಾಡಲಿಲ್ಲ ಕೇವಲ 36 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ 84 ಎಸೆತಗಳಲ್ಲಿ ಕ್ರೀಸ್‌ನಲ್ಲಿದ್ದರು ಆದರೆ ಅತ್ಯಂತ ಕೆಟ್ಟ ಹೊಡೆತದಿಂದ ಪೆವಿಲಿಯನ್‌ಗೆ ಮರಳಬೇಕಾಯಿತು. ಎರಡನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ರಚಿನ್ ರವೀಂದ್ರ ಕೊಹ್ಲಿ ವಿಕೆಟ್ ಪಡೆದರು. ಅವರ ಆಫ್ ಸ್ಟಂಪ್‌ನ ಹೊರಗೆ ಹೋಗುತ್ತಿದ್ದ ಶಾರ್ಟ್ ಬಾಲ್ ವಿರಾಟ್ ಕೊಹ್ಲಿಯ ಬ್ಯಾಟ್‌ನ ಒಳ ಅಂಚಿಗೆ ಬಡಿದು ವಿಕೆಟ್​ಗೆ ಹೋಯಿತು. ದಕ್ಷಿಣ ಆಫ್ರಿಕಾದಲ್ಲಿ ವಿರಾಟ್ ಕೊಹ್ಲಿಯ ಈ ತಪ್ಪಿಗೆ ಟೀಂ ಇಂಡಿಯಾ ಭಾರವನ್ನು ಅನುಭವಿಸಬೇಕಾಗಬಹುದು.

1 / 5
ವಿರಾಟ್ ಕೊಹ್ಲಿ ಮುಂಬೈ ಟೆಸ್ಟ್‌ನಲ್ಲಿ ದೊಡ್ಡ ಇನ್ನಿಂಗ್ಸ್ ಆಡಿದ್ದರೆ ಅಥವಾ ತಮ್ಮ ಬ್ಯಾಟ್‌ನಿಂದ ಶತಕ ಗಳಿಸಿದ್ದರೆ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅವರ ಆತ್ಮವಿಶ್ವಾಸ ಬೇರೆ ಮಟ್ಟದಲ್ಲಿರುತ್ತಿತ್ತು ಆದರೆ ವಿರಾಟ್‌ಗೆ ಇದನ್ನು ಮಾಡಲು ಸಾಧ್ಯವಾಗಲಿಲ್ಲ. ಮುಂಬೈ ಟೆಸ್ಟ್‌ಗೆ ಮೊದಲು ಬಿಕೆಸಿಯಲ್ಲಿ ಕೊಹ್ಲಿ ಸಾಕಷ್ಟು ಅಭ್ಯಾಸ ಮಾಡಿದರು ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿಯೂ ಅವರು ಕೆಟ್ಟ ಬಾಲ್‌ನಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡರು.

ವಿರಾಟ್ ಕೊಹ್ಲಿ ಮುಂಬೈ ಟೆಸ್ಟ್‌ನಲ್ಲಿ ದೊಡ್ಡ ಇನ್ನಿಂಗ್ಸ್ ಆಡಿದ್ದರೆ ಅಥವಾ ತಮ್ಮ ಬ್ಯಾಟ್‌ನಿಂದ ಶತಕ ಗಳಿಸಿದ್ದರೆ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅವರ ಆತ್ಮವಿಶ್ವಾಸ ಬೇರೆ ಮಟ್ಟದಲ್ಲಿರುತ್ತಿತ್ತು ಆದರೆ ವಿರಾಟ್‌ಗೆ ಇದನ್ನು ಮಾಡಲು ಸಾಧ್ಯವಾಗಲಿಲ್ಲ. ಮುಂಬೈ ಟೆಸ್ಟ್‌ಗೆ ಮೊದಲು ಬಿಕೆಸಿಯಲ್ಲಿ ಕೊಹ್ಲಿ ಸಾಕಷ್ಟು ಅಭ್ಯಾಸ ಮಾಡಿದರು ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿಯೂ ಅವರು ಕೆಟ್ಟ ಬಾಲ್‌ನಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡರು.

2 / 5
ವಿರಾಟ್ ಕೊಹ್ಲಿ ಶತಕದ ಬರ ಮುಂದುವರಿದಿದೆ. ಅವರು ನವೆಂಬರ್ 2019 ರಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿಗೆ ಶತಕ ಗಳಿಸಿದರು. ಅಂದಿನಿಂದ ವಿರಾಟ್ 13 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಶತಕ ಗಳಿಸಿಲ್ಲ.

ವಿರಾಟ್ ಕೊಹ್ಲಿ ಶತಕದ ಬರ ಮುಂದುವರಿದಿದೆ. ಅವರು ನವೆಂಬರ್ 2019 ರಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿಗೆ ಶತಕ ಗಳಿಸಿದರು. ಅಂದಿನಿಂದ ವಿರಾಟ್ 13 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಶತಕ ಗಳಿಸಿಲ್ಲ.

3 / 5
ವಿರಾಟ್ ಕೊಹ್ಲಿ 2020 ರಲ್ಲಿ 3 ಟೆಸ್ಟ್‌ಗಳಲ್ಲಿ 19.33 ಸರಾಸರಿಯಲ್ಲಿ 116 ರನ್ ಗಳಿಸಿದರು ಮತ್ತು ಈ ವರ್ಷ ವಿರಾಟ್ ಕೊಹ್ಲಿ 10 ಟೆಸ್ಟ್‌ಗಳಲ್ಲಿ 27.94 ಸರಾಸರಿಯಲ್ಲಿ 447 ರನ್ ಗಳಿಸಲು ಸಮರ್ಥರಾಗಿದ್ದಾರೆ.

ವಿರಾಟ್ ಕೊಹ್ಲಿ 2020 ರಲ್ಲಿ 3 ಟೆಸ್ಟ್‌ಗಳಲ್ಲಿ 19.33 ಸರಾಸರಿಯಲ್ಲಿ 116 ರನ್ ಗಳಿಸಿದರು ಮತ್ತು ಈ ವರ್ಷ ವಿರಾಟ್ ಕೊಹ್ಲಿ 10 ಟೆಸ್ಟ್‌ಗಳಲ್ಲಿ 27.94 ಸರಾಸರಿಯಲ್ಲಿ 447 ರನ್ ಗಳಿಸಲು ಸಮರ್ಥರಾಗಿದ್ದಾರೆ.

4 / 5
ವಿರಾಟ್ ಕೊಹ್ಲಿ ಈಗ ಇರುವ ಫಾರ್ಮ್‌ ನೋಡಿದಾಗ ಅವರು ದಕ್ಷಿಣ ಆಫ್ರಿಕಾದಲ್ಲಿ ಉತ್ತಮ ಪ್ರದರ್ಶನ ನೀಡುವುದು ಅನುಮಾನವಾಗಿದೆ. ಅಂದಹಾಗೆ, ದಕ್ಷಿಣ ಆಫ್ರಿಕಾದಲ್ಲಿ ವಿರಾಟ್ ಕೊಹ್ಲಿ 2 ಶತಕಗಳನ್ನು ಒಳಗೊಂಡಂತೆ 55.80 ರ ಪ್ರಭಾವಿ ಸರಾಸರಿಯಲ್ಲಿ 558 ರನ್ ಗಳಿಸಿದ್ದಾರೆ.

ವಿರಾಟ್ ಕೊಹ್ಲಿ ಈಗ ಇರುವ ಫಾರ್ಮ್‌ ನೋಡಿದಾಗ ಅವರು ದಕ್ಷಿಣ ಆಫ್ರಿಕಾದಲ್ಲಿ ಉತ್ತಮ ಪ್ರದರ್ಶನ ನೀಡುವುದು ಅನುಮಾನವಾಗಿದೆ. ಅಂದಹಾಗೆ, ದಕ್ಷಿಣ ಆಫ್ರಿಕಾದಲ್ಲಿ ವಿರಾಟ್ ಕೊಹ್ಲಿ 2 ಶತಕಗಳನ್ನು ಒಳಗೊಂಡಂತೆ 55.80 ರ ಪ್ರಭಾವಿ ಸರಾಸರಿಯಲ್ಲಿ 558 ರನ್ ಗಳಿಸಿದ್ದಾರೆ.

5 / 5
Follow us
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು