AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾ ಆಡುವ ಬಳಗದಲ್ಲಿ 1 ಬದಲಾವಣೆ

India vs New Zealand 3rd T20 Playing 11: ಮೂರು ಪಂದ್ಯಗಳ ಸರಣಿ ಕೊನೆಯ ಪಂದ್ಯ ಇದಾಗಿದ್ದು, ಹೀಗಾಗಿ ಈ ಮ್ಯಾಚ್ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅಂದರೆ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್​ಗಳಿಂದ ಜಯ ಸಾಧಿಸಿತ್ತು.

TV9 Web
| Edited By: |

Updated on:Feb 01, 2023 | 6:38 PM

Share
India vs New Zealand 3rd T20: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.

India vs New Zealand 3rd T20: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.

1 / 5
ಮೂರು ಪಂದ್ಯಗಳ ಸರಣಿ ಕೊನೆಯ ಪಂದ್ಯ ಇದಾಗಿದ್ದು, ಹೀಗಾಗಿ ಈ ಮ್ಯಾಚ್ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅಂದರೆ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್​ಗಳಿಂದ ಜಯ ಸಾಧಿಸಿತ್ತು. ಹಾಗೆಯೇ 2ನೇ ಪಂದ್ಯವನ್ನು ಟೀಮ್ ಇಂಡಿಯಾ 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

ಮೂರು ಪಂದ್ಯಗಳ ಸರಣಿ ಕೊನೆಯ ಪಂದ್ಯ ಇದಾಗಿದ್ದು, ಹೀಗಾಗಿ ಈ ಮ್ಯಾಚ್ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅಂದರೆ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್​ಗಳಿಂದ ಜಯ ಸಾಧಿಸಿತ್ತು. ಹಾಗೆಯೇ 2ನೇ ಪಂದ್ಯವನ್ನು ಟೀಮ್ ಇಂಡಿಯಾ 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

2 / 5
ಇದೀಗ ಸರಣಿ ನಿರ್ಣಾಯಕ ಪಂದ್ಯವು ಅಹಮದಾಬಾದ್​ನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳಲು ಉಭಯ ತಂಡಗಳು ಭರ್ಜರಿ ಪೈಪೋಟಿ ನಡೆಸಲಿದೆ. ಇನ್ನು ಇಂದಿನ ಪಂದ್ಯದಲ್ಲಿ ಚಹಾಲ್ ಬದಲಿಗೆ ಉಮ್ರಾನ್ ಮಲಿಕ್ ಕಣಕ್ಕಿಳಿಯುತ್ತಿದ್ದಾರೆ.

ಇದೀಗ ಸರಣಿ ನಿರ್ಣಾಯಕ ಪಂದ್ಯವು ಅಹಮದಾಬಾದ್​ನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳಲು ಉಭಯ ತಂಡಗಳು ಭರ್ಜರಿ ಪೈಪೋಟಿ ನಡೆಸಲಿದೆ. ಇನ್ನು ಇಂದಿನ ಪಂದ್ಯದಲ್ಲಿ ಚಹಾಲ್ ಬದಲಿಗೆ ಉಮ್ರಾನ್ ಮಲಿಕ್ ಕಣಕ್ಕಿಳಿಯುತ್ತಿದ್ದಾರೆ.

3 / 5
ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್​ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್​ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.

4 / 5
ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್

ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್

5 / 5

Published On - 6:35 pm, Wed, 1 February 23

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!