- Kannada News Photo gallery Cricket photos india vs new zealand 3rd t20i match ties team india creates record in new zealand
ಕಿಂಗ್ ಕೊಹ್ಲಿಯ ದೊಡ್ಡ ದಾಖಲೆ ಮುರಿದ ಸೂರ್ಯಕುಮಾರ್..! ಟಿ20 ಸರಣಿಯ ಪ್ರಮುಖ 5 ದಾಖಲೆಗಳಿವು
Suryakumar Yadav: ಒಂದು ವರ್ಷದಲ್ಲಿ ಅತಿ ಹೆಚ್ಚು ಬಾರಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ. ಸೂರ್ಯ ಈ ವರ್ಷ ಮೂರು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
Updated on: Nov 23, 2022 | 9:23 AM
![ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಮೂರನೇ ಟಿ20 ಪಂದ್ಯ ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು. ಹೀಗಾಗಿ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನೂ ಸಹ ನಿರ್ಮಿಸಲಾಗಿದ್ದು ಅವುಗಳ ವಿವರ ಹೀಗಿದೆ.](https://images.tv9kannada.com/wp-content/uploads/2022/11/team-india-14.jpg?w=1280&enlarge=true)
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಮೂರನೇ ಟಿ20 ಪಂದ್ಯ ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು. ಹೀಗಾಗಿ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನೂ ಸಹ ನಿರ್ಮಿಸಲಾಗಿದ್ದು ಅವುಗಳ ವಿವರ ಹೀಗಿದೆ.
![ಈ ಸರಣಿಯಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಆಟಗಾರರಾಗಿ ಆಯ್ಕೆಯಾದರು. ಈ ಮೂಲಕ ಒಂದು ವರ್ಷದಲ್ಲಿ ಅತಿ ಹೆಚ್ಚು ಬಾರಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ. ಸೂರ್ಯ ಈ ವರ್ಷ ಮೂರು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಸೂರ್ಯ ನಂತರ ಈ ಪಟ್ಟಿಯಲ್ಲಿ ಕೊಹ್ಲಿ ಹೆಸರು ಎರಡನೇ ಸ್ಥಾನದಲ್ಲಿದ್ದು, ವಿರಾಟ್ 2016 ರಲ್ಲಿ ಎರಡು ಬಾರಿ ಈ ಪ್ರಶಸ್ತಿಯನ್ನು ಪಡೆದಿದ್ದರು. ಹಾಗೆಯೇ ಭುವನೇಶ್ವರ್ ಕೂಡ ಈ ವರ್ಷ ಎರಡು ಬಾರಿ ಸರಣಿಯ ಆಟಗಾರರಾಗಿ ಆಯ್ಕೆಯಾಗಿದ್ದಾರೆ.](https://images.tv9kannada.com/wp-content/uploads/2022/11/team-india2.jpg)
ಈ ಸರಣಿಯಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಆಟಗಾರರಾಗಿ ಆಯ್ಕೆಯಾದರು. ಈ ಮೂಲಕ ಒಂದು ವರ್ಷದಲ್ಲಿ ಅತಿ ಹೆಚ್ಚು ಬಾರಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ. ಸೂರ್ಯ ಈ ವರ್ಷ ಮೂರು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಸೂರ್ಯ ನಂತರ ಈ ಪಟ್ಟಿಯಲ್ಲಿ ಕೊಹ್ಲಿ ಹೆಸರು ಎರಡನೇ ಸ್ಥಾನದಲ್ಲಿದ್ದು, ವಿರಾಟ್ 2016 ರಲ್ಲಿ ಎರಡು ಬಾರಿ ಈ ಪ್ರಶಸ್ತಿಯನ್ನು ಪಡೆದಿದ್ದರು. ಹಾಗೆಯೇ ಭುವನೇಶ್ವರ್ ಕೂಡ ಈ ವರ್ಷ ಎರಡು ಬಾರಿ ಸರಣಿಯ ಆಟಗಾರರಾಗಿ ಆಯ್ಕೆಯಾಗಿದ್ದಾರೆ.
![ಈ ಸರಣಿಯ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಭಾರತ ತಂಡ ನ್ಯೂಜಿಲೆಂಡ್ನಲ್ಲಿ ಸತತ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. 2020 ರಿಂದ 2022 ರವರೆಗೆ ನ್ಯೂಜಿಲೆಂಡ್ನಲ್ಲಿ ಸತತ ಆರು T20 ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ. 2016-17ರಲ್ಲಿ ತವರಿನಲ್ಲಿ ಸತತ ಐದು T20 ಪಂದ್ಯಗಳನ್ನು ಗೆದ್ದ ನ್ಯೂಜಿಲೆಂಡ್ ಸ್ವತಃ ಎರಡನೇ ಸ್ಥಾನದಲ್ಲಿದೆ.](https://images.tv9kannada.com/wp-content/uploads/2022/11/team-india3.jpg)
ಈ ಸರಣಿಯ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಭಾರತ ತಂಡ ನ್ಯೂಜಿಲೆಂಡ್ನಲ್ಲಿ ಸತತ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. 2020 ರಿಂದ 2022 ರವರೆಗೆ ನ್ಯೂಜಿಲೆಂಡ್ನಲ್ಲಿ ಸತತ ಆರು T20 ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ. 2016-17ರಲ್ಲಿ ತವರಿನಲ್ಲಿ ಸತತ ಐದು T20 ಪಂದ್ಯಗಳನ್ನು ಗೆದ್ದ ನ್ಯೂಜಿಲೆಂಡ್ ಸ್ವತಃ ಎರಡನೇ ಸ್ಥಾನದಲ್ಲಿದೆ.
![ಈ ಸರಣಿಯಲ್ಲಿ ಭಾರತ ತಂಡದ ನಾಯಕತ್ವ ಹಾರ್ದಿಕ್ ಪಾಂಡ್ಯ ಕೈಯಲಿತ್ತು. ಅವರ ನಾಯಕತ್ವದಲ್ಲಿ ಭಾರತ ಸರಣಿ ಗೆದ್ದಿತ್ತು. ವಿರಾಟ್ ಕೊಹ್ಲಿ ನಂತರ ನ್ಯೂಜಿಲೆಂಡ್ನಲ್ಲಿ ಟಿ20 ಸರಣಿ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ.](https://images.tv9kannada.com/wp-content/uploads/2022/11/team-india4.jpg)
ಈ ಸರಣಿಯಲ್ಲಿ ಭಾರತ ತಂಡದ ನಾಯಕತ್ವ ಹಾರ್ದಿಕ್ ಪಾಂಡ್ಯ ಕೈಯಲಿತ್ತು. ಅವರ ನಾಯಕತ್ವದಲ್ಲಿ ಭಾರತ ಸರಣಿ ಗೆದ್ದಿತ್ತು. ವಿರಾಟ್ ಕೊಹ್ಲಿ ನಂತರ ನ್ಯೂಜಿಲೆಂಡ್ನಲ್ಲಿ ಟಿ20 ಸರಣಿ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ.
![ಈ ಸರಣಿಯ ಕೊನೆಯ ಪಂದ್ಯ ಟೈ ಆಗಿತ್ತು. ಈ ಪಂದ್ಯದಲ್ಲಿ ಟಿಮ್ ಸೌಥಿ ನ್ಯೂಜಿಲೆಂಡ್ ತಂಡದ ನಾಯಕರಾಗಿದ್ದರು. ಈ ಮೂಲಕ ಹೆಚ್ಚಿನ ಟೈ ಪಂದ್ಯಗಳ ಭಾಗವಾಗಿರುವ ಆಟಗಾರರ ಪಟ್ಟಿಯಲ್ಲಿ ಸೌದಿ ಮೊದಲಿಗರಾದರು. ಸೌದಿ ಎಂಟು ಟೈ ಪಂದ್ಯಗಳನ್ನು ಆಡಿದ್ದು, ಅವರ ನಂತರ ಅವರದೇ ದೇಶದ ರಾಸ್ ಟೇಲರ್ (7 ಬಾರಿ) ಮತ್ತು ಮಾರ್ಟಿನ್ ಗಪ್ಟಿಲ್ (6 ಬಾರಿ) ಇದ್ದಾರೆ.](https://images.tv9kannada.com/wp-content/uploads/2022/11/team-india5.jpg)
ಈ ಸರಣಿಯ ಕೊನೆಯ ಪಂದ್ಯ ಟೈ ಆಗಿತ್ತು. ಈ ಪಂದ್ಯದಲ್ಲಿ ಟಿಮ್ ಸೌಥಿ ನ್ಯೂಜಿಲೆಂಡ್ ತಂಡದ ನಾಯಕರಾಗಿದ್ದರು. ಈ ಮೂಲಕ ಹೆಚ್ಚಿನ ಟೈ ಪಂದ್ಯಗಳ ಭಾಗವಾಗಿರುವ ಆಟಗಾರರ ಪಟ್ಟಿಯಲ್ಲಿ ಸೌದಿ ಮೊದಲಿಗರಾದರು. ಸೌದಿ ಎಂಟು ಟೈ ಪಂದ್ಯಗಳನ್ನು ಆಡಿದ್ದು, ಅವರ ನಂತರ ಅವರದೇ ದೇಶದ ರಾಸ್ ಟೇಲರ್ (7 ಬಾರಿ) ಮತ್ತು ಮಾರ್ಟಿನ್ ಗಪ್ಟಿಲ್ (6 ಬಾರಿ) ಇದ್ದಾರೆ.
![ಜಯಲಲಿತಾ ಬಳಿ ಇದ್ದ ಸಾವಿರಾರು ಕೋಟಿ ರೂ. ಚಿನ್ನ-ವಜ್ರಾಭರಣಗಳ ಫೋಟೋಗಳು ಜಯಲಲಿತಾ ಬಳಿ ಇದ್ದ ಸಾವಿರಾರು ಕೋಟಿ ರೂ. ಚಿನ್ನ-ವಜ್ರಾಭರಣಗಳ ಫೋಟೋಗಳು](https://images.tv9kannada.com/wp-content/uploads/2025/02/jayalalitha-1.jpg?w=280&ar=16:9)
![ಧನಂಜಯ್-ಧನ್ಯತಾ ಮದುವೆ ಶಾಸ್ತ್ರದ ನಡುವೆ ಮೊದಲ ಮುತ್ತು ಧನಂಜಯ್-ಧನ್ಯತಾ ಮದುವೆ ಶಾಸ್ತ್ರದ ನಡುವೆ ಮೊದಲ ಮುತ್ತು](https://images.tv9kannada.com/wp-content/uploads/2025/02/daali-dhananjay-wedding-dis.jpg?w=280&ar=16:9)
![ಮೊದಲ ಪಂದ್ಯದಲ್ಲೇ 2 ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದ RCB ಮೊದಲ ಪಂದ್ಯದಲ್ಲೇ 2 ಹೀನಾಯ ದಾಖಲೆಗಳಿಗೆ ಕೊರೊಳೊಡ್ಡಿದ RCB](https://images.tv9kannada.com/wp-content/uploads/2025/02/rcb-20-1.jpg?w=280&ar=16:9)
![WPL 2025: RCB ತಂಡದಿಂದ ಕನ್ನಡತಿ ಔಟ್ WPL 2025: RCB ತಂಡದಿಂದ ಕನ್ನಡತಿ ಔಟ್](https://images.tv9kannada.com/wp-content/uploads/2025/02/rcb-womens-1.jpg?w=280&ar=16:9)
![IPL 2025: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್ IPL 2025: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್](https://images.tv9kannada.com/wp-content/uploads/2025/02/ipl-2025-3.jpg?w=280&ar=16:9)
![ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್ ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಉಡೀಸ್](https://images.tv9kannada.com/wp-content/uploads/2025/02/babar-azam-virat-kohli.jpg?w=280&ar=16:9)
![6,6,6,6: RCB ಪರ ಭರ್ಜರಿ ದಾಖಲೆ ಬರೆದ ರಿಚಾ ಘೋಷ್ 6,6,6,6: RCB ಪರ ಭರ್ಜರಿ ದಾಖಲೆ ಬರೆದ ರಿಚಾ ಘೋಷ್](https://images.tv9kannada.com/wp-content/uploads/2025/02/richa-ghosh-rcb.jpg?w=280&ar=16:9)
![WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇತಿಹಾಸ ನಿರ್ಮಿಸಿದ RCB WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇತಿಹಾಸ ನಿರ್ಮಿಸಿದ RCB](https://images.tv9kannada.com/wp-content/uploads/2025/02/rcb-32.jpg?w=280&ar=16:9)
![ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು](https://images.tv9kannada.com/wp-content/uploads/2025/02/daali-dhananjaya-marriage-6.jpg?w=280&ar=16:9)
![ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ](https://images.tv9kannada.com/wp-content/uploads/2025/02/boodibasaveshwara.jpg?w=280&ar=16:9)
![Weekly Horoscope: ವಾರ ಭವಿಷ್ಯ: ಫೆ 16 ರಿಂದ 22 ರವರೆಗೆ ವಾರ ಭವಿಷ್ಯ Weekly Horoscope: ವಾರ ಭವಿಷ್ಯ: ಫೆ 16 ರಿಂದ 22 ರವರೆಗೆ ವಾರ ಭವಿಷ್ಯ](https://images.tv9kannada.com/wp-content/uploads/2025/02/astrology-5.jpg?w=280&ar=16:9)
![Horoscope: ಕೌಟುಂಬಿಕ ಜೀವನದಲ್ಲಿ ಅಹಂಕಾರಕ್ಕೆ ಅವಕಾಶ ನೀಡಬೇಡಿ Horoscope: ಕೌಟುಂಬಿಕ ಜೀವನದಲ್ಲಿ ಅಹಂಕಾರಕ್ಕೆ ಅವಕಾಶ ನೀಡಬೇಡಿ](https://images.tv9kannada.com/wp-content/uploads/2025/02/zodiac-3.jpg?w=280&ar=16:9)
![Daily Horoscope: ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ Daily Horoscope: ಆರ್ಥಿಕವಾಗಿ ಸ್ಥಿರತೆ ಪಡೆಯಲು ಹೊಸ ಮಾರ್ಗಗಳ ಹುಡುಕಾಟ](https://images.tv9kannada.com/wp-content/uploads/2025/02/kannada-horoscope-1.jpg?w=280&ar=16:9)
![Horoscope Today 16 February: ಉದ್ಯೋಗದಲ್ಲಿ ಪ್ರೇಮಾಂಕುರ, ಮನೆಯವರ ಭೀತಿ Horoscope Today 16 February: ಉದ್ಯೋಗದಲ್ಲಿ ಪ್ರೇಮಾಂಕುರ, ಮನೆಯವರ ಭೀತಿ](https://images.tv9kannada.com/wp-content/uploads/2025/02/astrologytoday.jpg?w=280&ar=16:9)
![ಕೊಲೆ ಬೆದರಿಕೆ ಬರುತ್ತಿದೆ, ಭಯವಾಗುತ್ತಿದೆ; ರಣವೀರ್ ಅಲ್ಲಾಹಬಾಡಿಯಾ ಕೊಲೆ ಬೆದರಿಕೆ ಬರುತ್ತಿದೆ, ಭಯವಾಗುತ್ತಿದೆ; ರಣವೀರ್ ಅಲ್ಲಾಹಬಾಡಿಯಾ](https://images.tv9kannada.com/wp-content/uploads/2025/02/ranveer-allahbadia.jpg?w=280&ar=16:9)
![ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ](https://images.tv9kannada.com/wp-content/uploads/2025/02/shivalinge-gowda-1.jpg?w=280&ar=16:9)
![ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ](https://images.tv9kannada.com/wp-content/uploads/2025/02/dhananjay-satish.jpg?w=280&ar=16:9)
![ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್ಪಿಪಿ ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್ಪಿಪಿ](https://images.tv9kannada.com/wp-content/uploads/2025/02/jayalalitha-and-spp-kiran.jpg?w=280&ar=16:9)
![LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ](https://images.tv9kannada.com/wp-content/uploads/2025/02/dhanyatha-dhananjay-live.jpg?w=280&ar=16:9)
![ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ](https://images.tv9kannada.com/wp-content/uploads/2025/02/reception-set.jpg?w=280&ar=16:9)
![ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ](https://images.tv9kannada.com/wp-content/uploads/2025/02/hd-devegowda-13.jpg?w=280&ar=16:9)
![ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ](https://images.tv9kannada.com/wp-content/uploads/2025/02/dhanyatha-dhananjay-food.jpg?w=280&ar=16:9)
![2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್ಎನ್ಎಲ್;ಜ್ಯೋತಿರಾದಿತ್ಯ ಸಿಂಧಿಯಾ 2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್ಎನ್ಎಲ್;ಜ್ಯೋತಿರಾದಿತ್ಯ ಸಿಂಧಿಯಾ](https://images.tv9kannada.com/wp-content/uploads/2025/02/jyotiraditya-scindia-2.jpg?w=280&ar=16:9)
![ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ](https://images.tv9kannada.com/wp-content/uploads/2025/02/rudrappa-lamani.jpg?w=280&ar=16:9)
![ಕಾಂಗ್ರೆಸ್ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ ಕಾಂಗ್ರೆಸ್ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ](https://images.tv9kannada.com/wp-content/uploads/2025/02/kn-rajanna-15.jpg?w=280&ar=16:9)